KSRLPS Recruitment 2023: ಸರ್ಕಾರಿ ಹುದ್ದೆಗಳ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

KSRLPS Recruitment 2023: ಈ ನೇಮಕಾತಿ ಅಡಿಯಲ್ಲಿ ಒಟ್ಟು 25 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು,  ಆಸಕ್ತ ಅಭ್ಯರ್ಥಿಗಳು ಜೂನ್ 27 ರಿಂದ ಜೂ. 30 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

KSRLPS Recruitment 2023: ಸರ್ಕಾರಿ ಹುದ್ದೆಗಳ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ
KSRLPS Recruitment 2023
Follow us
| Updated By: ಝಾಹಿರ್ ಯೂಸುಫ್

Updated on:Jun 20, 2023 | 2:06 PM

KSRLPS Recruitment 2023: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸೊಸೈಟಿಯು (KSRLPS) ಕ್ಲಸ್ಟರ್ ಮೇಲ್ವಿಚಾರಕರು, ಕಛೇರಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 25 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು,  ಆಸಕ್ತ ಅಭ್ಯರ್ಥಿಗಳು ಜೂನ್ 27 ರಿಂದ ಜೂ. 30 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ಸಂಕ್ಷಿಪ್ತ ಮಾಹಿತಿ:

  • ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸೊಸೈಟಿ ( KSRLPS )
  • ಒಟ್ಟು ಹುದ್ದೆಗಳ ಸಂಖ್ಯೆ: 25
  • ಉದ್ಯೋಗ ಸ್ಥಳ: ಚಾಮರಾಜನಗರ ಮತ್ತು ಬೆಂಗಳೂರು
  • ಹುದ್ದೆಗಳ ಹೆಸರು: ಕ್ಲಸ್ಟರ್ ಮೇಲ್ವಿಚಾರಕರು, ಕಚೇರಿ ಸಹಾಯಕ

ಹುದ್ದೆಯ ವಿವರಗಳು:

  • ಕ್ಲಸ್ಟರ್ ಮೇಲ್ವಿಚಾರಕ-ಕೌಶಲ್ಯ- 4 ಹುದ್ದೆಗಳು
  • ಜಿಲ್ಲಾ ವ್ಯವಸ್ಥಾಪಕರು ಜೀವನೋಪಾಯ- 2 ಹುದ್ದೆಗಳು
  • ಕಚೇರಿ ಸಹಾಯಕ- 2 ಹುದ್ದೆಗಳು
  • ಬ್ಲಾಕ್ ಮ್ಯಾನೇಜರ್-ಕೃಷಿಯೇತರ ಜೀವನೋಪಾಯ- 8 ಹುದ್ದೆಗಳು
  • ಬ್ಲಾಕ್ ಮ್ಯಾನೇಜರ್-ಫಾರ್ಮ್ ಜೀವನೋಪಾಯ- 8 ಹುದ್ದೆಗಳು
  • ತಾಲೂಕು ಕಾರ್ಯಕ್ರಮ ನಿರ್ವಾಹಕ- 1 ಹುದ್ದೆ

ವಿದ್ಯಾರ್ಹತೆ:

  • ಕ್ಲಸ್ಟರ್ ಮೇಲ್ವಿಚಾರಕ-ಕೌಶಲ್ಯ- ಪದವಿ
  • ಜಿಲ್ಲಾ ವ್ಯವಸ್ಥಾಪಕರು ಜೀವನೋಪಾಯ- M.Sc, B.Sc, ಸ್ನಾತಕೋತ್ತರ ಪದವಿ
  • ಕಚೇರಿ ಸಹಾಯಕ- ಪದವಿ
  • ಬ್ಲಾಕ್ ಮ್ಯಾನೇಜರ್-ಕೃಷಿಯೇತರ ಜೀವನೋಪಾಯ- M.Sc, B.Sc, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ
  • ಬ್ಲಾಕ್ ಮ್ಯಾನೇಜರ್-ಫಾರ್ಮ್ ಜೀವನೋಪಾಯ- B.Sc, M.Sc, ಸ್ನಾತಕೋತ್ತರ ಪದವಿ
  • ತಾಲೂಕು ಕಾರ್ಯಕ್ರಮ ನಿರ್ವಾಹಕ- ಸ್ನಾತಕೋತ್ತರ ಪದವಿ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

  • ಕ್ಲಸ್ಟರ್ ಮೇಲ್ವಿಚಾರಕ-ಕೌಶಲ್ಯ: 30-06-2023
  • ಜಿಲ್ಲಾ ವ್ಯವಸ್ಥಾಪಕರು ಜೀವನೋಪಾಯ: 27-06-2023
  • ಕಚೇರಿ ಸಹಾಯಕ: 27-06-2023
  • ಬ್ಲಾಕ್ ಮ್ಯಾನೇಜರ್-ಕೃಷಿಯೇತರ ಜೀವನೋಪಾಯ: 27-06-2023
  • ಬ್ಲಾಕ್ ಮ್ಯಾನೇಜರ್-ಫಾರ್ಮ್ ಜೀವನೋಪಾಯ: 27-06-2023
  • ತಾಲೂಕು ಕಾರ್ಯಕ್ರಮ ನಿರ್ವಾಹಕ: 27-06-2023

ಇದನ್ನೂ ಓದಿ: SAI Recruitment 2023: ಕ್ರೀಡಾ ಪ್ರಾಧಿಕಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ: ಆರಂಭಿಕ ವೇತನ 78 ಸಾವಿರ ರೂ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: ksrlps.karnataka.gov.in

Published On - 2:04 pm, Tue, 20 June 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್