AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಹಾನ್ಸ್​ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ

NIMHANS Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್​ನ ಈ ನೇಮಕಾತಿ ಅಡಿಯಲ್ಲಿ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ನಿಮ್ಹಾನ್ಸ್​ ನೇಮಕಾತಿ: ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ
ನಿಮ್ಹಾನ್ಸ್ ನೇಮಕಾತಿ 2023
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 16, 2023 | 2:38 PM

NIMHANS Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್​ನ (NIMHANS) ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ 2 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS)
  • ಹುದ್ದೆಗಳ ಸಂಖ್ಯೆ: 2
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಪೋಸ್ಟ್ ಹೆಸರು: ಎಜುಟೆಕ್ ಎಕ್ಸ್‌ಪರ್ಟ್, ಪ್ರಾಜೆಕ್ಟ್ ಕೋಆರ್ಡಿನೇಟರ್

ಹುದ್ದೆಗಳ ಸಂಖ್ಯೆ:

  • ಎಜುಟೆಕ್ ಎಕ್ಸ್‌ಪರ್ಟ್- 1 ಹುದ್ದೆ
  • ಪ್ರಾಜೆಕ್ಟ್ ಕೋಆರ್ಡಿನೇಟರ್- 1 ಹುದ್ದೆ

ಶೈಕ್ಷಣಿಕ ಅರ್ಹತೆ:

  • ಎಜುಟೆಕ್ ಎಕ್ಸ್‌ಪರ್ಟ್- ಎಂಎ, ಎಂಎಸ್ಸಿ ಪದವಿ ಮಾಡಿರಬೇಕು.
  • ಪ್ರಾಜೆಕ್ಟ್ ಕೋಆರ್ಡಿನೇಟರ್- ಯಾವುದಾದರು ಪದವಿ ಪೂರ್ಣಗೊಳಿಸಬೇಕು.

ವಯೋಮಿತಿ:

  • ಎಜುಟೆಕ್ ಎಕ್ಸ್‌ಪರ್ಟ್- ಗರಿಷ್ಠ ವಯಸ್ಸು 35 ವರ್ಷಗಳು
  • ಪ್ರಾಜೆಕ್ಟ್ ಕೋಆರ್ಡಿನೇಟರ್- ಗರಿಷ್ಠ ವಯಸ್ಸು 25 ವರ್ಷಗಳು

ಮಾಸಿಕ ವೇತನ:

  • ಎಜುಟೆಕ್ ಎಕ್ಸ್‌ಪರ್ಟ್- ರೂ.36000/-
  • ಪ್ರಾಜೆಕ್ಟ್ ಕೋಆರ್ಡಿನೇಟರ್- ರೂ.25000/-

ಪ್ರಮುಖ ದಿನಾಂಕಗಳು:

ನೇರ ಸಂದರ್ಶನ ನಡೆಯುವ ದಿನಾಂಕ: 22-ಆಗಸ್ಟ್-2023 (10:00 AM)

ಸಂದರ್ಶನ ನಡೆಯುವ ವಿಳಾಸ:

NBRC 4th Floor, NIMHANS, Bengaluru-560029

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: nimhans.ac.in

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ