AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRI Recruitment 2023: ಆರ್​ಆರ್​ಐ ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

RRI Recruitment 2023: ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 21-ಆಗಸ್ಟ್-2023 ರಂತೆ 45 ವರ್ಷಗಳನ್ನು ಮೀರಿರಬಾರದು.

RRI Recruitment 2023: ಆರ್​ಆರ್​ಐ ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.
KMF BEMUL Recruitment 2023
TV9 Web
| Edited By: |

Updated on: Jul 29, 2023 | 2:27 PM

Share

RRI Recruitment 2023: ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ (RRI) ನಲ್ಲಿನ ಸಂಶೋಧನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಇನ್ಸ್ಟಿಟ್ಯೂಟ್ ಹೆಸರು : ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ ( RRI )
  • ಹುದ್ದೆಗಳ ಸಂಖ್ಯೆ: 3
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಹುದ್ದೆಯ ಹೆಸರು: ಸಂಶೋಧನಾ ಸಹಾಯಕ

ಶೈಕ್ಷಣಿಕ ಅರ್ಹತೆ:

RRI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ BE ಅಥವಾ B.Tech, M.Tech, M.Sc ಅನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ:

ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 21-ಆಗಸ್ಟ್-2023 ರಂತೆ 45 ವರ್ಷಗಳನ್ನು ಮೀರಿರಬಾರದು.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.31000/- ಮಾಸಿಕ ವೇತನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-ಆಗಸ್ಟ್-2023

ಇದನ್ನೂ ಓದಿ: CSL Recruitment 2023: ಕೊಚ್ಚಿನ್​ ಶಿಪ್​ಯಾರ್ಡ್​​ ನೇಮಕಾತಿ: ಆರಂಭಿಕ ವೇತನ 80 ಸಾವಿರ ರೂ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: rri.res.in

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ