AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PFCL Recruitment 2022: ಡಿಗ್ರಿ ಮಾಡಿದವರಿಗೆ ಇಲ್ಲಿದೆ ಉದ್ಯೋಗಾವಕಾಶ

PFCL Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪವರ್​ ಫೈನಾನ್ಸ್ ಕಾರ್ಪೊರೇಷನ್​ನ ಅಧಿಕೃತ ವೆಬ್‌ಸೈಟ್ pfcindia.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

PFCL Recruitment 2022: ಡಿಗ್ರಿ ಮಾಡಿದವರಿಗೆ ಇಲ್ಲಿದೆ ಉದ್ಯೋಗಾವಕಾಶ
jobs
TV9 Web
| Edited By: |

Updated on: Sep 28, 2022 | 7:45 AM

Share

PFCL Recruitment 2022: ಪವರ್ ಫೈನಾನ್ಸ್ ಕಾರ್ಪೊರೇಷನ್ ಲಿಮಿಟೆಡ್ (PFCL) ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಸಹಾಯಕ ವ್ಯವಸ್ಥಾಪಕ, ಉಪ ಅಧಿಕಾರಿ ಮತ್ತು ಸಹಾಯಕ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪವರ್​ ಫೈನಾನ್ಸ್ ಕಾರ್ಪೊರೇಷನ್​ನ ಅಧಿಕೃತ ವೆಬ್‌ಸೈಟ್ pfcindia.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಗೆ ಸಂಬಂಧಿಸಿ ಅರ್ಹತೆ, ವೇತನ, ಕೊನೆಯ ದಿನಾಂಕದ ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 22

ಶೈಕ್ಷಣಿಕ ಅರ್ಹತೆ: ವಿವಿಧ ಹುದ್ದೆಗಳಿಗೆ ಪದವಿ ಅಥವಾ ಡಿಪ್ಲೊಮಾವನ್ನು ಶೈಕ್ಷಣಿಕ ಅರ್ಹತಾ ಮಾನದಂಡವಾಗಿ ನಿಗದಿಪಡಿಸಲಾಗಿದೆ. ಈ ಕುರಿತಾದ ಸಂಪೂರ್ಣ ವಿವರಗಳನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ವೇತನ:

  • ಸಹಾಯಕ ಅಧಿಕಾರಿ ಹುದ್ದೆಗಳಿಗೆ- 30000 ರಿಂದ 1,20,000 ರೂ.
  • ಉಪ ಅಧಿಕಾರಿ ಹುದ್ದೆಗಳಿಗೆ- 40,000 ರಿಂದ 1,40,000 ರೂ.
  • ಸಹಾಯಕ ವ್ಯವಸ್ಥಾಪಕರ ಹುದ್ದೆಗಳಿಗೆ- 60,000 ರಿಂದ 1,80,000 ರೂ. ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 500 ರೂ. ಪಾವತಿಸಬೇಕು. ಆದಾಗ್ಯೂ, ಎಸ್‌ಸಿ, ಎಸ್‌ಟಿ, ದಿವ್ಯಾಂಗ ಮತ್ತು ಇಎಸ್‌ಎಂ ವರ್ಗದ ಅಭ್ಯರ್ಥಿಗಳು ಯಾವುದೇ ಶುಲ್ಕ ನೀಡಬೇಕಿಲ್ಲ.

ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 14, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ