AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KVS Recruitment 2022: 13404 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೇಂದ್ರೀಯ ವಿದ್ಯಾಲಯ ಸಂಘಟನ್​​

ಆಸಕ್ತ ಅಭ್ಯರ್ಥಿಗಳು KVS ಶಿಕ್ಷಕರ ಹುದ್ದೆ 2022 ಗೆ ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡಿ 26 ಡಿಸೆಂಬರ್ 2022 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು

KVS Recruitment 2022: 13404 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೇಂದ್ರೀಯ ವಿದ್ಯಾಲಯ ಸಂಘಟನ್​​
ಕೇಂದ್ರೀಯ ವಿದ್ಯಾಲಯ ಸಂಘಟನ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 01, 2022 | 5:32 PM

Share

ಕೇಂದ್ರೀಯ ವಿದ್ಯಾಲಯ ಸಂಘಟನ್ (KVS) ಬೋಧನೆ ಮತ್ತು ಬೋಧಕೇತರ (ಸಹಾಯಕ ಆಯುಕ್ತರು, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಸ್ನಾತಕೋತ್ತರ ಶಿಕ್ಷಕರು (PGT), ತರಬೇತಿ ಪಡೆದ ಪದವೀಧರ ಶಿಕ್ಷಕರು (TGT), ಪ್ರಾಥಮಿಕ ಶಿಕ್ಷಕರು (PRT), PRT (ಸಂಗೀತ), ಲೈಬ್ರರಿಯನ್, ಹಣಕಾಸು ಅಧಿಕಾರಿ, ಸಹಾಯಕ ಇಂಜಿನಿಯರ್ (ಸಿವಿಲ್), ಸಹಾಯಕ ವಿಭಾಗ ಅಧಿಕಾರಿ (ASO), ಹಿರಿಯ ಸೆಕ್ರೆಟರಿಯಟ್ ಸಹಾಯಕ (UDC), ಜೂನಿಯರ್ ಸೆಕ್ರೆಟರಿಯಟ್ ಸಹಾಯಕ (LDC), ಹಿಂದಿ ಅನುವಾದಕ, ಸ್ಟೆನೋಗ್ರಾಫರ್ ಗ್ರೇಡ್-II) ಹುದ್ದೆ ಖಾಲಿ ಇರುವುದಾಗಿ ಅಧಸೂಚನೆ ಹೊರಡಿಸಿದೆ. ಒಟ್ಟು13404 ಹುದ್ದೆಗಳಿವೆ.ಆಸಕ್ತ ಅಭ್ಯರ್ಥಿಗಳು KVS ಶಿಕ್ಷಕರ ಹುದ್ದೆ 2022 ಗೆ ಅಧಿಕೃತ ವೆಬ್‌ಸೈಟ್ KVS Jobs ಮೂಲಕ 26 ಡಿಸೆಂಬರ್ 2022 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. KVS ಬೋಧಕೇತರ ನೇಮಕಾತಿ 2022 ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸಿನ ಮಿತಿ, ಶೈಕ್ಷಣಿಕ ಅರ್ಹತೆ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದನ್ನು ಇಲ್ಲಿ ಕೆಳಗೆ ನೀಡಲಾಗಿದೆ.

ಕೇಂದ್ರೀಯ ವಿದ್ಯಾಲಯ ಸಂಘಟನೆಯ 13404 ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು KVS ಬೋಧನಾ ನೇಮಕಾತಿ 2022 ಗೆ 5 ಡಿಸೆಂಬರ್ 2022 ರಿಂದ 26 ಡಿಸೆಂಬರ್ 2022 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

Kendriya Vidyalaya Sangathan Recruitment 2022

ಶೈಕ್ಷಣಿಕ ವಿದ್ಯಾರ್ಹತೆ:

ಅಭ್ಯರ್ಥಿಗಳು 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು, ಪದವಿ, ಪಿಜಿ, ಅಥವಾ ಮಾನ್ಯತೆ ಪಡೆದ ಬೋರ್ಡ್ / ವಿಶ್ವವಿದ್ಯಾಲಯ / ಸಂಸ್ಥೆಯಿಂದ ತತ್ಸಮಾನ

ವಯಸ್ಸಿನ ಮಿತಿ – ಗರಿಷ್ಠ 40 ವರ್ಷ

SC/ ST/OBC/PWD/ PH ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಾವಳಿಯ ಪ್ರಕಾರ ಸಡಿಲಿಕೆ ಇದೆ

ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 5 ಡಿಸೆಂಬರ್ 2022. ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ಡಿಸೆಂಬರ್ 2022 NVS ನೇಮಕಾತಿ ಪರೀಕ್ಷೆಯ ದಿನಾಂಕ: ಜನವರಿ/ಫೆಬ್ರವರಿ 2023 NVS ನೇಮಕಾತಿ ಪ್ರವೇಶ ಕಾರ್ಡ್: ಪರೀಕ್ಷೆಯ ಮೊದಲು ನೀಡಲಾಗುತ್ತದೆ. ಶುಲ್ಕ ಸಾಮಾನ್ಯ / OBC / EWS ಅರ್ಜಿ ಶುಲ್ಕ ರೂ.1000

KVS ಬೋಧಕ- ಬೋಧಕೇತರ ಹುದ್ದೆಯ ವಿವರಗಳು

ಹುದ್ದೆಗಳ ಹೆಸರು ಖಾಲಿ -ಹುದ್ದೆಗಳ ಸಂಖ್ಯೆ

ಸಹಾಯಕ ಆಯುಕ್ತರು – 52

ಪ್ರಾಂಶುಪಾಲರು-239

ಉಪ ಪ್ರಾಂಶುಪಾಲರು-203

ಸ್ನಾತಕೋತ್ತರ ಶಿಕ್ಷಕರು (PGT)-1409

ತರಬೇತಿ ಪಡೆದ ಪದವೀಧರ ಶಿಕ್ಷಕರು (TGT)-3176

ಪ್ರಾಥಮಿಕ ಶಿಕ್ಷಕರು (PRT)-6414

PRT (ಸಂಗೀತ)-303

ಗ್ರಂಥಪಾಲಕ-355ಹಣಕಾಸು ಅಧಿಕಾರಿ-06

ಸಹಾಯಕ ಇಂಜಿನಿಯರ್ (ಸಿವಿಲ್)-02

ಸಹಾಯಕ ವಿಭಾಗ ಅಧಿಕಾರಿ (ASO)-156

ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ (LDC)-332

ಹಿರಿಯ ಸೆಕ್ರೆಟರಿಯೇಟ್ ಸಹಾಯಕ- 702

ಹಿಂದಿ ಅನುವಾದಕ-11

ಸ್ಟೆನೋಗ್ರಾಫರ್ ಗ್ರೇಡ್-II- 54

ಅರ್ಜಿ ಸಲ್ಲಿಕೆ ಹೇಗೆ?

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ಉದ್ಯೋಗ ಸ್ಥಳ: ದೆಹಲಿ ಅರ್ಹ ಅಭ್ಯರ್ಥಿಗಳು 26 ಡಿಸೆಂಬರ್ 2022 ರೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು

ಆಯ್ಕೆ ಪ್ರಕ್ರಿಯೆ

ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ / ಹೊಸ ನೋಂದಣಿ

ಕೇಂದ್ರೀಯ ವಿದ್ಯಾಲಯ ಸಂಘಟನೆ ಬೋಧನೆ ಮತ್ತು ಬೋಧಕೇತರರು ಇಲ್ಲಿಂದ ಆನ್‌ಲೈನ್ ಅಥವಾ ಹೊಸ ನೋಂದಣಿ ಮಾಡಿ

ಪ್ರವೇಶ ಕಾರ್ಡ್ / ಫಲಿತಾಂಶ

ಕೇಂದ್ರೀಯ ವಿದ್ಯಾಲಯ ಸಂಘಟನೆ ಬೋಧನೆ ಮತ್ತು ಬೋಧಕೇತರ ನೀವು ನಿಮ್ಮ ಪ್ರವೇಶ ಕಾರ್ಡ್ ಅಥವಾ ಫಲಿತಾಂಶದ ಪ್ರಿಂಟ್ ಔಟ್ ಇಲ್ಲಿಂದ ತೆಗೆದುಕೊಳ್ಳಬಹುದು

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?