AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Recruitment 2022: ಎಸ್​ಬಿಐ ನೇಮಕಾತಿ: 55 ಹುದ್ದೆಗಳಿಗೆ ಅರ್ಜಿ ಆಹ್ವಾನ

SBI Recruitment 2022: ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಯು ಶಾರ್ಟ್‌ಲಿಸ್ಟ್ ಮತ್ತು ಸಂದರ್ಶನವನ್ನು ಆಧರಿಸಿರುತ್ತದೆ. ಬ್ಯಾಂಕಿನಿಂದ ರಚಿಸಲಾದ ಶಾರ್ಟ್‌ಲಿಸ್ಟಿಂಗ್ ಸಮಿತಿಯು ಶಾರ್ಟ್‌ಲಿಸ್ಟಿಂಗ್ ನಿಯತಾಂಕಗಳನ್ನು ನಿರ್ಧರಿಸುತ್ತದೆ.

SBI Recruitment 2022: ಎಸ್​ಬಿಐ ನೇಮಕಾತಿ: 55 ಹುದ್ದೆಗಳಿಗೆ ಅರ್ಜಿ ಆಹ್ವಾನ
SBI Recruitment 2022
TV9 Web
| Edited By: |

Updated on: Nov 25, 2022 | 8:00 AM

Share

SBI Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮ್ಯಾನೇಜರ್ (ಕ್ರೆಡಿಟ್ ಅನಾಲಿಸ್ಟ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 55

ಅರ್ಹತಾ ಮಾನದಂಡಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ವಿಷಯದಲ್ಲಿ BE/B.Tech ಮಾಡಿರಬೇಕು. ಅಥವಾ ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ MCA ಅಥವಾ MBA / PGDM ಮಾಡಿರಬೇಕು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು MMGS-III ರೂ. ಅಡಿಯಲ್ಲಿ ವೇತನ ನಿಗದಿ ಮಾಡಲಾಗುತ್ತದೆ. ಅದರಂತೆ 63840 ರಿಂದ 78230 ರೂ.ವರೆಗೆ ಮಾಸಿಕ ವೇತನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಯು ಶಾರ್ಟ್‌ಲಿಸ್ಟ್ ಮತ್ತು ಸಂದರ್ಶನವನ್ನು ಆಧರಿಸಿರುತ್ತದೆ. ಬ್ಯಾಂಕಿನಿಂದ ರಚಿಸಲಾದ ಶಾರ್ಟ್‌ಲಿಸ್ಟಿಂಗ್ ಸಮಿತಿಯು ಶಾರ್ಟ್‌ಲಿಸ್ಟಿಂಗ್ ನಿಯತಾಂಕಗಳನ್ನು ನಿರ್ಧರಿಸುತ್ತದೆ. ಆ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 12

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ