AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Railway Recruitment 2022: 10ನೇ ತರಗತಿ ಪಾಸಾದವರಿಗೆ ರೈಲ್ವೇಯಲ್ಲಿ ಉದ್ಯೋಗಾವಕಾಶ

Railway Recruitment 2022: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rrcbbs.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Railway Recruitment 2022: 10ನೇ ತರಗತಿ ಪಾಸಾದವರಿಗೆ ರೈಲ್ವೇಯಲ್ಲಿ ಉದ್ಯೋಗಾವಕಾಶ
Railway Recruitment 2022
TV9 Web
| Updated By: ಝಾಹಿರ್ ಯೂಸುಫ್|

Updated on: Feb 28, 2022 | 8:51 PM

Share

Railway Recruitment 2022: ರೈಲ್ವೇ ಇಲಾಖೆಯಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಈಸ್ಟ್ ಕೋಸ್ಟ್ ರೈಲ್ವೇಯಲ್ಲಿನ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rrcbbs.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Railway Recruitment 2022: ಹುದ್ದೆಗಳು ವಿವರ: ಒಟ್ಟು ಹುದ್ದೆಗಳ ಸಂಖ್ಯೆ- 756 ಹುದ್ದೆಗಳು

Railway Recruitment 2022: ವಿದ್ಯಾರ್ಹತೆ: ಈ ಹುದ್ದೆಗಳಿಗೆ 10 ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.

Railway Recruitment 2022: ವಯೋಮಿತಿ: ಈ ಹುದ್ದೆಗಳಿಗೆ 15 ರಿಂದ 24 ವರ್ಷ ವಯಸ್ಸಿನೊಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Railway Recruitment 2022: ಆಯ್ಕೆ ಪ್ರಕ್ರಿಯೆ: 10 ನೇ ತರಗತಿ ಮತ್ತು ITI ಪ್ರಮಾಣಪತ್ರದ ಆಧಾರದ ಮೇಲೆ ಸಿದ್ಧಪಡಿಸಿದ ಮೆರಿಟ್ ಪಟ್ಟಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Railway Recruitment 2022: ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ₹ 100 ಪಾವತಿಸಬೇಕಾಗುತ್ತದೆ.

Railway Recruitment 2022: ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 7 ಮಾರ್ಚ್ 2022

ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ, ಹಾಗೂ ಅಧಿಕೃತ ಅಧಿಸೂಚನೆ ಓದಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(Railway Recruitment 2022 For 756 Posts)

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!