AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂ ಸ್ವಾಧೀನ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

SWR Recruitment 2023: ಸೌತ್ ವೆಸ್ಟರ್ನ್ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಗಳನ್ನು ದಾಟಿರಬಾರದು.

ಭೂ ಸ್ವಾಧೀನ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
Jobs 2023
TV9 Web
| Edited By: |

Updated on: Aug 06, 2023 | 2:26 PM

Share

SWR Recruitment 2023: ಸೌತ್ ವೆಸ್ಟರ್ನ್ ರೈಲ್ವೆಯ ಭೂ ಸ್ವಾಧೀನ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 6 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 21 ರೊಳಗೆ ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಸೌತ್ ವೆಸ್ಟರ್ನ್ ರೈಲ್ವೆ ( SWR )
  • ಹುದ್ದೆಗಳ ಸಂಖ್ಯೆ: 06
  • ಉದ್ಯೋಗ ಸ್ಥಳ: ಕರ್ನಾಟಕ
  • ಹುದ್ದೆಯ ಹೆಸರು: ಭೂ ಸ್ವಾಧೀನ ಸಹಾಯಕ

ವಯೋಮಿತಿ:

ಸೌತ್ ವೆಸ್ಟರ್ನ್ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-Aug-2023 ರಂತೆ 65 ವರ್ಷಗಳನ್ನು ದಾಟಿರಬಾರದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಸ್ಕ್ರೀನಿಂಗ್, ಶಾರ್ಟ್‌ಲಿಸ್ಟಿಂಗ್ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

 ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.27650 ರಿಂದ ರೂ. 58250/- ಮಾಸಿಕ ವೇತನ ಸಿಗಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯನ್ನು ಹಾಗೂ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಇ-ಮೇಲ್ ಐಡಿ, recruitment.cnswr@gmail.com ಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 21-ಆಗಸ್ಟ್-2023

ಅರ್ಜಿ ನಮೂನೆ ಸಿಗುವುದು ಎಲ್ಲಿ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು.

ಇದನ್ನೂ ಓದಿ: IBPS Recruitment 2023: ಐಬಿಪಿಎಸ್​ ನೇಮಕಾತಿ: 4451 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: swr.indianrailways.gov.in

Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ