AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KVS Recruitment 2022: ಶಿಕ್ಷಕ, ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.2 ಕೊನೆಯ ದಿನ

ಕೇಂದ್ರೀಯ ವಿದ್ಯಾಲಯ ಸಂಘಟನೆ ಇಂದು ಜನವರಿ 2 ರಂದು TGT, PGT ಮತ್ತು ಪ್ರಾಥಮಿಕ ಶಿಕ್ಷಕರು ಸೇರಿದಂತೆ 13,000 ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಇಂದು ಕೊನೆಗೊಳ್ಳಲಿದೆ.

KVS Recruitment 2022: ಶಿಕ್ಷಕ, ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.2 ಕೊನೆಯ ದಿನ
KVS Recruitment 2022
TV9 Web
| Edited By: |

Updated on:Jan 02, 2023 | 2:35 PM

Share

ಕೇಂದ್ರೀಯ ವಿದ್ಯಾಲಯ ಸಂಘಟನೆ (KVS) ಇಂದು ಜನವರಿ 2 ರಂದು TGT, PGT ಮತ್ತು ಪ್ರಾಥಮಿಕ ಶಿಕ್ಷಕರು ಸೇರಿದಂತೆ 13,000 ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಇಂದು ಕೊನೆಗೊಳ್ಳಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ನಮೂನೆಗಳನ್ನು kvsangathan.nic.in ನಲ್ಲಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಸಲು ಡಿಸೆಂಬರ್ 26 ಕೊನೆಯ ದಿನಾಂಕವಾಗಿದ್ದು, ಅದನ್ನು ವಿಸ್ತರಿಸಲಾಗಿತ್ತು.

ಕೆವಿಎಸ್‌ನಲ್ಲಿನ ಅಧಿಕಾರಿಗಳ ಹುದ್ದೆಗಳು, ಬೋಧನೆ ಮತ್ತು ಬೋಧಕೇತರ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 26.12.2022 ರಿಂದ 02.01.2023 ಇಂದು ಸಂಜೆಯವರೆಗೆ ವಿಸ್ತರಿಸಲು KVS ನ ಸಕ್ಷಮ ಪ್ರಾಧಿಕಾರವು ನಿರ್ಧರಿಸಿದೆ. ವಯಸ್ಸು, ವಿದ್ಯಾರ್ಹತೆ, ಅನುಭವ ಇತ್ಯಾದಿಗಳಿಗೆ ಸಂಬಂಧಿಸಿದ ಇತರ ನಿಯಮಗಳು ಮತ್ತು ಷರತ್ತುಗಳು ಜಾಹೀರಾತು ಸಂಖ್ಯೆ 15 ಮತ್ತು 16 ರಲ್ಲಿ ಉಲ್ಲೇಖಿಸಿರುವಂತೆ (ಅಂದರೆ 26.12.2022) ಹಾಗೆಯೇ ಇರುತ್ತವೆ ಎಂದು ಇತ್ತೀಚಿನ ಅಧಿಸೂಚನೆಯಲ್ಲಿ ತಿಳಿಸಿದೆ.

ಇದನ್ನು ಓದಿ:ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ, ದೇಶದಲ್ಲಿ ಹೆಚ್ಚುತ್ತಿದೆ ನೇಮಕಾತಿ; ವರದಿ

ಅಭ್ಯರ್ಥಿಗಳು ಅರ್ಹತಾ ಮಾನದಂಡಗಳು ಮತ್ತು ಇತರ ಮಾಹಿತಿಗಾಗಿ ವಿವರವಾದ ಅಧಿಸೂಚನೆಗಳನ್ನು ಪರಿಶೀಲಿಸಬಹುದು.

ಖಾಲಿ ಹುದ್ದೆಗಳ ವಿವರ:

ಪ್ರಾಥಮಿಕ ಶಿಕ್ಷಕ: 6414

ಸಹಾಯಕ ಆಯುಕ್ತರು: 52

ಪ್ರಿನ್ಸಿಪಾಲ್: 239

ವೈಸ್ ಪ್ರಿನ್ಸಿಪಾಲ್: 203

ಸ್ನಾತಕೋತ್ತರ ಶಿಕ್ಷಕರು: 1409

ತರಬೇತಿ ಪಡೆದ ಪದವೀಧರ ಶಿಕ್ಷಕರು: 3176

ಗ್ರಂಥಪಾಲಕರು: 355

ಪ್ರಾಥಮಿಕ ಶಿಕ್ಷಕ (ಸಂಗೀತ): 303

ಹಣಕಾಸು ಅಧಿಕಾರಿ: 6

ಸಹಾಯಕ ಇಂಜಿನಿಯರ್ (ಸಿವಿಲ್): 2

ಸಹಾಯಕ ವಿಭಾಗ ಅಧಿಕಾರಿ: 156

ಹಿಂದಿ ಅನುವಾದಕ: 11

ಹಿರಿಯ ಸೆಕ್ರೆಟರಿಯೇಟ್ ಸಹಾಯಕ: 322

ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ: 702

ಸ್ಟೆನೋಗ್ರಾಫರ್ ಗ್ರೇಡ್ 2: 54

ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:05 pm, Mon, 2 January 23

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು