AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

KPSC Recruitment 2023: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
KPSC Recruitment 2023
TV9 Web
| Edited By: |

Updated on: Jul 30, 2023 | 2:31 PM

Share

KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗವು (KPSC) ಜೂನಿಯರ್ ಪ್ರೋಗ್ರಾಮರ್, ನೆಟ್‌ವರ್ಕ್ ಅಡ್ಮಿನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 31 ರೊಳಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಯ ವಿವರಗಳು:

  • ಸಂಸ್ಥೆಯ ಹೆಸರು : ಕರ್ನಾಟಕ ಲೋಕಸೇವಾ ಆಯೋಗ ( KPSC )
  • ಹುದ್ದೆಗಳ ಸಂಖ್ಯೆ: 4
  • ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
  • ಹುದ್ದೆಯ ಹೆಸರು: ಜೂನಿಯರ್ ಪ್ರೋಗ್ರಾಮರ್, ನೆಟ್‌ವರ್ಕ್ ಅಡ್ಮಿನ್

ಹುದ್ದೆಗಳ ವಿಭಾಗ:

  • ಜೂನಿಯರ್ ಪ್ರೋಗ್ರಾಮರ್- 1
  • ಡೇಟಾ ಬೇಸ್ ಅಡ್ಮಿನ್- 1
  • ನೆಟ್‌ವರ್ಕ್ ಅಡ್ಮಿನ್- 1
  • ಹಾರ್ಡ್‌ವೇರ್ ಟೆಕ್ನಿಷಿಯನ್- 1

ಶೈಕ್ಷಣಿಕ ಅರ್ಹತೆ:

  • ಜೂನಿಯರ್ ಪ್ರೋಗ್ರಾಮರ್: ಎಂಜಿನಿಯರಿಂಗ್/ಟೆಕ್ನಾಲಜಿಯಲ್ಲಿ ಪದವಿ ಮಾಡಿರಬೇಕು.
  • ಡೇಟಾ ಬೇಸ್ ಅಡ್ಮಿನ್: ಎಂಜಿನಿಯರಿಂಗ್/ಟೆಕ್ನಾಲಜಿಯಲ್ಲಿ ಪದವಿ ಮಾಡಿರಬೇಕು.
  • ನೆಟ್‌ವರ್ಕ್ ಅಡ್ಮಿನ್: ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್‌ನಲ್ಲಿ ಎಂಜಿನಿಯರಿಂಗ್/
  • ಟೆಕ್ನಾಲಜಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು
  • ಹಾರ್ಡ್‌ವೇರ್ ಟೆಕ್ನಿಷಿಯನ್: ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಸಂವಹನದಲ್ಲಿ ಎಂಜಿನಿಯರಿಂಗ್/ಟೆಕ್ನಾಲಜಿಯಲ್ಲಿ ಪದವಿ ಮಾಡಿರಬೇಕು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-ಜುಲೈ-2023

ಅರ್ಜಿ ಕಳುಹಿಸಬೇಕಾದ ವಿಳಾಸ:

Sri Suralkar Vikas Kishor, Secretary, Karnataka Public Service Commission, Udyoga Soudha, Bengaluru – 560001.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: kpsc.kar.nic.in

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?