AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UAS Dharwad Recruitment 2025: ಧಾರವಾಡದ ಕೃಷಿ ವಿಜ್ಞಾನ ವಿವಿಯಲ್ಲಿ ಸೀನಿಯರ್​​​ ರಿಸರ್ಚ್​​​ ಫೆಲೋ ಹುದ್ದೆಗೆ ನೇಮಕಾತಿ

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ಸೀನಿಯರ್ ರಿಸರ್ಚ್ ಫೆಲೋ (SRF) ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಎಂ.ಎಸ್ಸಿ ಮತ್ತು ಪಿಎಚ್‌ಡಿ ಪದವಿಯನ್ನು ಹೊಂದಿರುವವರು ಈ ಹುದ್ದೆಗೆ ಅರ್ಹರಾಗಿರುತ್ತಾರೆ. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿದೆ. ಆಗಸ್ಟ್ 12 ರಂದು ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ತಪ್ಪದೇ ಭಾಗಿಯಾಗಿ.

UAS Dharwad Recruitment 2025: ಧಾರವಾಡದ ಕೃಷಿ ವಿಜ್ಞಾನ ವಿವಿಯಲ್ಲಿ ಸೀನಿಯರ್​​​ ರಿಸರ್ಚ್​​​ ಫೆಲೋ ಹುದ್ದೆಗೆ ನೇಮಕಾತಿ
ಧಾರವಾಡದ ಕೃಷಿ ವಿಜ್ಞಾನ ವಿವಿ
ಅಕ್ಷತಾ ವರ್ಕಾಡಿ
|

Updated on:Aug 01, 2025 | 1:07 PM

Share

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ಅಧಿಕೃತ ಅಧಿಸೂಚನೆ ಮೂಲಕ ಸೀನಿಯರ್​​​ ರಿಸರ್ಚ್​​​ ಫೆಲೋ (SRF) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಧಾರವಾಡಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳುಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 12 ರಂದು ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗಬೇಕು.

ಧಾರವಾಡದ ಯುಎಎಸ್ ಹುದ್ದೆಯ ಅಧಿಸೂಚನೆ:

  • ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
  • ಹುದ್ದೆಗಳ ಸಂಖ್ಯೆ: 01
  • ಉದ್ಯೋಗ ಸ್ಥಳ: ಧಾರವಾಡ
  • ಹುದ್ದೆಯ ಹೆಸರು: ಸೀನಿಯರ್​​​ ರಿಸರ್ಚ್​​​ ಫೆಲೋ (SRF)
  • ವೇತನ: ತಿಂಗಳಿಗೆ ರೂ.37000-42000/-

ಅರ್ಹತಾ ವಿವರಗಳು:

  • ಶೈಕ್ಷಣಿಕ ಅರ್ಹತೆ: ಧಾರವಾಡ ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂ.ಎಸ್ಸಿ , ಪಿಎಚ್‌ಡಿ ಪೂರ್ಣಗೊಳಿಸಿರಬೇಕು .
  • ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಇದನ್ನೂ ಓದಿಬ್ಯಾಂಕ್ ಆಫ್ ಬರೋಡಾದಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ

ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕದಲ್ಲಿ ಅದರಲ್ಲೂ ಧಾರವಾಡದಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿಆಗಸ್ಟ್  12 ರಂದು ಬೆಳಿಗ್ಗೆ 10:30 ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ  ಹಾಜರಾಗಬಹುದು.

ಸಂದರ್ಶನ ನಡೆಯುವ ಸ್ಥಳ: ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾಲಯ, ಧಾರವಾಡ 

ಅಧಿಕೃತ ಅಧಿಸೂಚನೆಯ PDF ಇಲ್ಲಿದೆ: 01-Senior-Research-Fellow-SRF-Post-Advt-Details-Application-Form-UAS-Dharwad

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:06 pm, Fri, 1 August 25

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ