AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Southern Railway Jobs: ಕ್ರೀಡಾ ಕೋಟಾದಲ್ಲಿ ದಕ್ಷಿಣ ರೈಲ್ವೆಯಲ್ಲಿ ಉದ್ಯೋಗಾವಕಾಶ

RRC Southern Railway Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಜನವರಿ 1, 2022 ರ ವೇಳೆಗೆ 18 ರಿಂದ 25 ವರ್ಷ ವರ್ಷಗಳೊಳಗಿರಬೇಕು.

Southern Railway Jobs: ಕ್ರೀಡಾ ಕೋಟಾದಲ್ಲಿ ದಕ್ಷಿಣ ರೈಲ್ವೆಯಲ್ಲಿ ಉದ್ಯೋಗಾವಕಾಶ
Southern Railway Recruitment 2022
TV9 Web
| Edited By: |

Updated on: May 17, 2022 | 8:51 PM

Share

RRC Southern Railway Recruitment 2022: ಭಾರತೀಯ ರೈಲ್ವೆ ಇಲಾಖೆಯ ದಕ್ಷಿಣ ರೈಲ್ವೆ ವಿಭಾಗದಲ್ಲಿನ ಕೆಲ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿಯು ಕ್ರೀಡಾ ಕೋಟಾದಲ್ಲಿ ನಡೆಯಲಿದ್ದು, ಹೀಗಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ವಿವರಗಳು: ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ: 5

ಹುದ್ದೆಗಳ ವಿವರಗಳು: ವಾಲಿಬಾಲ್ (ಪುರುಷರ ವಿಭಾಗ): 2 ಹುದ್ದೆಗಳು ವಾಲಿಬಾಲ್ (ಮಹಿಳೆಯರ ವಿಭಾಗ): 3 ಹುದ್ದೆಗಳು

ವೇತನ ಶ್ರೇಣಿ: 7ನೇ ವೇತನ ಶ್ರೇಣಿಯ ಆಧಾರದ ಮೇಲೆ ಈ ಹುದ್ದೆಗಳಲ್ಲಿ ವೇತನ ನೀಡಲಾಗುತ್ತದೆ.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಜನವರಿ 1, 2022 ರ ವೇಳೆಗೆ 18 ರಿಂದ 25 ವರ್ಷ ವರ್ಷಗಳೊಳಗಿರಬೇಕು.

ಅರ್ಹತೆಗಳು: 12ನೇ ತರಗತಿ ಪಾಸ್ ಆಗಿರಬೇಕು. 19 ವರ್ಷದೊಳಗಿನ ಜೂನಿಯರ್ ನ್ಯಾಷನಲ್ ಚಾಂಪಿಯನ್‌ಶಿಪ್ ವಾಲಿಬಾಲ್‌ನಲ್ಲಿ ಗುರುತಿಸಿರಬೇಕು.

ಅರ್ಜಿ ಶುಲ್ಕ: ಸಾಮಾನ್ಯ / EWS / OBC ಅಭ್ಯರ್ಥಿಗಳಿಗೆ: ರೂ.500 SC / ST / PWD / ಮಹಿಳಾ ಅಭ್ಯರ್ಥಿಗಳಿಗೆ: ರೂ.250 / –

ಆಯ್ಕೆ ವಿಧಾನ: ಸ್ಪೋರ್ಟ್ಸ್ ಮೆರಿಟ್, ಶೈಕ್ಷಣಿಕ ಅರ್ಹತೆ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 13, 2022.

ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಅಭ್ಯರ್ಥಿಗಳು ಆಫ್​ಲೈನ್​ನಲ್ಲಿ​ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ: The Assistant Personnel Officer, Railway Recruitment Cell, Southern Railway, 3rd Floor, No.5, P.V.Cherian Crescent Road, Egmore, Chennai – 600 008.

ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ