AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಹಾನ್ಸ್​ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ

NIMHANS Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್​ನ ಈ ನೇಮಕಾತಿ ಅಡಿಯಲ್ಲಿ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ನಿಮ್ಹಾನ್ಸ್​ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ
ನಿಮ್ಹಾನ್ಸ್ ನೇಮಕಾತಿ 2023
TV9 Web
| Updated By: ಝಾಹಿರ್ ಯೂಸುಫ್|

Updated on: Aug 16, 2023 | 2:38 PM

Share

NIMHANS Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್​ನ (NIMHANS) ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS)
  • ಹುದ್ದೆಗಳ ಸಂಖ್ಯೆ: 2
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಪೋಸ್ಟ್ ಹೆಸರು: ಎಜುಟೆಕ್ ಎಕ್ಸ್‌ಪರ್ಟ್, ಪ್ರಾಜೆಕ್ಟ್ ಕೋಆರ್ಡಿನೇಟರ್

ಹುದ್ದೆಗಳ ಸಂಖ್ಯೆ:

  • ಎಜುಟೆಕ್ ಎಕ್ಸ್‌ಪರ್ಟ್- 1 ಹುದ್ದೆ
  • ಪ್ರಾಜೆಕ್ಟ್ ಕೋಆರ್ಡಿನೇಟರ್- 1 ಹುದ್ದೆ

ಶೈಕ್ಷಣಿಕ ಅರ್ಹತೆ:

  • ಎಜುಟೆಕ್ ಎಕ್ಸ್‌ಪರ್ಟ್- ಎಂಎ, ಎಂಎಸ್ಸಿ ಪದವಿ ಮಾಡಿರಬೇಕು.
  • ಪ್ರಾಜೆಕ್ಟ್ ಕೋಆರ್ಡಿನೇಟರ್- ಯಾವುದಾದರು ಪದವಿ ಪೂರ್ಣಗೊಳಿಸಬೇಕು.

ವಯೋಮಿತಿ:

  • ಎಜುಟೆಕ್ ಎಕ್ಸ್‌ಪರ್ಟ್- ಗರಿಷ್ಠ ವಯಸ್ಸು 35 ವರ್ಷಗಳು
  • ಪ್ರಾಜೆಕ್ಟ್ ಕೋಆರ್ಡಿನೇಟರ್- ಗರಿಷ್ಠ ವಯಸ್ಸು 25 ವರ್ಷಗಳು

ಮಾಸಿಕ ವೇತನ:

  • ಎಜುಟೆಕ್ ಎಕ್ಸ್‌ಪರ್ಟ್- ರೂ.36000/-
  • ಪ್ರಾಜೆಕ್ಟ್ ಕೋಆರ್ಡಿನೇಟರ್- ರೂ.25000/-

ಪ್ರಮುಖ ದಿನಾಂಕಗಳು:

ನೇರ ಸಂದರ್ಶನ ನಡೆಯುವ ದಿನಾಂಕ: 22-ಆಗಸ್ಟ್-2023 (10:00 AM)

ಸಂದರ್ಶನ ನಡೆಯುವ ವಿಳಾಸ:

NBRC 4th Floor, NIMHANS, Bengaluru-560029

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: nimhans.ac.in

ದೆಹಲಿಯಲ್ಲಿ ರಸ್ತೆ ಮಧ್ಯೆ ಮಹಿಳೆಯಿಂದ ಸರ ದೋಚಿ, ಕೊಂದು ಪರಾರಿ
ದೆಹಲಿಯಲ್ಲಿ ರಸ್ತೆ ಮಧ್ಯೆ ಮಹಿಳೆಯಿಂದ ಸರ ದೋಚಿ, ಕೊಂದು ಪರಾರಿ
ದುಪಟ್ಟಾವನ್ನೇ ಹರಿದು ಉತ್ತರಾಖಂಡದ ಸಿಎಂಗೆ ರಾಖಿ ಕಟ್ಟಿದ ಗುಜರಾತ್ ಮಹಿಳೆ
ದುಪಟ್ಟಾವನ್ನೇ ಹರಿದು ಉತ್ತರಾಖಂಡದ ಸಿಎಂಗೆ ರಾಖಿ ಕಟ್ಟಿದ ಗುಜರಾತ್ ಮಹಿಳೆ
ವರಮಹಾಲಕ್ಷ್ಮಿ ಹಬ್ಬ: ಚಾಮುಂಡೇಶ್ವರಿ ದೇವಿಗೆ ನೋಟುಗಳಿಂದ ಅಲಂಕಾರ
ವರಮಹಾಲಕ್ಷ್ಮಿ ಹಬ್ಬ: ಚಾಮುಂಡೇಶ್ವರಿ ದೇವಿಗೆ ನೋಟುಗಳಿಂದ ಅಲಂಕಾರ
ಕಳೆದ 40-ವರ್ಷದಿಂದ ಬಿಜ್ಜನಗೆರಾದಲ್ಲಿ ಭಿಕ್ಷಾಟನೆ ನಡೆಸುತ್ತಿರುವ ರಂಗಮ್ಮ
ಕಳೆದ 40-ವರ್ಷದಿಂದ ಬಿಜ್ಜನಗೆರಾದಲ್ಲಿ ಭಿಕ್ಷಾಟನೆ ನಡೆಸುತ್ತಿರುವ ರಂಗಮ್ಮ
ರಭಸವಾಗಿ ಹರಿಯುತ್ತಿರುವ ಹಳ್ಳ: ಯಲ್ಲಮ್ಮನ ಗುಡ್ಡಕ್ಕೆ ಹೋಗುವ ರಸ್ತೆ ಬಂದ್​
ರಭಸವಾಗಿ ಹರಿಯುತ್ತಿರುವ ಹಳ್ಳ: ಯಲ್ಲಮ್ಮನ ಗುಡ್ಡಕ್ಕೆ ಹೋಗುವ ರಸ್ತೆ ಬಂದ್​
ಮುಖ್ಯ ಚುನಾವಣಾಧಿಕಾರಿ ಮನವಿಗಳಿಗೆ ಸ್ಪಂದಿಸಿದ್ದಾರೆ: ಶಿವಕುಮಾರ್
ಮುಖ್ಯ ಚುನಾವಣಾಧಿಕಾರಿ ಮನವಿಗಳಿಗೆ ಸ್ಪಂದಿಸಿದ್ದಾರೆ: ಶಿವಕುಮಾರ್
ಪ್ರಜ್ವಲ್ ಪ್ರಕರಣ; ಕಾನೂನು ಹೋರಾಟ ಮುಂದುವರಿಸಲು ಕುಟುಂಬದ ನಿರ್ಣಯ: ಶಾಸಕ
ಪ್ರಜ್ವಲ್ ಪ್ರಕರಣ; ಕಾನೂನು ಹೋರಾಟ ಮುಂದುವರಿಸಲು ಕುಟುಂಬದ ನಿರ್ಣಯ: ಶಾಸಕ
ವಿಷ್ಣುವರ್ಧನ್ ಸಮಾಧಿ ನೆಲಸಮ; ಅಭಿಮಾನ್ ಸ್ಟುಡಿಯೋದಲ್ಲಿ ಪೊಲೀಸ್ ಭದ್ರತೆ
ವಿಷ್ಣುವರ್ಧನ್ ಸಮಾಧಿ ನೆಲಸಮ; ಅಭಿಮಾನ್ ಸ್ಟುಡಿಯೋದಲ್ಲಿ ಪೊಲೀಸ್ ಭದ್ರತೆ
ಮತಗಳ್ಳತನ ಆರೋಪ: ಟಿವಿ9 ರಿಯಾಲಿಟಿ ಚೆಕ್​ ನಲ್ಲಿ ಸತ್ಯ ಬಯಲು
ಮತಗಳ್ಳತನ ಆರೋಪ: ಟಿವಿ9 ರಿಯಾಲಿಟಿ ಚೆಕ್​ ನಲ್ಲಿ ಸತ್ಯ ಬಯಲು
ಠುಸ್ ಪಟಾಕಿ ಅನ್ನುವವರು ಅದನ್ನು ಕೈಯಲ್ಲಿ ಹಿಡಿದು ತೋರಿಸಲಿ: ಪ್ರಿಯಾಂಕ್
ಠುಸ್ ಪಟಾಕಿ ಅನ್ನುವವರು ಅದನ್ನು ಕೈಯಲ್ಲಿ ಹಿಡಿದು ತೋರಿಸಲಿ: ಪ್ರಿಯಾಂಕ್