Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRLPS Recruitment 2023: ಸರ್ಕಾರಿ ಹುದ್ದೆಗಳ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

KSRLPS Recruitment 2023: ಈ ನೇಮಕಾತಿ ಅಡಿಯಲ್ಲಿ ಒಟ್ಟು 25 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು,  ಆಸಕ್ತ ಅಭ್ಯರ್ಥಿಗಳು ಜೂನ್ 27 ರಿಂದ ಜೂ. 30 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

KSRLPS Recruitment 2023: ಸರ್ಕಾರಿ ಹುದ್ದೆಗಳ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ
KSRLPS Recruitment 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jun 20, 2023 | 2:06 PM

KSRLPS Recruitment 2023: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸೊಸೈಟಿಯು (KSRLPS) ಕ್ಲಸ್ಟರ್ ಮೇಲ್ವಿಚಾರಕರು, ಕಛೇರಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 25 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು,  ಆಸಕ್ತ ಅಭ್ಯರ್ಥಿಗಳು ಜೂನ್ 27 ರಿಂದ ಜೂ. 30 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ಸಂಕ್ಷಿಪ್ತ ಮಾಹಿತಿ:

  • ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸೊಸೈಟಿ ( KSRLPS )
  • ಒಟ್ಟು ಹುದ್ದೆಗಳ ಸಂಖ್ಯೆ: 25
  • ಉದ್ಯೋಗ ಸ್ಥಳ: ಚಾಮರಾಜನಗರ ಮತ್ತು ಬೆಂಗಳೂರು
  • ಹುದ್ದೆಗಳ ಹೆಸರು: ಕ್ಲಸ್ಟರ್ ಮೇಲ್ವಿಚಾರಕರು, ಕಚೇರಿ ಸಹಾಯಕ

ಹುದ್ದೆಯ ವಿವರಗಳು:

  • ಕ್ಲಸ್ಟರ್ ಮೇಲ್ವಿಚಾರಕ-ಕೌಶಲ್ಯ- 4 ಹುದ್ದೆಗಳು
  • ಜಿಲ್ಲಾ ವ್ಯವಸ್ಥಾಪಕರು ಜೀವನೋಪಾಯ- 2 ಹುದ್ದೆಗಳು
  • ಕಚೇರಿ ಸಹಾಯಕ- 2 ಹುದ್ದೆಗಳು
  • ಬ್ಲಾಕ್ ಮ್ಯಾನೇಜರ್-ಕೃಷಿಯೇತರ ಜೀವನೋಪಾಯ- 8 ಹುದ್ದೆಗಳು
  • ಬ್ಲಾಕ್ ಮ್ಯಾನೇಜರ್-ಫಾರ್ಮ್ ಜೀವನೋಪಾಯ- 8 ಹುದ್ದೆಗಳು
  • ತಾಲೂಕು ಕಾರ್ಯಕ್ರಮ ನಿರ್ವಾಹಕ- 1 ಹುದ್ದೆ

ವಿದ್ಯಾರ್ಹತೆ:

  • ಕ್ಲಸ್ಟರ್ ಮೇಲ್ವಿಚಾರಕ-ಕೌಶಲ್ಯ- ಪದವಿ
  • ಜಿಲ್ಲಾ ವ್ಯವಸ್ಥಾಪಕರು ಜೀವನೋಪಾಯ- M.Sc, B.Sc, ಸ್ನಾತಕೋತ್ತರ ಪದವಿ
  • ಕಚೇರಿ ಸಹಾಯಕ- ಪದವಿ
  • ಬ್ಲಾಕ್ ಮ್ಯಾನೇಜರ್-ಕೃಷಿಯೇತರ ಜೀವನೋಪಾಯ- M.Sc, B.Sc, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ
  • ಬ್ಲಾಕ್ ಮ್ಯಾನೇಜರ್-ಫಾರ್ಮ್ ಜೀವನೋಪಾಯ- B.Sc, M.Sc, ಸ್ನಾತಕೋತ್ತರ ಪದವಿ
  • ತಾಲೂಕು ಕಾರ್ಯಕ್ರಮ ನಿರ್ವಾಹಕ- ಸ್ನಾತಕೋತ್ತರ ಪದವಿ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

  • ಕ್ಲಸ್ಟರ್ ಮೇಲ್ವಿಚಾರಕ-ಕೌಶಲ್ಯ: 30-06-2023
  • ಜಿಲ್ಲಾ ವ್ಯವಸ್ಥಾಪಕರು ಜೀವನೋಪಾಯ: 27-06-2023
  • ಕಚೇರಿ ಸಹಾಯಕ: 27-06-2023
  • ಬ್ಲಾಕ್ ಮ್ಯಾನೇಜರ್-ಕೃಷಿಯೇತರ ಜೀವನೋಪಾಯ: 27-06-2023
  • ಬ್ಲಾಕ್ ಮ್ಯಾನೇಜರ್-ಫಾರ್ಮ್ ಜೀವನೋಪಾಯ: 27-06-2023
  • ತಾಲೂಕು ಕಾರ್ಯಕ್ರಮ ನಿರ್ವಾಹಕ: 27-06-2023

ಇದನ್ನೂ ಓದಿ: SAI Recruitment 2023: ಕ್ರೀಡಾ ಪ್ರಾಧಿಕಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ: ಆರಂಭಿಕ ವೇತನ 78 ಸಾವಿರ ರೂ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: ksrlps.karnataka.gov.in

Published On - 2:04 pm, Tue, 20 June 23

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ