AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಬರ್ಟ್’ ಸಿನಿಮಾ ರಿಲೀಸ್​ಗೂ ಮುನ್ನ ತಿರುಮಲ ದೇಗುಲಕ್ಕೆ ನಟ ದರ್ಶನ್ ಭೇಟಿ

ರಾಬರ್ಟ್​ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ನಟ ದರ್ಶನ್​ ಆಂಧ್ರದ ತಿರುಮಲ ದೇಗುಲಕ್ಕೆ ಭೇಟಿ ನಿಡಿದ್ದಾರೆ. ದರ್ಶನ್​ ಜೊತೆ ಚಿತ್ರದ ನಟಿ, ನಿರ್ದೇಶಕ ಸೇರಿದಂತೆ ಹಲವರು ಸಾಥ್​ ನೀಡಿದ್ದಾರೆ.

‘ರಾಬರ್ಟ್’ ಸಿನಿಮಾ ರಿಲೀಸ್​ಗೂ ಮುನ್ನ ತಿರುಮಲ ದೇಗುಲಕ್ಕೆ ನಟ ದರ್ಶನ್ ಭೇಟಿ
ನಟ ದರ್ಶನ್
shruti hegde
| Edited By: ಸಾಧು ಶ್ರೀನಾಥ್​|

Updated on: Feb 10, 2021 | 3:41 PM

Share

ಬೆಂಗಳೂರು: ರಾಬರ್ಟ್​​ ಸಿನಿಮಾ ರಿಲೀಸ್​ ಹಿನ್ನೆಲೆಯಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಆಂಧ್ರದ ತಿರುಮಲ ತಿರುಪತಿ ದೇಗುಲಕ್ಕೆ ಭೇಟಿ ನೀಡಿದ್ದಾರೆ. ದೇಗುಲದಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅರ್ಚಕರಿಂದ ತೀರ್ಥ ಪ್ರಸಾದ ಸ್ವೀಕರಿಸಿದ್ದಾರೆ.

ರಾಬರ್ಟ್​ ಸಿನಿಮಾದ ಬಿಡುಗಡೆಗೆ ಸಂಬಂಧಿಸಿದಂತೆ ತಿರುಮಲ ದೇಗುಲದ ತಿಮ್ಮಪ್ಪನಲ್ಲಿ ಕರ್ನಾಟಕದ ಸ್ಯಾಂಡಲ್ ವುಡ್ ಹೀರೋ ದರ್ಶನ್​ ಪ್ರಾರ್ಥಿಸಿಕೊಂಡಿದ್ದಾರೆ. ನಂತರ ದೇವರಿಗೆ ನಮಸ್ಕರಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್​ ಓರ್ವರಲ್ಲದೇ ಜೊತೆಗೆ ಹಲವಾರು ಸೆಲಿಬ್ರಿಟಿಗಳು ಸಾಥ್​ ನೀಡಿದ್ದಾರೆ.

ನಟಿ ಸಿಮ್ರತ್ ಕೌರ್, ನಿರ್ದೇಶಕ ಸಂತೋಷ ಶ್ರೀನಿವಾಸ್​, ಸಾಹಿತಿ ಬುರ್ರಾ ಸಾಯಿ ಮಾಧವ ಹಾಗೂ ಇನ್ನಿತರ ಟಾಲಿವುಡ್ ಕಲಾವಿದರು ಬಾಲಾಜಿಯ ದರ್ಶನ ಪಡೆದಿದ್ದಾರೆ. ನಟ ದರ್ಶನ್​ರನ್ನು ದೇವಸ್ಥಾನದಲ್ಲಿ ಕಂಡ ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ದರ್ಶನ್​ರನ್ನು ತೆರೆ ಮೇಲೆ ನೋಡುತ್ತಿದ್ದ ಅಭಿಮಾನಿಗಳ ಸಂತಸ ಮುಗಿಲು ಮುಟ್ಟಿದ್ದು, ಫೋಟೋ ತೆಗೆಸಿಕೊಂಡು ಸಂತೋಷ ಪಟ್ಟಿದ್ದಾರೆ.

actor darshan

ನಟ ದರ್ಶನ್​ ದೇಗುಲಕ್ಕೆ ಭೇಟಿ

ಅಂತೂ ಸಿಕ್ತು ಗ್ರೀನ್​ ಸಿಗ್ನಲ್​: ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ಒಂದೇ ದಿನ ‘ರಾಬರ್ಟ್‌’ ಸಿನಿಮಾ ರಿಲೀಸ್‌!

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು