AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Job Alert: ಪ್ರೆಸ್‌ ಇನ್ಫರ್ಮೇಷನ್‌ ಬ್ಯೂರೋಗೆ ಅನುವಾದಕರಿಂದ ಅರ್ಜಿ ಆಹ್ವಾನ

ಅರ್ಜಿದಾರರು ಇಂಗ್ಲಿಷ್‌ನಿಂದ ಕನ್ನಡ ಹಾಗೂ ಕನ್ನಡದಿಂದ ಇಂಗ್ಲೀಷ್‌ ಭಾಷೆಗೆ ಅನುವಾದ, ಕನ್ನಡ ಟೈಪಿಂಗ್ ಹಾಗೂ ಕಂಪ್ಯೂಟರ್ ಬಳಕೆ (ಡಿಎಒ) ಬಲ್ಲವರಾಗಿದ್ದು, ಮಾರ್ಚ್ 31ರೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

Job Alert: ಪ್ರೆಸ್‌ ಇನ್ಫರ್ಮೇಷನ್‌ ಬ್ಯೂರೋಗೆ ಅನುವಾದಕರಿಂದ ಅರ್ಜಿ ಆಹ್ವಾನ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Mar 15, 2022 | 9:43 PM

Share

ಬೆಂಗಳೂರು ನಗರ: ಭಾರತ ಸರ್ಕಾರದ ಪ್ರೆಸ್‌ ಇನ್ಫರ್ಮೇಷನ್‌ ಬ್ಯೂರೋ (ಪಿಐಬಿ) ದ ಬೆಂಗಳೂರು ಕಚೇರಿಯಲ್ಲಿ ಕಾರ್ಯ ನಿರ್ವಹಿಸಲು ಹಂಗಾಮಿ ಆಧಾರದ ಮೇಲೆ ಅನುವಾದಕರನ್ನು ಎಂಪಾನಲ್‌ ಮಾಡಿಕೊಳ್ಳಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಇಂಗ್ಲಿಷ್‌ನಿಂದ ಕನ್ನಡ ಹಾಗೂ ಕನ್ನಡದಿಂದ ಇಂಗ್ಲೀಷ್‌ ಭಾಷೆಗೆ ಅನುವಾದ, ಕನ್ನಡ ಟೈಪಿಂಗ್ ಹಾಗೂ ಕಂಪ್ಯೂಟರ್ ಬಳಕೆ (ಡಿಎಒ) ಬಲ್ಲವರಾಗಿದ್ದು, ಮಾರ್ಚ್ 31ರೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಹೆಚ್ಚುವರಿ ಮಹಾ ನಿರ್ದೇಶಕರು, ಕೇಂದ್ರ ವಾರ್ತಾ ಶಾಖೆ, ಬೆಂಗಳೂರು ಕಚೇರಿಯ ಜಾಲತಾಣ www.pib.gov.in ನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ಯೂರೋ ಉಪನಿರ್ದೇಶಕರಾದ ಜಯಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್ ಧರಿಸುವ ಅವಕಾಶವಿಲ್ಲವೆಂದರೆ ನಾವು ಓದು ನಿಲ್ಲಿಸಿ ಬಿಡುತ್ತೇವೆ ಎಂದರು ಹಾಸನದ ವಿದ್ಯಾರ್ಥಿನಿಯರು

CIIL Recruitment 2022: ಕ್ಲರ್ಕ್​ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

Indian Army Recruitment 2022: 10ನೇ ತರಗತಿ ಪಾಸಾದವರಿಗೆ ಗೂರ್ಖಾ ರೈಫಲ್ಸ್​ನಲ್ಲಿ ಉದ್ಯೋಗಾವಕಾಶ

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ