AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

North Eastern Railway Recruitment 2023: ಈಶಾನ್ಯ ರೈಲ್ವೆ ನೇಮಕಾತಿ: 1104 ಹುದ್ದೆಗಳಿಗೆ ಅರ್ಜಿ ಆಹ್ವಾನ

North Eastern Railway Recruitment 2023: ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ 50% ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಪಾಸ್ ಆಗಿರಬೇಕು. ಹಾಗೆಯೇ ITI ಪ್ರಮಾಣಪತ್ರ ಹೊಂದಿರಬೇಕು.

North Eastern Railway Recruitment 2023: ಈಶಾನ್ಯ ರೈಲ್ವೆ ನೇಮಕಾತಿ: 1104 ಹುದ್ದೆಗಳಿಗೆ ಅರ್ಜಿ ಆಹ್ವಾನ
North Eastern Railway Recruitment 2023
TV9 Web
| Edited By: |

Updated on: Jul 05, 2023 | 2:19 PM

Share

North Eastern Railway Recruitment 2023: ಈಶಾನ್ಯ ರೈಲ್ವೆಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 1104 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಸೈಟ್ rrcgorkhpur.net ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಮೆಕ್ಯಾನಿಕಲ್ ವರ್ಕ್‌ಶಾಪ್/ಗೋರಖ್‌ಪುರ: 411 ಹುದ್ದೆಗಳು
  • ಕ್ಯಾರೇಜ್ ಮತ್ತು ವ್ಯಾಗನ್/ಲಕ್ನೋ ಜಂಕ್ಷನ್: 155 ಹುದ್ದೆಗಳು
  • ಮೆಕ್ಯಾನಿಕಲ್ ವರ್ಕ್‌ಶಾಪ್/ಇಜ್ಜತ್‌ನಗರ: 151 ಹುದ್ದೆಗಳು
  • ಡೀಸೆಲ್ ಶೆಡ್/ಗೊಂಡ: 90 ಹುದ್ದೆಗಳು
  • ಕ್ಯಾರೇಜ್ & ವ್ಯಾಗನ್/ವಾರಣಾಸಿ: 75 ಹುದ್ದೆಗಳು
  • ಕ್ಯಾರೇಜ್ ಮತ್ತು ವ್ಯಾಗನ್/ಇಜ್ಜತ್‌ನಗರ: 64 ಹುದ್ದೆಗಳು
  • ಸಿಗ್ನಲ್ ವರ್ಕ್‌ಶಾಪ್/ಗೋರಖ್‌ಪುರ: 63 ಹುದ್ದೆಗಳು
  • ಡೀಸೆಲ್ ಶೆಡ್/ಇಜ್ಜತ್‌ನಗರ: 60 ಹುದ್ದೆಗಳು
  • ಸೇತುವೆ ಕಾರ್ಯಾಗಾರ/ಗೋರಖ್‌ಪುರ: 35 ಹುದ್ದೆಗಳು

ಅರ್ಹತಾ ಮಾನದಂಡ:

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ 50% ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಪಾಸ್ ಆಗಿರಬೇಕು. ಹಾಗೆಯೇ ITI ಪ್ರಮಾಣಪತ್ರ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 15 ರಿಂದ 24 ವರ್ಷಗಳ ನಡುವೆ ಇರಬೇಕು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಮೆರಿಟ್ ಪಟ್ಟಿಯನ್ನು ಆಧರಿಸಿರುತ್ತದೆ.

ಇದನ್ನೂ ಓದಿ: Indian Coast Guard Recruitment 2023: ಭಾರತೀಯ ಕರಾವಳಿ ಪಡೆ ನೇಮಕಾತಿ: ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಜನರಲ್ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ SC/ST/EWS/Divyang (PWBD)/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ