AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SECR Railway Jobs: ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ 3,624 ಉದ್ಯೋಗಾವಕಾಶ, ಯಾವುದೇ ಲಿಖಿತ ಪರೀಕ್ಷೆ ಇಲ್ಲ

Recruitment 2023: ರೈಲ್ವೆ ನೇಮಕಾತಿ ಕೋಶವು ಪಶ್ಚಿಮ ರೈಲ್ವೆ ವ್ಯಾಪ್ತಿಯಲ್ಲಿ ವಿಭಾಗೀಯ/ವರ್ಕ್‌ಶಾಪ್‌ಗಳಲ್ಲಿ 2023-24ನೇ ಸಾಲಿಗೆ 3,624 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

SECR Railway Jobs: ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ 3,624 ಉದ್ಯೋಗಾವಕಾಶ, ಯಾವುದೇ ಲಿಖಿತ ಪರೀಕ್ಷೆ ಇಲ್ಲ
ಆಗ್ನೇಯ ಮಧ್ಯ ರೈಲ್ವೆ ಇಲಾಖೆಯಲ್ಲಿ 3,624 ಉದ್ಯೋಗಾವಕಾಶ
ಸಾಧು ಶ್ರೀನಾಥ್​
|

Updated on: Jun 24, 2023 | 2:15 PM

Share

ರೈಲ್ವೆ ನೇಮಕಾತಿ ಕೋಶವು (RRDC) ಪಶ್ಚಿಮ ರೈಲ್ವೆ ವ್ಯಾಪ್ತಿಯಲ್ಲಿ ವಿಭಾಗೀಯ/ವರ್ಕ್‌ಶಾಪ್‌ಗಳಲ್ಲಿ 2023-24ನೇ ಸಾಲಿಗೆ 3,624 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ( Recruitment 2023) ಆಹ್ವಾನಿಸಿದೆ. ಲಿಖಿತ ಪರೀಕ್ಷೆಯಿಲ್ಲದೆ, ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಟ್ರೇಡ್​​​ ವಿವರಗಳು: ಫಿಟ್ಟರ್, ವೆಲ್ಡರ್, ಪೈಪ್ ಫಿಟ್ಟರ್, ಪ್ಲಂಬರ್, ಡ್ರಾಫ್ಟ್ಸ್‌ಮನ್ (ಸಿವಿಲ್), ಸ್ಟೆನೋಗ್ರಾಫರ್, ಮೆಷಿನಿಸ್ಟ್, ಟರ್ನರ್, ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ವೈರ್‌ಮ್ಯಾನ್, ರೆಫ್ರಿಜರೇಟರ್ ಮೆಕ್ಯಾನಿಕ್ (ಎಸಿ-ಮೆಕ್ಯಾನಿಕ್), ಪೇಂಟರ್, ಡೀಸೆಲ್ ಮೆಕ್ಯಾನಿಕ್, ಮೋಟಾರು ವಾಹನಗಳು ಮತ್ತು ಇತರ ಟ್ರೇಡ್​​​ ಗಳಲ್ಲಿ ಖಾಲಿ ಹುದ್ದೆಗಳಿವೆ.

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಂಬಂಧಿತ ಟ್ರೇಡ್‌ಗಳಲ್ಲಿ 10 ನೇ ಪಾಸ್ ಮತ್ತು ಐಟಿಐ ಪ್ರಮಾಣಪತ್ರ ಹೊಂದಿರುವ ಯಾರಾದರೂ ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿದಾರರ ವಯಸ್ಸು 26ನೇ ಜುಲೈ 2023 ರಂತೆ 15 ರಿಂದ 24 ವರ್ಷಗಳ ನಡುವೆ ಇರಬೇಕು. ಈ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 26, 2023. ಸಾಮಾನ್ಯ ವರ್ಗಕ್ಕೆ ಸೇರಿದವರು 100 ರೂ. ನೋಂದಣಿ ಶುಲ್ಕವನ್ನು ಪಾವತಿಸಬೇಕು. ಇತರರು ಪಾವತಿಸಬೇಕಾಗಿಲ್ಲ.

ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!