AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suvarna Arogya Trust Recruitment: ಕರ್ನಾಟಕ ಸರ್ಕಾರದಡಿಯಲ್ಲಿ ಉತ್ತಮ ವೇತನದ ವೈದ್ಯಕೀಯ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಬೆಂಗಳೂರಿನಲ್ಲಿ 35 ಸೀನಿಯರ್​ ಎಕ್ಸಿಕ್ಯೂಟಿವ್ ಡಾಕ್ಟರ್​​ ಹುದ್ದೆಗಳಿಗೆ ನೇಮಕಾತಿಯನ್ನು ಪ್ರಕಟಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಉತ್ತಮ ವೇತನದ ಈ ವೈದ್ಯಕೀಯ ಉದ್ಯೋಗಗಳಿಗೆ ಎಂಬಿಬಿಎಸ್, ಬಿಡಿಎಸ್ ಅಥವಾ ಸ್ನಾತಕೋತ್ತರ ಪದವಿ ಹೊಂದಿರುವವರು ಅರ್ಹರು. ಆಸಕ್ತರು ಡಿಸೆಂಬರ್ 05ರಂದು ನೇರ ಸಂದರ್ಶನಕ್ಕೆ ಹಾಜರಾಗಿ ಈ ಅವಕಾಶವನ್ನು ಬಳಸಿಕೊಳ್ಳಬಹುದು.

Suvarna Arogya Trust Recruitment: ಕರ್ನಾಟಕ ಸರ್ಕಾರದಡಿಯಲ್ಲಿ ಉತ್ತಮ ವೇತನದ ವೈದ್ಯಕೀಯ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
ಅಕ್ಷತಾ ವರ್ಕಾಡಿ
|

Updated on: Nov 29, 2025 | 1:10 PM

Share

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಸೀನಿಯರ್ ಎಕ್ಸಿಕ್ಯೂಟಿವ್​ ಡಾಕ್ಟರ್​​ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 05ರಂದು ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗತಕ್ಕದ್ದು.

ಖಾಲಿ ಹುದ್ದೆಗಳ ಅಧಿಸೂಚನೆ:

  • ಸಂಸ್ಥೆಯ ಹೆಸರು : ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
  • ಹುದ್ದೆಗಳ ಸಂಖ್ಯೆ: 35
  • ಉದ್ಯೋಗ ಸ್ಥಳ: ಬೆಂಗಳೂರು
  • ಪೋಸ್ಟ್ ಹೆಸರು: ಹಿರಿಯ ಕಾರ್ಯನಿರ್ವಾಹಕ ವೈದ್ಯರು (Senior Executive Doctors)
  • ಸಂಬಳ: 45,000 – 1,50,000 ರೂ. ಮಾಸಿಕ ವೇತನ

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಡಿಎಸ್, ಬಿಇ/ ಬಿ.ಟೆಕ್, ಎಂಪಿಎಚ್, ಎಂಬಿಬಿಎಸ್, ಸ್ನಾತಕೋತ್ತರ ಪದವಿ/ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಬೆಳಿಗ್ಗೆ 10:30 ರಿಂದ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

ಸಂದರ್ಶನ ನಡೆಯುವ ಸ್ಥಳ: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಸೌಧ, 7 ನೇ ಮಹಡಿ, ಬೆಂಗಳೂರು – 560023

ಇದನ್ನೂ ಓದಿ: ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್​​ ನ್ಯೂಸ್​; ಹೀಗೆ ಅರ್ಜಿ ಸಲ್ಲಿಸಿ

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!