AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

North Eastern Railway Recruitment 2023: ಈಶಾನ್ಯ ರೈಲ್ವೆ ನೇಮಕಾತಿ: 1104 ಹುದ್ದೆಗಳಿಗೆ ಅರ್ಜಿ ಆಹ್ವಾನ

North Eastern Railway Recruitment 2023: ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ 50% ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಪಾಸ್ ಆಗಿರಬೇಕು. ಹಾಗೆಯೇ ITI ಪ್ರಮಾಣಪತ್ರ ಹೊಂದಿರಬೇಕು.

North Eastern Railway Recruitment 2023: ಈಶಾನ್ಯ ರೈಲ್ವೆ ನೇಮಕಾತಿ: 1104 ಹುದ್ದೆಗಳಿಗೆ ಅರ್ಜಿ ಆಹ್ವಾನ
North Eastern Railway Recruitment 2023
TV9 Web
| Edited By: |

Updated on: Jul 05, 2023 | 2:19 PM

Share

North Eastern Railway Recruitment 2023: ಈಶಾನ್ಯ ರೈಲ್ವೆಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 1104 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಸೈಟ್ rrcgorkhpur.net ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಮೆಕ್ಯಾನಿಕಲ್ ವರ್ಕ್‌ಶಾಪ್/ಗೋರಖ್‌ಪುರ: 411 ಹುದ್ದೆಗಳು
  • ಕ್ಯಾರೇಜ್ ಮತ್ತು ವ್ಯಾಗನ್/ಲಕ್ನೋ ಜಂಕ್ಷನ್: 155 ಹುದ್ದೆಗಳು
  • ಮೆಕ್ಯಾನಿಕಲ್ ವರ್ಕ್‌ಶಾಪ್/ಇಜ್ಜತ್‌ನಗರ: 151 ಹುದ್ದೆಗಳು
  • ಡೀಸೆಲ್ ಶೆಡ್/ಗೊಂಡ: 90 ಹುದ್ದೆಗಳು
  • ಕ್ಯಾರೇಜ್ & ವ್ಯಾಗನ್/ವಾರಣಾಸಿ: 75 ಹುದ್ದೆಗಳು
  • ಕ್ಯಾರೇಜ್ ಮತ್ತು ವ್ಯಾಗನ್/ಇಜ್ಜತ್‌ನಗರ: 64 ಹುದ್ದೆಗಳು
  • ಸಿಗ್ನಲ್ ವರ್ಕ್‌ಶಾಪ್/ಗೋರಖ್‌ಪುರ: 63 ಹುದ್ದೆಗಳು
  • ಡೀಸೆಲ್ ಶೆಡ್/ಇಜ್ಜತ್‌ನಗರ: 60 ಹುದ್ದೆಗಳು
  • ಸೇತುವೆ ಕಾರ್ಯಾಗಾರ/ಗೋರಖ್‌ಪುರ: 35 ಹುದ್ದೆಗಳು

ಅರ್ಹತಾ ಮಾನದಂಡ:

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ 50% ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಪಾಸ್ ಆಗಿರಬೇಕು. ಹಾಗೆಯೇ ITI ಪ್ರಮಾಣಪತ್ರ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 15 ರಿಂದ 24 ವರ್ಷಗಳ ನಡುವೆ ಇರಬೇಕು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಮೆರಿಟ್ ಪಟ್ಟಿಯನ್ನು ಆಧರಿಸಿರುತ್ತದೆ.

ಇದನ್ನೂ ಓದಿ: Indian Coast Guard Recruitment 2023: ಭಾರತೀಯ ಕರಾವಳಿ ಪಡೆ ನೇಮಕಾತಿ: ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಜನರಲ್ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ SC/ST/EWS/Divyang (PWBD)/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ