AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRLPS Recruitment 2024 :ಸೂಪರ್​ವೈಸರ್, ಬ್ಲಾಕ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಲ್ಲಿ ಕ್ಲಸ್ಟರ್ ಸೂಪರ್‌ವೈಸರ್, ಮ್ಯಾನೇಜರ್ ಸೇರಿದಂತೆ ಒಟ್ಟು 39 ಹುದ್ದೆಗಳು ಖಾಲಿಯಿದ್ದು, ಅಭ್ಯರ್ಥಿಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಹಾವೇರಿ, ಯಾದಗಿರಿಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಕುರಿತಾದ ವಿವರ, ಅರ್ಜಿ ಪ್ರಕ್ರಿಯೆ, ವಯಸ್ಸಿನ ಅರ್ಹತೆ, ವಿದ್ಯಾರ್ಹತೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ

KSRLPS Recruitment 2024 :ಸೂಪರ್​ವೈಸರ್, ಬ್ಲಾಕ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Dec 11, 2024 | 4:50 PM

Share

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆಯೂ ಆರಂಭಗೊಂಡಿದೆ. ಕರ್ನಾಟಕ ಸರ್ಕಾರದಡಿ ಹಾವೇರಿ ಹಾಗೂ ಯಾದಗಿರಿಯಲ್ಲಿ ಕೆಲಸ ಮಾಡಲು ಬಯಸುವ ಉದ್ಯೋಗ ಆಕಾಂಕ್ಷಿಗಳು ಕ್ಲಸ್ಟರ್ ಸೂಪರ್‌ವೈಸರ್, ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಈ ತಿಂಗಳ ಡಿಸೆಂಬರ್ 16 ರೊಳಗಾಗಿ ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ

* ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ

* ಹುದ್ದೆಗಳು : ಕ್ಲಸ್ಟರ್ ಮೇಲ್ವಿಚಾರಕರು, ಡಿಇಒ/ ಎಂಐಎಸ್ ಸಂಯೋಜಕರು, ಬ್ಲಾಕ್ ಮ್ಯಾನೇಜರ್, ಜಿಲ್ಲಾ ವ್ಯವಸ್ಥಾಪಕರು,

ಜಿಲ್ಲಾ ಎಂಐಎಸ್ ಸಹಾಯಕ ಮತ್ತು ಡಿಇಒ, ಕಚೇರಿ ಸಹಾಯಕ ಹಾಗೂ ತಾಲೂಕು ಕಾರ್ಯಕ್ರಮ ನಿರ್ವಾಹಕ.

* ಹುದ್ದೆಗಳ ಸಂಖ್ಯೆ: 39

* ಉದ್ಯೋಗ ಸ್ಥಳ: ಹಾವೇರಿ, ಯಾದಗಿರಿ

ಶೈಕ್ಷಣಿಕ ಅರ್ಹತೆಗಳು, ವಯೋಮಿತಿ ಹಾಗೂ ವೇತನ ಶ್ರೇಣಿ

* KSRLPS ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳ ಅನುಸಾರವಾಗಿ ಕ್ಲಸ್ಟರ್ ಮೇಲ್ವಿಚಾರಕ, ಕಚೇರಿ ಸಹಾಯಕ, ಜಿಲ್ಲಾ ಎಂಐಎಸ್ ಸಹಾಯಕ ಮತ್ತು ಡಿಇಒ ಹುದ್ದೆಗೆ ಪದವಿ ಪೂರ್ಣಗೊಳಿಸಿರಬೇಕು.

* ಡಿಇಒ / ಎಂಐಎಸ್ ಸಂಯೋಜಕರು, ಬ್ಲಾಕ್ ಮ್ಯಾನೇಜರ್ ಹುದ್ದೆಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

* ಜಿಲ್ಲಾ ವ್ಯವಸ್ಥಾಪಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್​ಸಿ, ಎಂ.ಎಸ್​ಸಿ, ಸ್ನಾತಕೋತ್ತರ ಪದವಿ ಹಾಗೂ ತಾಲೂಕು ಕಾರ್ಯಕ್ರಮ ನಿರ್ವಾಹಕ ಹುದ್ದೆಗೆ ಸ್ನಾತಕೋತ್ತರ / ಡಿಪ್ಲೋಮಾ ಪದವಿ ಪಡೆದಿರಬೇಕು.

* ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘವು ವೇತನ ಶ್ರೇಣಿ, ವಯೋಮಿತಿಗಳ ಕುರಿತಂತೆ ಸ್ವತಃ ನಿರ್ಧಾರ ತೆಗೆದುಕೊಳ್ಳುತ್ತದೆ.

ಅರ್ಜಿ ಶುಲ್ಕ

* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ

* ಸಂದರ್ಶನ

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07-12-2024

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 – 12 -2024

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ