AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಬರ್ಟ್’ ಸಿನಿಮಾ ರಿಲೀಸ್​ಗೂ ಮುನ್ನ ತಿರುಮಲ ದೇಗುಲಕ್ಕೆ ನಟ ದರ್ಶನ್ ಭೇಟಿ

ರಾಬರ್ಟ್​ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ನಟ ದರ್ಶನ್​ ಆಂಧ್ರದ ತಿರುಮಲ ದೇಗುಲಕ್ಕೆ ಭೇಟಿ ನಿಡಿದ್ದಾರೆ. ದರ್ಶನ್​ ಜೊತೆ ಚಿತ್ರದ ನಟಿ, ನಿರ್ದೇಶಕ ಸೇರಿದಂತೆ ಹಲವರು ಸಾಥ್​ ನೀಡಿದ್ದಾರೆ.

‘ರಾಬರ್ಟ್’ ಸಿನಿಮಾ ರಿಲೀಸ್​ಗೂ ಮುನ್ನ ತಿರುಮಲ ದೇಗುಲಕ್ಕೆ ನಟ ದರ್ಶನ್ ಭೇಟಿ
ನಟ ದರ್ಶನ್
shruti hegde
| Edited By: |

Updated on: Feb 10, 2021 | 3:41 PM

Share

ಬೆಂಗಳೂರು: ರಾಬರ್ಟ್​​ ಸಿನಿಮಾ ರಿಲೀಸ್​ ಹಿನ್ನೆಲೆಯಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಆಂಧ್ರದ ತಿರುಮಲ ತಿರುಪತಿ ದೇಗುಲಕ್ಕೆ ಭೇಟಿ ನೀಡಿದ್ದಾರೆ. ದೇಗುಲದಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅರ್ಚಕರಿಂದ ತೀರ್ಥ ಪ್ರಸಾದ ಸ್ವೀಕರಿಸಿದ್ದಾರೆ.

ರಾಬರ್ಟ್​ ಸಿನಿಮಾದ ಬಿಡುಗಡೆಗೆ ಸಂಬಂಧಿಸಿದಂತೆ ತಿರುಮಲ ದೇಗುಲದ ತಿಮ್ಮಪ್ಪನಲ್ಲಿ ಕರ್ನಾಟಕದ ಸ್ಯಾಂಡಲ್ ವುಡ್ ಹೀರೋ ದರ್ಶನ್​ ಪ್ರಾರ್ಥಿಸಿಕೊಂಡಿದ್ದಾರೆ. ನಂತರ ದೇವರಿಗೆ ನಮಸ್ಕರಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್​ ಓರ್ವರಲ್ಲದೇ ಜೊತೆಗೆ ಹಲವಾರು ಸೆಲಿಬ್ರಿಟಿಗಳು ಸಾಥ್​ ನೀಡಿದ್ದಾರೆ.

ನಟಿ ಸಿಮ್ರತ್ ಕೌರ್, ನಿರ್ದೇಶಕ ಸಂತೋಷ ಶ್ರೀನಿವಾಸ್​, ಸಾಹಿತಿ ಬುರ್ರಾ ಸಾಯಿ ಮಾಧವ ಹಾಗೂ ಇನ್ನಿತರ ಟಾಲಿವುಡ್ ಕಲಾವಿದರು ಬಾಲಾಜಿಯ ದರ್ಶನ ಪಡೆದಿದ್ದಾರೆ. ನಟ ದರ್ಶನ್​ರನ್ನು ದೇವಸ್ಥಾನದಲ್ಲಿ ಕಂಡ ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ದರ್ಶನ್​ರನ್ನು ತೆರೆ ಮೇಲೆ ನೋಡುತ್ತಿದ್ದ ಅಭಿಮಾನಿಗಳ ಸಂತಸ ಮುಗಿಲು ಮುಟ್ಟಿದ್ದು, ಫೋಟೋ ತೆಗೆಸಿಕೊಂಡು ಸಂತೋಷ ಪಟ್ಟಿದ್ದಾರೆ.

actor darshan

ನಟ ದರ್ಶನ್​ ದೇಗುಲಕ್ಕೆ ಭೇಟಿ

ಅಂತೂ ಸಿಕ್ತು ಗ್ರೀನ್​ ಸಿಗ್ನಲ್​: ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ಒಂದೇ ದಿನ ‘ರಾಬರ್ಟ್‌’ ಸಿನಿಮಾ ರಿಲೀಸ್‌!

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ