AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Recruitment 2022: ಎಸ್​ಬಿಐ ನೇಮಕಾತಿ: 55 ಹುದ್ದೆಗಳಿಗೆ ಅರ್ಜಿ ಆಹ್ವಾನ

SBI Recruitment 2022: ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಯು ಶಾರ್ಟ್‌ಲಿಸ್ಟ್ ಮತ್ತು ಸಂದರ್ಶನವನ್ನು ಆಧರಿಸಿರುತ್ತದೆ. ಬ್ಯಾಂಕಿನಿಂದ ರಚಿಸಲಾದ ಶಾರ್ಟ್‌ಲಿಸ್ಟಿಂಗ್ ಸಮಿತಿಯು ಶಾರ್ಟ್‌ಲಿಸ್ಟಿಂಗ್ ನಿಯತಾಂಕಗಳನ್ನು ನಿರ್ಧರಿಸುತ್ತದೆ.

SBI Recruitment 2022: ಎಸ್​ಬಿಐ ನೇಮಕಾತಿ: 55 ಹುದ್ದೆಗಳಿಗೆ ಅರ್ಜಿ ಆಹ್ವಾನ
SBI Recruitment 2022
TV9 Web
| Edited By: |

Updated on: Nov 25, 2022 | 8:00 AM

Share

SBI Recruitment 2022: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮ್ಯಾನೇಜರ್ (ಕ್ರೆಡಿಟ್ ಅನಾಲಿಸ್ಟ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 55

ಅರ್ಹತಾ ಮಾನದಂಡಗಳು:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ವಿಷಯದಲ್ಲಿ BE/B.Tech ಮಾಡಿರಬೇಕು. ಅಥವಾ ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ MCA ಅಥವಾ MBA / PGDM ಮಾಡಿರಬೇಕು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು MMGS-III ರೂ. ಅಡಿಯಲ್ಲಿ ವೇತನ ನಿಗದಿ ಮಾಡಲಾಗುತ್ತದೆ. ಅದರಂತೆ 63840 ರಿಂದ 78230 ರೂ.ವರೆಗೆ ಮಾಸಿಕ ವೇತನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಯು ಶಾರ್ಟ್‌ಲಿಸ್ಟ್ ಮತ್ತು ಸಂದರ್ಶನವನ್ನು ಆಧರಿಸಿರುತ್ತದೆ. ಬ್ಯಾಂಕಿನಿಂದ ರಚಿಸಲಾದ ಶಾರ್ಟ್‌ಲಿಸ್ಟಿಂಗ್ ಸಮಿತಿಯು ಶಾರ್ಟ್‌ಲಿಸ್ಟಿಂಗ್ ನಿಯತಾಂಕಗಳನ್ನು ನಿರ್ಧರಿಸುತ್ತದೆ. ಆ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 12

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು