AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KMF Recruitment 2023: ಕೆಎಂಎಫ್ ನೇಮಕಾತಿ: SSLC ಪಾಸಾದವರಿಗೆ ಉದ್ಯೋಗಾವಕಾಶ

KMF VIMUL Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ಆಯ್ಕೆಯಾದರೆ ಸಿಗುವ ಮಾಸಿಕ ವೇತನ ಎಷ್ಟು? ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಈ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

KMF Recruitment 2023: ಕೆಎಂಎಫ್ ನೇಮಕಾತಿ: SSLC ಪಾಸಾದವರಿಗೆ ಉದ್ಯೋಗಾವಕಾಶ
KMF Recruitment 2023
TV9 Web
| Updated By: ಝಾಹಿರ್ ಯೂಸುಫ್|

Updated on: Mar 28, 2023 | 12:08 AM

Share

KMF VIMUL Recruitment 2023: ಕರ್ನಾಟಕ ಹಾಲು ಒಕ್ಕೂಟದ ವಿಜಯಪುರ ಮತ್ತು ಬಾಗಲಕೋಟ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್​ನ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಜೂನಿಯರ್ ಟೆಕ್ನಿಷಿಯನ್, ಎಕ್ಸ್‌ಟೆನ್ಶನ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ವಿಜಯಪುರ ಮತ್ತು ಬಾಗಲಕೋಟ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘದ ಅಧಿಕೃತ ವೆಬ್​ಸೈಟ್ bimul.deltainfo.in ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ಆಯ್ಕೆಯಾದರೆ ಸಿಗುವ ಮಾಸಿಕ ವೇತನ ಎಷ್ಟು? ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಈ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : KMF ವಿಜಯಪುರ ಮತ್ತು ಬಾಗಲಕೋಟ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF VIMUL)
  • ಹುದ್ದೆಗಳ ಸಂಖ್ಯೆ: 40
  • ಉದ್ಯೋಗ ಸ್ಥಳ: ವಿಜಯಪುರ – ಬಾಗಲಕೋಟ
  • ಹುದ್ದೆಗಳ ಹೆಸರು: ಜೂನಿಯರ್ ಟೆಕ್ನಿಷಿಯನ್, ವಿಸ್ತರಣಾ ಅಧಿಕಾರಿ

ಹುದ್ದೆಗಳ ವಿಭಾಗವಾರು ಮಾಹಿತಿ:

  • ಸಹಾಯಕ ವ್ಯವಸ್ಥಾಪಕ- 6 ಹುದ್ದೆಗಳು
  • ತಾಂತ್ರಿಕ ಅಧಿಕಾರಿ- 2 ಹುದ್ದೆಗಳು
  • ವಿಸ್ತರಣಾಧಿಕಾರಿ ಗ್ರೇಡ್3- 8 ಹುದ್ದೆಗಳು
  • ರಸಾಯನಶಾಸ್ತ್ರಜ್ಞ ಗ್ರೇಡ್2- 3 ಹುದ್ದೆಗಳು
  • ಜೂನಿಯರ್ ಸಿಸ್ಟಮ್ ಆಪರೇಟರ್- 3 ಹುದ್ದೆಗಳು
  • ಆಡಳಿತ ಸಹಾಯಕ ಗ್ರೇಡ್2- 2 ಹುದ್ದೆಗಳು
  • ಮಾರ್ಕೆಟಿಂಗ್ ಸಹಾಯಕ ಗ್ರೇಡ್2- 2 ಹುದ್ದೆಗಳು
  • ಜೂನಿಯರ್ ತಂತ್ರಜ್ಞ- 8 ಹುದ್ದೆಗಳು
  • ಮಿಲ್ಕ್ ಕೊರಿಯರ್ಸ್- 6 ಹುದ್ದೆಗಳು

ಶೈಕ್ಷಣಿಕ ಅರ್ಹತೆಗಳು:

  • ಸಹಾಯಕ ವ್ಯವಸ್ಥಾಪಕ – B.V.Sc
  • ತಾಂತ್ರಿಕ ಅಧಿಕಾರಿ- B.Sc , B.Tech (DT)
  • ವಿಸ್ತರಣಾಧಿಕಾರಿ ಗ್ರೇಡ್3- ಯಾವುದೇ ಪದವಿ
  • ರಸಾಯನಶಾಸ್ತ್ರಜ್ಞ ಗ್ರೇಡ್2- B.Sc
  • ಜೂನಿಯರ್ ಸಿಸ್ಟಮ್ ಆಪರೇಟರ್- B.Sc, BCA
  • ಆಡಳಿತ ಸಹಾಯಕ ಗ್ರೇಡ್2- ಯಾವುದೇ ಪದವಿ
  • ಮಾರ್ಕೆಟಿಂಗ್ ಸಹಾಯಕ ಗ್ರೇಡ್2- ಬಿ.ಕಾಂ, ಬಿ.ಬಿ.ಎ
  • ಜೂನಿಯರ್ ತಂತ್ರಜ್ಞ- ಎಸ್.ಎಸ್.ಎಲ್.ಸಿ., ಐ.ಟಿ.ಐ
  • ಮಿಲ್ಕ್ ಕೊರಿಯರ್ಸ್​- ಎಸ್.ಎಸ್.ಎಲ್.ಸಿ

ವಯೋಮಿತಿ:

KMF ವಿಜಯಪುರ ಮತ್ತು ಬಾಗಲಕೋಟ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ ಸಡಿಲಿಕೆ:

  • SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷಗಳು
  • Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷಗಳು

ಅರ್ಜಿ ಶುಲ್ಕ:

  • SC/ST/Cat-I/PH ಅಭ್ಯರ್ಥಿಗಳಿಗೆ: ರೂ.500/-
  • ಎಲ್ಲಾ ಇತರ ಅಭ್ಯರ್ಥಿಗಳಿಗೆ: ರೂ.1000/-

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ:

  • ಸಹಾಯಕ ವ್ಯವಸ್ಥಾಪಕ – ರೂ.52650 ರಿಂದ 97100/-
  • ತಾಂತ್ರಿಕ ಅಧಿಕಾರಿ- ರೂ.43100 ರಿಂದ 83900/-
  • ವಿಸ್ತರಣಾಧಿಕಾರಿ ಗ್ರೇಡ್-3- ರೂ.33450 ರಿಂದ 62600/-
  • ರಸಾಯನಶಾಸ್ತ್ರಜ್ಞ ಗ್ರೇಡ್-2- ರೂ.27650 ರಿಂದ 52650/-
  • ಜೂನಿಯರ್ ಸಿಸ್ಟಮ್ ಆಪರೇಟರ್- ರೂ.27650 ರಿಂದ 52650/-
  • ಆಡಳಿತ ಸಹಾಯಕ ಗ್ರೇಡ್2- ರೂ.27650 ರಿಂದ 52650/-
  • ಮಾರ್ಕೆಟಿಂಗ್ ಸಹಾಯಕ ಗ್ರೇಡ್2- ರೂ.27650 ರಿಂದ 52650/-
  • ಜೂನಿಯರ್ ತಂತ್ರಜ್ಞ- ರೂ.21400 ರಿಂದ 42000/-

ಇದನ್ನೂ ಓದಿ: Karnataka High Court Recruitment 2023: ಕರ್ನಾಟಕ ಹೈಕೋರ್ಟ್​ನಲ್ಲಿನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಏಪ್ರಿಲ್ 25, 2023

ಈ ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಲಿಂಕ್‌ಗಳು:

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ