AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRLPS Recruitment 2023: ಸರ್ಕಾರಿ ಹುದ್ದೆಗಳ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

KSRLPS Recruitment 2023: ಈ ನೇಮಕಾತಿ ಅಡಿಯಲ್ಲಿ ಒಟ್ಟು 25 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು,  ಆಸಕ್ತ ಅಭ್ಯರ್ಥಿಗಳು ಜೂನ್ 27 ರಿಂದ ಜೂ. 30 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

KSRLPS Recruitment 2023: ಸರ್ಕಾರಿ ಹುದ್ದೆಗಳ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ
KSRLPS Recruitment 2023
TV9 Web
| Edited By: |

Updated on:Jun 20, 2023 | 2:06 PM

Share

KSRLPS Recruitment 2023: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸೊಸೈಟಿಯು (KSRLPS) ಕ್ಲಸ್ಟರ್ ಮೇಲ್ವಿಚಾರಕರು, ಕಛೇರಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 25 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು,  ಆಸಕ್ತ ಅಭ್ಯರ್ಥಿಗಳು ಜೂನ್ 27 ರಿಂದ ಜೂ. 30 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ಸಂಕ್ಷಿಪ್ತ ಮಾಹಿತಿ:

  • ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸೊಸೈಟಿ ( KSRLPS )
  • ಒಟ್ಟು ಹುದ್ದೆಗಳ ಸಂಖ್ಯೆ: 25
  • ಉದ್ಯೋಗ ಸ್ಥಳ: ಚಾಮರಾಜನಗರ ಮತ್ತು ಬೆಂಗಳೂರು
  • ಹುದ್ದೆಗಳ ಹೆಸರು: ಕ್ಲಸ್ಟರ್ ಮೇಲ್ವಿಚಾರಕರು, ಕಚೇರಿ ಸಹಾಯಕ

ಹುದ್ದೆಯ ವಿವರಗಳು:

  • ಕ್ಲಸ್ಟರ್ ಮೇಲ್ವಿಚಾರಕ-ಕೌಶಲ್ಯ- 4 ಹುದ್ದೆಗಳು
  • ಜಿಲ್ಲಾ ವ್ಯವಸ್ಥಾಪಕರು ಜೀವನೋಪಾಯ- 2 ಹುದ್ದೆಗಳು
  • ಕಚೇರಿ ಸಹಾಯಕ- 2 ಹುದ್ದೆಗಳು
  • ಬ್ಲಾಕ್ ಮ್ಯಾನೇಜರ್-ಕೃಷಿಯೇತರ ಜೀವನೋಪಾಯ- 8 ಹುದ್ದೆಗಳು
  • ಬ್ಲಾಕ್ ಮ್ಯಾನೇಜರ್-ಫಾರ್ಮ್ ಜೀವನೋಪಾಯ- 8 ಹುದ್ದೆಗಳು
  • ತಾಲೂಕು ಕಾರ್ಯಕ್ರಮ ನಿರ್ವಾಹಕ- 1 ಹುದ್ದೆ

ವಿದ್ಯಾರ್ಹತೆ:

  • ಕ್ಲಸ್ಟರ್ ಮೇಲ್ವಿಚಾರಕ-ಕೌಶಲ್ಯ- ಪದವಿ
  • ಜಿಲ್ಲಾ ವ್ಯವಸ್ಥಾಪಕರು ಜೀವನೋಪಾಯ- M.Sc, B.Sc, ಸ್ನಾತಕೋತ್ತರ ಪದವಿ
  • ಕಚೇರಿ ಸಹಾಯಕ- ಪದವಿ
  • ಬ್ಲಾಕ್ ಮ್ಯಾನೇಜರ್-ಕೃಷಿಯೇತರ ಜೀವನೋಪಾಯ- M.Sc, B.Sc, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ
  • ಬ್ಲಾಕ್ ಮ್ಯಾನೇಜರ್-ಫಾರ್ಮ್ ಜೀವನೋಪಾಯ- B.Sc, M.Sc, ಸ್ನಾತಕೋತ್ತರ ಪದವಿ
  • ತಾಲೂಕು ಕಾರ್ಯಕ್ರಮ ನಿರ್ವಾಹಕ- ಸ್ನಾತಕೋತ್ತರ ಪದವಿ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

  • ಕ್ಲಸ್ಟರ್ ಮೇಲ್ವಿಚಾರಕ-ಕೌಶಲ್ಯ: 30-06-2023
  • ಜಿಲ್ಲಾ ವ್ಯವಸ್ಥಾಪಕರು ಜೀವನೋಪಾಯ: 27-06-2023
  • ಕಚೇರಿ ಸಹಾಯಕ: 27-06-2023
  • ಬ್ಲಾಕ್ ಮ್ಯಾನೇಜರ್-ಕೃಷಿಯೇತರ ಜೀವನೋಪಾಯ: 27-06-2023
  • ಬ್ಲಾಕ್ ಮ್ಯಾನೇಜರ್-ಫಾರ್ಮ್ ಜೀವನೋಪಾಯ: 27-06-2023
  • ತಾಲೂಕು ಕಾರ್ಯಕ್ರಮ ನಿರ್ವಾಹಕ: 27-06-2023

ಇದನ್ನೂ ಓದಿ: SAI Recruitment 2023: ಕ್ರೀಡಾ ಪ್ರಾಧಿಕಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ: ಆರಂಭಿಕ ವೇತನ 78 ಸಾವಿರ ರೂ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: ksrlps.karnataka.gov.in

Published On - 2:04 pm, Tue, 20 June 23

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ