AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಕನ್ನಡಕ್ಕೆ ಎರಡು ಪ್ರಶಸ್ತಿ

72 National film awards: 2024ರಲ್ಲಿ ಸಿಬಿಎಫ್​​ಸಿಯಿಂದ ಪ್ರಮಾಣ ಪತ್ರ ಪಡೆದ ಸಿನಿಮಾಗಳಲ್ಲಿ ಅತ್ಯುತ್ತಮ ಸಿನಿಮಾ, ನಟ-ನಟಿಯರು, ತಂತ್ರಜ್ಞರುಗಳನ್ನು ಗುರುತಿಸಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆಯಾದ ಸಿನಿಮಾ, ನಟ-ನಟಿ, ಇತರೆ ತಂತ್ರಜ್ಞರ ಪಟ್ಟಿ ಇಲ್ಲಿದೆ ನೋಡಿ...

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಕನ್ನಡಕ್ಕೆ ಎರಡು ಪ್ರಶಸ್ತಿ
72nd National Award
ಮಂಜುನಾಥ ಸಿ.
|

Updated on: Jul 18, 2026 | 6:25 PM

Share

ಕೇಂದ್ರ ಮಾಹಿತಿ ಮತ್ತು ಪ್ರಸರಣ ಸಚಿವಾಲಯವು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರ ಘೋಷಣೆಯನ್ನು ಇಂದು (ಜುಲೈ 18) ಮಾಡಿತು. ದೆಹಲಿಯ ರಾಷ್ಟ್ರೀಯ ಮೀಡಿಯಾ ಸೆಂಟರ್​​ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಸಮಿತಿಯ ಪ್ರಮುಖರು ಪ್ರಶಸ್ತಿಗಳ ಘೋಷಣೆ ಮಾಡಿದರು. 2024ರಲ್ಲಿ ಸಿಬಿಎಫ್​​ಸಿಯಿಂದ ಪ್ರಮಾಣ ಪತ್ರ ಪಡೆದ ಸಿನಿಮಾಗಳಲ್ಲಿ ಅತ್ಯುತ್ತಮ ಸಿನಿಮಾ, ನಟ-ನಟಿಯರು, ತಂತ್ರಜ್ಞರುಗಳನ್ನು ಗುರುತಿಸಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆಯಾದ ಸಿನಿಮಾ, ನಟ-ನಟಿ, ಇತರೆ ತಂತ್ರಜ್ಞರ ಪಟ್ಟಿ ಇಲ್ಲಿದೆ ನೋಡಿ…

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ

ತೀರ್ಪುಗಾರರ ಆಯ್ಕೆ ವಿಶೇಷ-ಮೇಯಳಗನ್ (ಸೌಂಡ್ ಮಿಕ್ಸ್)

ಅತ್ಯುತ್ತಮ ನಟ ತೀರ್ಪುಗಾರರ ಆಯ್ಕೆ- ಕ್ಯಾಪ್ಟನ್ ಮಿಲ್ಲರ್ (ಧನುಶ್)

ಅತ್ಯುತ್ತಮ ಆಕ್ಷನ್ -ಮಹಾರಾಜ

ಅತ್ಯುತ್ತಮ ಕೊರಿಯೋಗ್ರಫಿ- ಸ್ತ್ರೀ 2

ಅತ್ಯುತ್ತಮ ಸಂಗೀತ- ಅಮರನ್ (ತಮಿಳು)

ಅತ್ಯುತ್ತಮ ಹಾಡು- ಆರ್ಟಿಕಲ್ 270 (ಹಿಂದಿ)

ಅತ್ಯುತ್ತಮ ಪ್ರಸಾಧನ- ಕಮಿಟಿ ಕುರ್ರೋಳ್ಳು (ತೆಲುಗು)

ಅತ್ಯುತ್ತಮ ವಸ್ತ್ರವಿನ್ಯಾಸ- ಪುಷ್ಪ 2 (ತೆಲುಗು)

ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್- ಕಲ್ಕಿ 2898 ಎಡಿ (ತೆಲುಗು)

ಅತ್ಯುತ್ತಮ ಸಂಕಲನ- ಅಮರನ್ (ತಮಿಳು)

ಅತ್ಯುತ್ತಮ ಧ್ವನಿ ವಿನ್ಯಾಸ- ಭೂಲ ಭುಲಯ್ಯ (ಹಿಂದಿ)

ಅತ್ಯುತ್ತಮ ಸಂಭಾಷಣೆ- ಲಕ್ಕಿ ಭಾಸ್ಕರ್ (ತೆಲುಗು)

ಅತ್ಯುತ್ತಮ ಅಡಾಪ್ಟೆಡ್ ಚಿತ್ರಕತೆ -ಮರಾಠಿ-ಸ್ವರಗಂಧರ್ವ

ಅತ್ಯುತ್ತಮ ಚಿತ್ರಕತೆ-ಪುಷ್ಪ 2 (ಸುಕುಮಾರ್)

ಅತ್ಯುತ್ತಮ ಸಿನಿಮಾಟೊಗ್ರಫಿ- ಬ್ರಮಯುಗಂ (ಮಲಯಾಳಂ)

ಅತ್ಯುತ್ತಮ ಗಾಯಕಿ- ಎಆರ್ಎಂ (ವೈಕೋಂ ವಿಜಯಲಕ್ಷ್ಮಿ)

ಅತ್ಯುತ್ತಮ ಗಾಯಕ- ಭರತ್ ಗಣಪತಿ (ಗರತ್ ಗಣಪತಿ-ಮರಾಠಿ)

ಅತ್ಯುತ್ತಮ ಬಾಲ ಕಲಾವಿದರು- ಓಂಕೊ ಕಿ ಕೋಟಿ (ಬಂಗಾಲಿ), ಮಿಥ್ಯ (ಅತೀಶ್ ಎಸ್ ಶೆಟ್ಟಿ)

ಅತ್ಯುತ್ತಮ ಪೋಷಕ ನಟಿ- ಮಿಥ್ಯ (ರೂಪಶ್ರೀ ವರ್ಕಾಡೆ), ಮಹಾರಾಜ (ಸಚನಾ ನಂಬಿಯಾಸ್)

ಪೋಷಕ ನಟ- ಭಕ್ಷಕ್-ಸಂಜಯ್ ಮಿಶ್ರಾ

ಅತ್ಯುತ್ತಮ ನಟಿ- ಆರ್ಟಿಕಲ್ 370-ಯಾಮಿ ಗೌತಮ್

ಅತ್ಯುತ್ತಮ ನಟ- ಚಂದು ಚಾಂಪಿಯನ್ (ಕಾರ್ತಿಕ್ ಆರ್ಯನ್), ಬ್ರಮಯುಗಂ (ಮಮ್ಮುಟಿ)

ಅತ್ಯುತ್ತಮ ನಿರ್ದೇಶಕ- ಅಮರನ್ (ರಾಜಕುಮಾರ ಪೆರ್ರಿಸ್ವಾಮಿ)

ಅತ್ಯುತ್ತಮ ಮಕ್ಕಳ ಸಿನಿಮಾ- 35 ಚಿನ್ನ ಕದು ಕಾದು, ನಂದ ಕಿಶೋರ್

ಅತ್ಯುತ್ತಮ ಸಾಮಾಜಿಕ ಮೌಲ್ಯ ಸಿನಿಮಾ- ಕ್ಯಾಪ್ಟನ್ ಮಿಲ್ಲರ್ (ಅರುಣ್ ಮೆಟ್ಟಿಸ್ವಾಮಿ)

ಅತ್ಯುತ್ತಮ ಮನೊರಂಜನಾ ಸಿನಿಮಾ- ಕಲ್ಕಿ 2898 ಎಡಿ (ನಾಗ್ ಅಶ್ವಿನ್)

ಅತ್ಯುತ್ತಮ ಡೆಬ್ಯೂ ಸಿನಿಮಾ- ಸ್ವಾತಂತ್ರ್ಯ ವೀರ ಸಾವರ್ಕರ್ (ರಣದೀಪ್ ಹೂಡಾ)

ಅತ್ಯುತ್ತಮ ಸಿನಿಮಾ-ಆರ್ಟಿಕಲ್ 370 (ಆದಿತ್ಯ ಜಂಬಲೆ)

ಅತ್ಯುತ್ತಮ ವಿಮರ್ಶೆ-ಸಂಜೀವ್ ಶ್ರೀವಾಸ್ತವ- ಹಿಂದಿ,

ಅತ್ಯುತ್ತಮ ಪುಸ್ತಕ- ‘ನಾನಿರುವುದೇ ನಿಮಗಾಗಿ, ನಾಡಿರುವುದು ನಮಗಾಗಿ’- ಕೆಂಚನಾರು ಪ್ರದೀಪ್ ಕುಮಾರ್

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ