AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Apprentice Recruitment 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 6100 ಅಪ್ರೆಂಟಿಸ್ ಹುದ್ದೆಗಳಿಗೆ ಆಹ್ವಾನ

ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾದಿಂದ 6100ರಷ್ಟು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆ ಬಗ್ಗೆ ವಿವರಗಳು ಈ ಲೇಖನದಲ್ಲಿ ಇವೆ, ಅರ್ಜಿ ಹಾಕುವ ಮುನ್ನ ಗಮನಿಸಿ.

SBI Apprentice Recruitment 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 6100 ಅಪ್ರೆಂಟಿಸ್ ಹುದ್ದೆಗಳಿಗೆ ಆಹ್ವಾನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 24, 2021 | 1:40 PM

Share

ಅಪ್ರೆಂಟಿಸ್ ಕಾಯ್ದೆ 1961ರ ಅಡಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank Of India)ದಿಂದ ಅಪ್ರೆಂಟಿಸ್​ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ 6100ರಷ್ಟು ಹೆಚ್ಚು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಭರ್ತಿ ಮಾಡುವುದಕ್ಕೆ ಜುಲೈ 26 ಕೊನೆ ದಿನವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್​ಲೈನ್​ ಲಿಂಕ್​ಗಳ ವಿವರ ಹೀಗಿವೆ: https://nsdcindia.org/apprenticeship https://apprenticeindia.org https://bfsissc.com https://bank.sbi/careers https://www.sbi.co.in/careers

ಅಪ್ಲೈ ಮಾಡುವುದು ಹೇಗೆ: ಅಭ್ಯರ್ಥಿಗಳು ಆನ್​ಲೈನ್​ನಲ್ಲಿ ನೋಂದಣಿ ಮಾಡಬೇಕು. bank.sbi/careers or www.sbi.co.in/careers

ವಯೋಮಿತಿ: ಅಭ್ಯರ್ಥಿಗಳು 20ರಿಂದ 28ರೊಳಗಿರಬೇಕು.

ವಿದ್ಯಾರ್ಹತೆ: ಅಭ್ಯರ್ಥಿಗಳು ನೋಂದಾಯಿತ ವಿಶ್ವವಿದ್ಯಾಲಯ/ಶಿಕ್ಷಣ ಸಂಸ್ಥೆಯಿಂದ ಪದವಿ ಮಾಡಿರಬೇಕು.

ಆಯ್ಕೆ ವಿಧಾನ: ಆನ್​ಲೈನ್​ನಲ್ಲಿ ಲಿಖಿತ ಪರೀಕ್ಷೆ ಮತ್ತು ಸ್ಥಳೀಯ ಭಾಷೆ ಪರೀಕ್ಷೆ ಇರುತ್ತದೆ. ಒಂದು ವೇಳೆ ಅರ್ಜಿ ಭರ್ತಿ ಮಾಡುವುದಕ್ಕೆ ಸಮಸ್ಯೆಗಳು ಇದ್ದಲ್ಲಿ ದೂರವಾಣಿ ಸಂಖ್ಯೆ- 022- 22820427 ಇದಕ್ಕೆ ಬೆಳಗ್ಗೆ 11ರಿಂದ ಸಂಜೆ 6 ಗಂಟೆ ಮಧ್ಯೆ ಕಾರ್ಯ ನಿರ್ವಹಣೆ ದಿನಗಳಲ್ಲಿ ಕರೆ ಮಾಡಬಹುದು. ಅಥವಾ http://cgrs.ibps.in ಇದಕ್ಕೆ ಅಹವಾಲು ಸಲ್ಲಿಸಬಹುದು. ಇಮೇಲ್ ಸಬ್ಜೆಕ್ಟ್​ನಲ್ಲಿ ‘Engagement of Apprentice in SBI’ ಎಂದಿರಬೇಕು.

ಇದನ್ನೂ ಓದಿ: India Post Recruitment 2021: ಅಂಚೆ ಇಲಾಖೆಯಲ್ಲಿ 2357 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆಗೆ ಆಗಸ್ಟ್ 19 ಕೊನೆ ದಿನ

(State Bank Of India Apprentice 6100 Post Recruitment 2021)

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ