Sign In

By signing in or creating an account, you agree with Associated Broadcasting Company's Terms & Conditions and Privacy Policy.

Acharya: ರಾಮ್​ ಚರಣ್-ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾದ ಮೊದಲಾರ್ಧ ಹೇಗಿದೆ? ಇಲ್ಲಿದೆ ವಿವರ

Acharya Movie First Half Review: ‘ಆರ್​ಆರ್​ಆರ್​’ ಚಿತ್ರದಿಂದ ರಾಮ್​ ಚರಣ್ ಖ್ಯಾತಿ ಹೆಚ್ಚಿದೆ. ಆ ಚಿತ್ರದ ಬಳಿಕ ‘ಆಚಾರ್ಯ’ ತೆರೆಗೆ ಬರುತ್ತಿದೆ.  ಹಾಗಾದರೆ, ‘ಆಚಾರ್ಯ’ ಸಿನಿಮಾದ ಮೊದಲಾರ್ಧ ಹೇಗಿದೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

Acharya: ರಾಮ್​ ಚರಣ್-ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾದ ಮೊದಲಾರ್ಧ ಹೇಗಿದೆ? ಇಲ್ಲಿದೆ ವಿವರ
ಚಿರಂಜೀವಿ-ರಾಮ್ ಚರಣ್
Follow us
TV9 Web
| Updated By: ಮದನ್​ ಕುಮಾರ್​

Updated on: Apr 29, 2022 | 8:10 AM

ರಾಮ್ ಚರಣ್ (Ram Charan) ಹಾಗೂ ಚಿರಂಜೀವಿ (Chiranjeevi) ನಟನೆಯ ‘ಆಚಾರ್ಯ’ ಸಿನಿಮಾ ಇಂದು (ಏಪ್ರಿಲ್ 29) ರಿಲೀಸ್ ಆಗಿದೆ. ಈ ಸಿನಿಮಾದ ಕಥೆ ಕಾಡಿನಲ್ಲಿ ನಡೆಯಲಿದೆ ಅನ್ನೋದು ಟ್ರೇಲರ್ ಮೂಲಕ ಗೊತ್ತಾಗಿತ್ತು. ಈ ಸಿನಿಮಾದಲ್ಲಿ ತಂದೆ-ಮಗ ಒಟ್ಟಾಗಿ ನಟಿಸಿರುವುದು ಅಭಿಮಾನಿಗಳಿಗೆ ಖುಷಿ ಇದೆ. ಟ್ರೇಲರ್ ಮೂಲಕ ಸಿನಿಮಾ ಹೇಗಿದೆ ಎನ್ನುವ ಝಲಕ್ ಸಿಕ್ಕಿತ್ತು. ಕೊರಟಾಲ ಶಿವ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ‘ಮಿರ್ಚಿ’, ‘ಭರತ್ ಅನೆ ನೇನು’ ಮೊದಲಾದ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ‘ಆರ್​ಆರ್​ಆರ್​’ ಚಿತ್ರದಿಂದ ರಾಮ್​ ಚರಣ್ ಖ್ಯಾತಿ ಹೆಚ್ಚಿದೆ. ಆ ಚಿತ್ರದ ಬಳಿಕ ‘ಆಚಾರ್ಯ’ ತೆರೆಗೆ ಬರುತ್ತಿದೆ.  ಹಾಗಾದರೆ, ‘ಆಚಾರ್ಯ’ ಸಿನಿಮಾದ ಮೊದಲಾರ್ಧ (Acharya Movie First Half Review) ಹೇಗಿದೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

  1. ‘ಆಚಾರ್ಯ’ ಸಿನಿಮಾದ ಪೂರ್ತಿ ಕಥೆ ಕಾಡಿನಲ್ಲೇ ಸಾಗುತ್ತದೆ. ಫಸ್ಟ್​ ಹಾಫ್​ ಬಹುತೇಕ ಕಾಡಿನ ದೃಶ್ಯಗಳೇ ತುಂಬಿಕೊಂಡಿವೆ.
  2. ಈ ಸಿನಿಮಾದಲ್ಲಿ ಚಿರಂಜೀವಿ ಮತ್ತು ರಾಮ್​ ಚರಣ್​ ನಟಿಸಿದ್ದಾರೆ. ರಾಮ್​ ಚರಣ್​ ಅವರದ್ದು ಅತಿಥಿ ಪಾತ್ರ. ಮಧ್ಯಂತರಕ್ಕಿಂತ ಮುನ್ನ ಅವರ​ ಎಂಟ್ರಿ ಆಗುತ್ತದೆ.
  3. ಪೂಜಾ ಹೆಗ್ಡೆ ಅವರಿಗೆ ‘ಆಚಾರ್ಯ’ ಚಿತ್ರದ ಮೊದಲಾರ್ಧದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಇಲ್ಲ. ಕೇವಲ ಎರಡು ದೃಶ್ಯಗಳಲ್ಲಿ ಮಾತ್ರ ಅವರು ಕಾಣಿಸಿಕೊಂಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಲಿದೆ.
  4. ‘ಆಚಾರ್ಯ’ ಫಸ್ಟ್​ ಹಾಫ್​ನಲ್ಲಿ ಭರ್ಜರಿ ಫೈಟ್ ಇದೆ. ಎರಡು ಹಾಡುಗಳಿವೆ. ಐಟಂ ಸಾಂಗ್​ ಬಯಸುವ ಪ್ರೇಕ್ಷಕರಿಗೆ ಮೊದಲಾರ್ಧದಲ್ಲಿ ಮನರಂಜನೆ ಇದೆ.
  5. ಈ ಸಿನಿಮಾದ ಮೊದಲಾರ್ಧದ ಕಥೆ ತುಂಬ ನಿಧಾನಗತಿಯಲ್ಲಿ ಸಾಗುತ್ತದೆ. ಪ್ರೇಕ್ಷಕರ ತಾಳ್ಮೆ ಪರೀಕ್ಷೆ ಮಾಡುತ್ತದೆ.
  6. ಹೇಳಿಕೊಳ್ಳುವಂತಹ ಗಟ್ಟಿಯಾದ ಕಥಾಹಂದರ ಈ ಚಿತ್ರದಲ್ಲಿ ಇಲ್ಲ. ಸಣ್ಣ ವಿಷಯವನ್ನೇ ಎಳೆದಾಡಿದಂತಿದೆ.

ಇದನ್ನೂ ಓದಿ: Kajal Aggarwal: ‘ಆಚಾರ್ಯ’ ಚಿತ್ರದಲ್ಲಿ ಕಾಜಲ್‌ ಪಾತ್ರ ಏಕಿಲ್ಲ? ಕಾರಣ ಬಹಿರಂಗಪಡಿಸಿದ ನಿರ್ದೇಶಕ

Urfi Javed: ರಾಮ್ ಚರಣ್ ನೆಚ್ಚಿನ ನಟ ಎಂದ ಉರ್ಫಿ ‘ಕೆಜಿಎಫ್’ ಬಗ್ಗೆ ಹೇಳಿದ್ದೇನು? ಇಲ್ಲಿದೆ ನೋಡಿ

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ