AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UAS Dharwad Recruitment 2025: ನರ್ಸರಿ ಸ್ಕೂಲ್ ಟೀಚರ್‌ ಹುದ್ದೆಗೆ ನೇಮಕ; ನೇರ ಸಂದರ್ಶನದಲ್ಲಿ ಭಾಗಿಯಾಗಿ

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ನರ್ಸರಿ ಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 5, ಬೆಳಿಗ್ಗೆ 10:30 ಕ್ಕೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಿ. ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಸೇರಿವೆ. ಸಂಬಳ ರೂ. 10,000-14,000. ವಿವರವಾದ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.

UAS Dharwad Recruitment 2025: ನರ್ಸರಿ ಸ್ಕೂಲ್ ಟೀಚರ್‌ ಹುದ್ದೆಗೆ ನೇಮಕ; ನೇರ ಸಂದರ್ಶನದಲ್ಲಿ ಭಾಗಿಯಾಗಿ
Nursery Teacher Vacancy
ಅಕ್ಷತಾ ವರ್ಕಾಡಿ
|

Updated on: Mar 23, 2025 | 3:33 PM

Share

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ಅಧಿಕೃತ ಅಧಿಸೂಚನೆಯ ಮೂಲಕ ನರ್ಸರಿ ಶಾಲಾ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 05 ರಂದು ಬೆಳಿಗ್ಗೆ 10:30 ಕ್ಕೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

ಧಾರವಾಡದ ಯುಎಎಸ್ ಹುದ್ದೆಯ ಅಧಿಸೂಚನೆ:

  • ವಿಶ್ವವಿದ್ಯಾಲಯದ ಹೆಸರು : ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
  • ಹುದ್ದೆಗಳ ಸಂಖ್ಯೆ: 01
  • ಉದ್ಯೋಗ ಸ್ಥಳ: ಧಾರವಾಡ
  • ಹುದ್ದೆಯ ಹೆಸರು: ನರ್ಸರಿ ಶಾಲಾ ಶಿಕ್ಷಕರ
  • ಸಂಬಳ: ತಿಂಗಳಿಗೆ ರೂ.10000-14000/-

ಅರ್ಹತಾ ವಿವರಗಳು:

ಶೈಕ್ಷಣಿಕ ಅರ್ಹತೆ:

ಧಾರವಾಡ ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.HSc, BHSc, B.Sc ಪೂರ್ಣಗೊಳಿಸಿರಬೇಕು .

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಇದನ್ನೂ ಓದಿ: ಬ್ಯಾಂಕಿನಲ್ಲಿ ಉದ್ಯೋಗ ಪಡೆಯುವ ಕನಸು ನಿಮಗಿದ್ಯಾ? ಹಾಗಿದ್ರೆ ಇಲ್ಲಿದೆ ಸುವರ್ಣವಕಾಶ!

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ಸ್ಥಳ: ಶಿಕ್ಷಣ ಅಧಿಕಾರಿಗಳು, ಸಮುದಾಯ ವಿಜ್ಞಾನ ಕಾಲೇಜು, ಕೃಷಿ ವಿಶ್ವವಿದ್ಯಾಲಯ, ಧಾರವಾಡ – 580005, ಕರ್ನಾಟಕ ಏಪ್ರಿಲ್ 05 ಬೆಳಿಗ್ಗೆ 10:30 ಕ್ಕೆ ಹಾಜರಾಗಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!