AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಬರ್ಟ್’ ಸಿನಿಮಾ ರಿಲೀಸ್​ಗೂ ಮುನ್ನ ತಿರುಮಲ ದೇಗುಲಕ್ಕೆ ನಟ ದರ್ಶನ್ ಭೇಟಿ

ರಾಬರ್ಟ್​ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ನಟ ದರ್ಶನ್​ ಆಂಧ್ರದ ತಿರುಮಲ ದೇಗುಲಕ್ಕೆ ಭೇಟಿ ನಿಡಿದ್ದಾರೆ. ದರ್ಶನ್​ ಜೊತೆ ಚಿತ್ರದ ನಟಿ, ನಿರ್ದೇಶಕ ಸೇರಿದಂತೆ ಹಲವರು ಸಾಥ್​ ನೀಡಿದ್ದಾರೆ.

‘ರಾಬರ್ಟ್’ ಸಿನಿಮಾ ರಿಲೀಸ್​ಗೂ ಮುನ್ನ ತಿರುಮಲ ದೇಗುಲಕ್ಕೆ ನಟ ದರ್ಶನ್ ಭೇಟಿ
ನಟ ದರ್ಶನ್
shruti hegde
| Edited By: |

Updated on: Feb 10, 2021 | 3:41 PM

Share

ಬೆಂಗಳೂರು: ರಾಬರ್ಟ್​​ ಸಿನಿಮಾ ರಿಲೀಸ್​ ಹಿನ್ನೆಲೆಯಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಆಂಧ್ರದ ತಿರುಮಲ ತಿರುಪತಿ ದೇಗುಲಕ್ಕೆ ಭೇಟಿ ನೀಡಿದ್ದಾರೆ. ದೇಗುಲದಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅರ್ಚಕರಿಂದ ತೀರ್ಥ ಪ್ರಸಾದ ಸ್ವೀಕರಿಸಿದ್ದಾರೆ.

ರಾಬರ್ಟ್​ ಸಿನಿಮಾದ ಬಿಡುಗಡೆಗೆ ಸಂಬಂಧಿಸಿದಂತೆ ತಿರುಮಲ ದೇಗುಲದ ತಿಮ್ಮಪ್ಪನಲ್ಲಿ ಕರ್ನಾಟಕದ ಸ್ಯಾಂಡಲ್ ವುಡ್ ಹೀರೋ ದರ್ಶನ್​ ಪ್ರಾರ್ಥಿಸಿಕೊಂಡಿದ್ದಾರೆ. ನಂತರ ದೇವರಿಗೆ ನಮಸ್ಕರಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್​ ಓರ್ವರಲ್ಲದೇ ಜೊತೆಗೆ ಹಲವಾರು ಸೆಲಿಬ್ರಿಟಿಗಳು ಸಾಥ್​ ನೀಡಿದ್ದಾರೆ.

ನಟಿ ಸಿಮ್ರತ್ ಕೌರ್, ನಿರ್ದೇಶಕ ಸಂತೋಷ ಶ್ರೀನಿವಾಸ್​, ಸಾಹಿತಿ ಬುರ್ರಾ ಸಾಯಿ ಮಾಧವ ಹಾಗೂ ಇನ್ನಿತರ ಟಾಲಿವುಡ್ ಕಲಾವಿದರು ಬಾಲಾಜಿಯ ದರ್ಶನ ಪಡೆದಿದ್ದಾರೆ. ನಟ ದರ್ಶನ್​ರನ್ನು ದೇವಸ್ಥಾನದಲ್ಲಿ ಕಂಡ ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ದರ್ಶನ್​ರನ್ನು ತೆರೆ ಮೇಲೆ ನೋಡುತ್ತಿದ್ದ ಅಭಿಮಾನಿಗಳ ಸಂತಸ ಮುಗಿಲು ಮುಟ್ಟಿದ್ದು, ಫೋಟೋ ತೆಗೆಸಿಕೊಂಡು ಸಂತೋಷ ಪಟ್ಟಿದ್ದಾರೆ.

actor darshan

ನಟ ದರ್ಶನ್​ ದೇಗುಲಕ್ಕೆ ಭೇಟಿ

ಅಂತೂ ಸಿಕ್ತು ಗ್ರೀನ್​ ಸಿಗ್ನಲ್​: ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ಒಂದೇ ದಿನ ‘ರಾಬರ್ಟ್‌’ ಸಿನಿಮಾ ರಿಲೀಸ್‌!

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ