Sign In

By signing in or creating an account, you agree with Associated Broadcasting Company's Terms & Conditions and Privacy Policy.

UAS Dharwad Recruitment 2025: ನರ್ಸರಿ ಸ್ಕೂಲ್ ಟೀಚರ್‌ ಹುದ್ದೆಗೆ ನೇಮಕ; ನೇರ ಸಂದರ್ಶನದಲ್ಲಿ ಭಾಗಿಯಾಗಿ

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ನರ್ಸರಿ ಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 5, ಬೆಳಿಗ್ಗೆ 10:30 ಕ್ಕೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಿ. ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಸೇರಿವೆ. ಸಂಬಳ ರೂ. 10,000-14,000. ವಿವರವಾದ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.

UAS Dharwad Recruitment 2025: ನರ್ಸರಿ ಸ್ಕೂಲ್ ಟೀಚರ್‌ ಹುದ್ದೆಗೆ ನೇಮಕ; ನೇರ ಸಂದರ್ಶನದಲ್ಲಿ ಭಾಗಿಯಾಗಿ
Nursery Teacher Vacancy
Follow us
ಅಕ್ಷತಾ ವರ್ಕಾಡಿ
|

Updated on: Mar 23, 2025 | 3:33 PM

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ಅಧಿಕೃತ ಅಧಿಸೂಚನೆಯ ಮೂಲಕ ನರ್ಸರಿ ಶಾಲಾ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 05 ರಂದು ಬೆಳಿಗ್ಗೆ 10:30 ಕ್ಕೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

ಧಾರವಾಡದ ಯುಎಎಸ್ ಹುದ್ದೆಯ ಅಧಿಸೂಚನೆ:

  • ವಿಶ್ವವಿದ್ಯಾಲಯದ ಹೆಸರು : ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
  • ಹುದ್ದೆಗಳ ಸಂಖ್ಯೆ: 01
  • ಉದ್ಯೋಗ ಸ್ಥಳ: ಧಾರವಾಡ
  • ಹುದ್ದೆಯ ಹೆಸರು: ನರ್ಸರಿ ಶಾಲಾ ಶಿಕ್ಷಕರ
  • ಸಂಬಳ: ತಿಂಗಳಿಗೆ ರೂ.10000-14000/-

ಅರ್ಹತಾ ವಿವರಗಳು:

ಶೈಕ್ಷಣಿಕ ಅರ್ಹತೆ:

ಧಾರವಾಡ ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ M.HSc, BHSc, B.Sc ಪೂರ್ಣಗೊಳಿಸಿರಬೇಕು .

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಇದನ್ನೂ ಓದಿ: ಬ್ಯಾಂಕಿನಲ್ಲಿ ಉದ್ಯೋಗ ಪಡೆಯುವ ಕನಸು ನಿಮಗಿದ್ಯಾ? ಹಾಗಿದ್ರೆ ಇಲ್ಲಿದೆ ಸುವರ್ಣವಕಾಶ!

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ಸ್ಥಳ: ಶಿಕ್ಷಣ ಅಧಿಕಾರಿಗಳು, ಸಮುದಾಯ ವಿಜ್ಞಾನ ಕಾಲೇಜು, ಕೃಷಿ ವಿಶ್ವವಿದ್ಯಾಲಯ, ಧಾರವಾಡ – 580005, ಕರ್ನಾಟಕ ಏಪ್ರಿಲ್ 05 ಬೆಳಿಗ್ಗೆ 10:30 ಕ್ಕೆ ಹಾಜರಾಗಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್
Daily Devotional: ಸ್ತ್ರೀಯರಿಗೆ ಎಡಗಣ್ಣು ಅದುರುವುದರ ಹಿಂದಿನ ರಹಸ್ಯ
Daily Devotional: ಸ್ತ್ರೀಯರಿಗೆ ಎಡಗಣ್ಣು ಅದುರುವುದರ ಹಿಂದಿನ ರಹಸ್ಯ