AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NHAI Recruitment 2022: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಮುಖ ಹುದ್ದೆಗಳಿಗೆ ಅರ್ಜಿ ಆಹ್ವಾನ

NHAI Deputy Manager Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

NHAI Recruitment 2022: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಮುಖ ಹುದ್ದೆಗಳಿಗೆ ಅರ್ಜಿ ಆಹ್ವಾನ
NHAI Recruitment 2022
TV9 Web
| Edited By: |

Updated on: Jun 17, 2022 | 5:46 PM

Share

NHAI Deputy Manager Recruitment 2022: ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವಾಲಯವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಡೆಪ್ಯೂಟಿ ಮ್ಯಾನೇಜರ್ (ತಾಂತ್ರಿಕ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 50

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಯ ಹೆಸರು: ಡೆಪ್ಯೂಟಿ ಮ್ಯಾನೇಜರ್ (ತಾಂತ್ರಿಕ) ಹುದ್ದೆಗಳು

ವೇತನ ಶ್ರೇಣಿ: ತಿಂಗಳಿಗೆ ರೂ. 39,100/-

ವಯೋಮಿತಿ: ಅಭ್ಯರ್ಥಿಗಳ ವಯಸ್ಸು 30 ವರ್ಷಗಳನ್ನು ಮೀರಬಾರದು.

ವಿದ್ಯಾರ್ಹತೆಗಳು: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್ ಅಥವಾ ತತ್ಸಮಾನ ಕೋರ್ಸ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. UPSC ನಡೆಸುವ 2021 ರ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ (ಸಿವಿಲ್) ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆಯನ್ನು ಬರೆದಿರಬೇಕು.

ಆಯ್ಕೆ ವಿಧಾನ: UPSC ಇಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆ 2021 ಸ್ಕೋರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 13, 2022.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ