AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSC CGL Exam Postponed: ಎಸ್‌ಎಸ್‌ಸಿ ಸಿಜಿಎಲ್ ಪರೀಕ್ಷೆ ಮುಂದೂಡಿಕೆ; ಮರು ಪರೀಕ್ಷೆ ಯಾವಾಗ?

ಎಸ್‌ಎಸ್‌ಸಿ ಸಿಜಿಎಲ್ ಟೈಪಿಂಗ್ ಪರೀಕ್ಷೆಯ ಜನವರಿ 18 ರ ಶಿಫ್ಟ್ 2 ಅನ್ನು ತಾಂತ್ರಿಕ ಸಮಸ್ಯೆಗಳಿಂದಾಗಿ ಮುಂದೂಡಲಾಗಿದೆ. ಈಗ ಪರೀಕ್ಷೆಯನ್ನು ಜನವರಿ 31ಕ್ಕೆ ಮರುನಿಗದಿಪಡಿಸಲಾಗಿದೆ. ಜನವರಿ 27 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಹೊಸ ಪ್ರವೇಶ ಪತ್ರ ಲಭ್ಯವಾಗಲಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲ ಅಭ್ಯರ್ಥಿಗಳು ಈ ನವೀಕರಣವನ್ನು ಗಮನಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್​​​​ಗೆ ಭೇಟಿ ನೀಡಿ.

SSC CGL Exam Postponed: ಎಸ್‌ಎಸ್‌ಸಿ ಸಿಜಿಎಲ್ ಪರೀಕ್ಷೆ ಮುಂದೂಡಿಕೆ; ಮರು ಪರೀಕ್ಷೆ ಯಾವಾಗ?
Ssc Cgl Exam
ಅಕ್ಷತಾ ವರ್ಕಾಡಿ
|

Updated on:Jan 21, 2025 | 10:40 AM

Share

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಜನವರಿ 18 ರಂದು ಶಿಫ್ಟ್ 2 ರಲ್ಲಿ ನಡೆಯಬೇಕಿದ್ದ ಎಸ್‌ಎಸ್‌ಸಿ ಸಿಜಿಎಲ್ ಟೈಪಿಂಗ್ ಪರೀಕ್ಷೆಯನ್ನು ಮುಂದೂಡಿದ್ದು, ಈ ಕುರಿತು ಅಧಿಕೃತ ವೆಬ್ಸೈಟ್​​ನಲ್ಲಿ ಮಾಹಿತಿ ನೀಡಲಾಗಿದೆ. ಕೆಲವು ತಾಂತ್ರಿಕ ದೋಷಗಳಿಂದ ಈ ಪರೀಕ್ಷೆಯನ್ನು ಮುಂದೂಡಿರುವುದಾಗಿ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. ಟೈಪಿಂಗ್ ಪರೀಕ್ಷೆಯನ್ನು ಯಾವಾಗ ಮರು ನಡೆಸಲಾಗುವುದು ಎಂದು ತಿಳಿಸಲಾಗಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಡಿಯಲ್ಲಿ ಜನವರಿ 18 ರಂದು ನಡೆಸಲು ಉದ್ದೇಶಿಸಲಾದ ಸಿಜಿಎಲ್ ಟೈಪಿಂಗ್ ಪರೀಕ್ಷೆಯನ್ನು ಜನವರಿ 31 ರಂದು ನಡೆಸಲು ಮರು ನಿಗದಿಪಡಿಸಲಾಗಿದೆ. ಈ ಶಿಫ್ಟ್‌ನಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ ಅಭ್ಯರ್ಥಿಗಳು ಜನವರಿ 31 ರಂದು ಮತ್ತೆ ಟೈಪಿಂಗ್ ಟೆಸ್ಟ್ (ಡೇಟಾ ಎಂಟ್ರಿ ಸ್ಪೀಡ್ ಟೆಸ್ಟ್) ಗೆ ಹಾಜರಾಗಬೇಕು ಎಂದು ಸಿಬ್ಬಂದಿ ಆಯ್ಕೆ ಆಯೋಗವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: 10th, PUC ಪಾಸಾದವರಿಗೆ ಗುಡ್ ನ್ಯೂಸ್: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಜನವರಿ 27 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ. ಪರೀಕ್ಷೆಯು ಜನವರಿ 27 ರಂದು ಮಧ್ಯಾಹ್ನ 1 ಗಂಟೆಗೆ ಪ್ರಾರಂಭವಾಗುತ್ತದೆ. ಇತರ ವಿವರಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.

ಅಧಿಕೃತ ವೆಬ್ಸೈಟ್​​​​​: ssc.gov.in ಭೇಟಿ ಮಾಡಿ, ಪರೀಕ್ಷೆಯನ್ನು ಮುಂದೂಡಿರುವುದಾಗಿ ಪ್ರಕಟಣೆಯಲ್ಲಿ ಪರಿಶೀಲಿಸಬಹುದಾಗಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 am, Tue, 21 January 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ