AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದರಸಾದಲ್ಲಿ ಓದಿದ ವಿದ್ಯಾರ್ಥಿಗೆ IAS ನಲ್ಲಿ 751ನೇ ರ‍್ಯಾಂಕ್‌​​! UPSC ನಲ್ಲಿ ಹೆಚ್ಚು ಹೆಚ್ಚು ಯಶಸ್ಸು ಕಾಣುತ್ತಿರುವ ಯುವ ಮುಸಲ್ಮಾನರು!

Muslims in UPSC exams: ಸರಕಾರಿ ಆಡಳಿತದಲ್ಲಿ ಮುಸ್ಲಿಮರ ಪ್ರಾತಿನಿಧ್ಯ ಕಡಿಮೆ ಇರುವುದೇ ಅವರು ಹಿಂದುಳಿಯಲು ಪ್ರಮುಖ ಕಾರಣ. ಆಡಳಿತಯಂತ್ರವನ್ನು ಪ್ರವೇಶಿಸಲು, UPSC ಅಂತಹ ಪರೀಕ್ಷೆಗಳಿವೆ. ಅದರಲ್ಲಿ ಮುಸ್ಲಿಮರು ಹೆಚ್ಚು ಪಾಲ್ಗೊಳ್ಳಬೇಕು. ಆದರೆ ಅದು ಇಲ್ಲಿಯವರೆಗೆ ಕಾರ್ಯಸಾಧುವಾಗಿಲ್ಲ. ಹಾಗಂತ UPSC ನಲ್ಲಿ ಮುಸಲ್ಮಾನರು ಯಾರೂ ಇದುವರೆಗೆ ಯಾರೂ ಆಯ್ಕೆಯಾಗಿಲ್ಲ ಎಂದಲ್ಲ. ಅನೇಕ ಮಂದಿ ಸರ್ಕಾರದಲ್ಲಿ ಅತ್ಯುನ್ನತ ಆಯಕಟ್ಟಿನ ಸ್ಥಾನ ಅಲಂಕರಿಸಿದವರಿದ್ದಾರೆ. ಆದರೆ ಅದು ಅಲಂಕಾರಕ್ಕೆ ಸೀಮಿವಾಗಿತ್ತೇ ಹೊರತು ಇಡೀ ಸಮುದಾಯದ ಏಳ್ಗೆಗೆ ದಾರಿದೀಪವಾಗಿಲ್ಲ.

ಮದರಸಾದಲ್ಲಿ ಓದಿದ ವಿದ್ಯಾರ್ಥಿಗೆ IAS ನಲ್ಲಿ 751ನೇ ರ‍್ಯಾಂಕ್‌​​! UPSC ನಲ್ಲಿ ಹೆಚ್ಚು ಹೆಚ್ಚು ಯಶಸ್ಸು ಕಾಣುತ್ತಿರುವ ಯುವ ಮುಸಲ್ಮಾನರು!
UPSC: ಬಡ ಮುಸ್ಲಿಂ ಕುಟುಂಬಗಳ ಕನಸು ನನಸಾಗುತ್ತಿದೆ!
ಸಾಧು ಶ್ರೀನಾಥ್​
|

Updated on:May 20, 2024 | 12:54 PM

Share

ಇತ್ತೀಚಿನ ವರ್ಷಗಳಲ್ಲಿ ಮುಸ್ಲಿಂ ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಪರಿಸ್ಥಿತಿಯ ವ್ಯಂಗ್ಯವೆಂದರೆ ಮುಸಲ್ಮಾನರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದಿದ್ದಾರೆ ಎಂದು ನಿರಂತರವಾಗಿ ಚರ್ಚಿಸಲಾಗುತ್ತದೆ. ಆದರೆ ಮುಸಲ್ಮಾನರು ಹೆಚ್ಚು ಸುಶಿಕ್ಷತರಾಗುತ್ತಿದ್ದಾರೆ. ಸಮಾಜವನ್ನು ಮುಖ್ಯವಾಹಿನಿಗೆ ತರಲು ಕೆಲವು ಶಿಕ್ಷಣ ಸಂಸ್ಥೆಗಳು ಹುಟ್ಟಿಕೊಂಡಿವೆ. ಇದರಿಂದಾಗಿ ಮುಸ್ಲಿಮರು ಶಿಕ್ಷಣ ಮತ್ತು ವೃತ್ತಿಜೀವನದ ಬಗ್ಗೆ ಕಾಳಜಿಯನ್ನು ಹೆಚ್ಚಿಸಿದ್ದಾರೆ. ಪರಿಣಾಮವಾಗಿ ಮುಸ್ಲಿಂ ಯುವಕರು UPSC ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡುತ್ತಿದ್ದಾರೆ. ದೇಶದ ಅತಿ ದೊಡ್ಡ ಅಲ್ಪಸಂಖ್ಯಾತ ಸಮಾಜದಲ್ಲಿ ಈ ಆಮೂಲಾಗ್ರ ಬದಲಾವಣೆ ಹೇಗೆ ಸಾಧ್ಯವಾಗುತ್ತಿದೆ? ಈ ವಿಶೇಷ ವರದಿಯನ್ನು ಓದಿ… ದೇಶದ ಅತಿದೊಡ್ಡ, ಪ್ರತಿಷ್ಠಿತ ಆಡಳಿತ ಸೇವೆಗಳ ಪರೀಕ್ಷೆಯಾದ UPSC (ಕೇಂದ್ರ ಲೋಕಸೇವಾ ಆಯೋಗ -Union Public Service Commission) ಫಲಿತಾಂಶ ಇತ್ತೀಚೆಗೆ ಪ್ರಕಟವಾಗಿದೆ. ಈ ಫಲಿತಾಂಶವು ಹಲವು ಗಮನಾರ್ಹ ಸಾಧನೆಗಳನ್ನು ಕಂಡಿದೆ. ಇದರಲ್ಲಿ 51 ಮುಸ್ಲಿಂ ಮಕ್ಕಳು ಯಶಸ್ಸು ಸಾಧಿಸಿರುವುದು ಸಕಾರಾತ್ಮಕ ವಿಚಾರವಾಗಿದ್ದು, ಇದೀಗ ಬಹು ಚರ್ಚೆಯ ವಿಷಯವಾಗಿದೆ. ಇದು ಮುಸ್ಲಿಂ ಸಮಾಜದ ಭರವಸೆಯ ನವ ಚಿತ್ರಣವಾಗಿದೆ. ಗಮನಿಸಿ, ನಕಾರಾತ್ಮಕ ಕಾರಣಗಳಿಗಾಗಿ ಮುಸಲ್ಮಾನರು ಆಗಾಗ್ಗೆ ಸುದ್ದಿಯಾಗುತ್ತಿದ್ದರು. ಅನಕ್ಷರತೆ ಮತ್ತು ಬಡತನವು ಈ ಸಮುದಾಯವನ್ನು ಬಹಳ ಹಿಂದಿನಿಂದಲೂ ಬಹುವಾಗಿ ಕಾಡುತ್ತಿದೆ. ಆದರೆ ಈಗ ಆ ಪರಿಸರದಲ್ಲಿ ಕ್ರಮೇಣ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿದೆ. ಇಂತಹ ದುಃಸ್ಥಿತಿಯಲ್ಲಿ ಸಿಲುಕಿರುವ ತಾವು ಇಲ್ಲಿ ನಿಂತನೀರಾಗದೆ ಮುಖ್ಯವಾಹಿನಿಯಲ್ಲಿ ಹರಿಯಬೇಕು, ಅದರ ಭಾಗವಾಗಬೇಕು ಮತ್ತು ಏನಾದರೂ ದೊಡ್ಡದನ್ನು ಸಾಧಿಸಬೇಕು ಎಂಬ ಹಂಬಲ ಈ ಸಮಾಜದಲ್ಲಿಯೂ ದೃಗ್ಗೋಚರವಾಗುತ್ತಿದೆ. UPSC ಯ ಈ ಫಲಿತಾಂಶಗಳು ಇದಕ್ಕೆ ಸಾಕ್ಷಿಯಾಗಿದೆ. ಇದು ಹೇಗೆ ಸಂಭವಿಸಿತು ಎಂಬುದೇ...

Published On - 11:58 am, Sun, 19 May 24

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?