AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSC CGL Exam Postponed: ಎಸ್‌ಎಸ್‌ಸಿ ಸಿಜಿಎಲ್ ಪರೀಕ್ಷೆ ಮುಂದೂಡಿಕೆ; ಮರು ಪರೀಕ್ಷೆ ಯಾವಾಗ?

ಎಸ್‌ಎಸ್‌ಸಿ ಸಿಜಿಎಲ್ ಟೈಪಿಂಗ್ ಪರೀಕ್ಷೆಯ ಜನವರಿ 18 ರ ಶಿಫ್ಟ್ 2 ಅನ್ನು ತಾಂತ್ರಿಕ ಸಮಸ್ಯೆಗಳಿಂದಾಗಿ ಮುಂದೂಡಲಾಗಿದೆ. ಈಗ ಪರೀಕ್ಷೆಯನ್ನು ಜನವರಿ 31ಕ್ಕೆ ಮರುನಿಗದಿಪಡಿಸಲಾಗಿದೆ. ಜನವರಿ 27 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಹೊಸ ಪ್ರವೇಶ ಪತ್ರ ಲಭ್ಯವಾಗಲಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲ ಅಭ್ಯರ್ಥಿಗಳು ಈ ನವೀಕರಣವನ್ನು ಗಮನಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್​​​​ಗೆ ಭೇಟಿ ನೀಡಿ.

SSC CGL Exam Postponed: ಎಸ್‌ಎಸ್‌ಸಿ ಸಿಜಿಎಲ್ ಪರೀಕ್ಷೆ ಮುಂದೂಡಿಕೆ; ಮರು ಪರೀಕ್ಷೆ ಯಾವಾಗ?
Ssc Cgl Exam
ಅಕ್ಷತಾ ವರ್ಕಾಡಿ
|

Updated on:Jan 21, 2025 | 10:40 AM

Share

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಜನವರಿ 18 ರಂದು ಶಿಫ್ಟ್ 2 ರಲ್ಲಿ ನಡೆಯಬೇಕಿದ್ದ ಎಸ್‌ಎಸ್‌ಸಿ ಸಿಜಿಎಲ್ ಟೈಪಿಂಗ್ ಪರೀಕ್ಷೆಯನ್ನು ಮುಂದೂಡಿದ್ದು, ಈ ಕುರಿತು ಅಧಿಕೃತ ವೆಬ್ಸೈಟ್​​ನಲ್ಲಿ ಮಾಹಿತಿ ನೀಡಲಾಗಿದೆ. ಕೆಲವು ತಾಂತ್ರಿಕ ದೋಷಗಳಿಂದ ಈ ಪರೀಕ್ಷೆಯನ್ನು ಮುಂದೂಡಿರುವುದಾಗಿ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. ಟೈಪಿಂಗ್ ಪರೀಕ್ಷೆಯನ್ನು ಯಾವಾಗ ಮರು ನಡೆಸಲಾಗುವುದು ಎಂದು ತಿಳಿಸಲಾಗಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಡಿಯಲ್ಲಿ ಜನವರಿ 18 ರಂದು ನಡೆಸಲು ಉದ್ದೇಶಿಸಲಾದ ಸಿಜಿಎಲ್ ಟೈಪಿಂಗ್ ಪರೀಕ್ಷೆಯನ್ನು ಜನವರಿ 31 ರಂದು ನಡೆಸಲು ಮರು ನಿಗದಿಪಡಿಸಲಾಗಿದೆ. ಈ ಶಿಫ್ಟ್‌ನಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ ಅಭ್ಯರ್ಥಿಗಳು ಜನವರಿ 31 ರಂದು ಮತ್ತೆ ಟೈಪಿಂಗ್ ಟೆಸ್ಟ್ (ಡೇಟಾ ಎಂಟ್ರಿ ಸ್ಪೀಡ್ ಟೆಸ್ಟ್) ಗೆ ಹಾಜರಾಗಬೇಕು ಎಂದು ಸಿಬ್ಬಂದಿ ಆಯ್ಕೆ ಆಯೋಗವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: 10th, PUC ಪಾಸಾದವರಿಗೆ ಗುಡ್ ನ್ಯೂಸ್: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಜನವರಿ 27 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ. ಪರೀಕ್ಷೆಯು ಜನವರಿ 27 ರಂದು ಮಧ್ಯಾಹ್ನ 1 ಗಂಟೆಗೆ ಪ್ರಾರಂಭವಾಗುತ್ತದೆ. ಇತರ ವಿವರಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.

ಅಧಿಕೃತ ವೆಬ್ಸೈಟ್​​​​​: ssc.gov.in ಭೇಟಿ ಮಾಡಿ, ಪರೀಕ್ಷೆಯನ್ನು ಮುಂದೂಡಿರುವುದಾಗಿ ಪ್ರಕಟಣೆಯಲ್ಲಿ ಪರಿಶೀಲಿಸಬಹುದಾಗಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 am, Tue, 21 January 25

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ