AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಸಗಾರರು ಏಳಿಗೆಯಾಗಲ್ಲ ಎಂದು ​ಹೇಳಿದ್ದು ಯಾರಿಗೆ? ಸಿದ್ದಾರ್ಥ್ ಕೊಟ್ರು ಉತ್ತರ

ಶಾಲೆಯಲ್ಲಿ ಶಿಕ್ಷಕರಿಂದ ನಾನು ಕಲಿತ ಮೊದಲ ಪಾಠ, ‘ವಂಚಕರು ಎಂದಿಗೂ ಏಳಿಗೆಯಾಗಲ್ಲ’ ಎಂದು ಸಿದ್ದಾರ್ಥ್​ ಬರೆದುಕೊಂಡಿದ್ದರು. ಇದು ಸಮಂತಾ ಉದ್ದೇಶಿಸಿ ಮಾಡಿದ ಟ್ವೀಟ್​ ಎಂದು ಹೇಳಲಾಗಿತ್ತು.

ಮೋಸಗಾರರು ಏಳಿಗೆಯಾಗಲ್ಲ ಎಂದು ​ಹೇಳಿದ್ದು ಯಾರಿಗೆ? ಸಿದ್ದಾರ್ಥ್ ಕೊಟ್ರು ಉತ್ತರ
ಸಿದ್ದಾರ್ಥ್​-ಸಮಂತಾ
TV9 Web
| Edited By: |

Updated on: Oct 08, 2021 | 8:48 PM

Share

ಸಿದ್ದಾರ್ಥ್‌​ ಹಾಗೂ ಸಮಂತಾ ಅಕ್ಕಿನೇನಿ ಒಂದು ಕಾಲದಲ್ಲಿ ರಿಲೇಶನ್​ಶಿಪ್​ನಲ್ಲಿದ್ದರು. ಆದರೆ, ಕಾರಣಾಂತರಗಳಿಂದ ಇವರ ಸಂಬಂಧ ಮುರಿದು ಬಿದ್ದಿತ್ತು. ಆ ಬಗ್ಗೆ ಅನೇಕರಿಗೆ ಗೊತ್ತಿದೆ. ಈ ಕಹಿ ಘಟನೆಯಿಂದ ಅವರು ಹೊರ ಬಂದಿದ್ದಾರೆ. ಆ ನಂತರ ನಾಗ ಚೈತನ್ಯ ಅವರನ್ನು ಪ್ರೀತಿಸಿ ಸಮಂತಾ ಮದುವೆ ಆದರು. ಈಗ ನಾಲ್ಕು ವರ್ಷಗಳ ದಾಂಪತ್ಯ ಜೀವನವನ್ನು ಮುರಿದು ಇಬ್ಬರೂ ಬೇರೇ ಆಗುವ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬೆನ್ನಲ್ಲೇ ನಟ ಸಿದ್ದಾರ್ಥ್​ ಮಾಡಿದ್ದ ಟ್ವೀಟ್​ ಒಂದು ವೈರಲ್​ ಆಗಿತ್ತು. ಇದನ್ನು ಎಲ್ಲರೂ ಟೀಕೆ ಮಾಡಿದ್ದರು. ಈಗ ಇದಕ್ಕೆ ಸಿದ್ದಾರ್ಥ್​ ಸ್ಪಷ್ಟನೆ ನೀಡಿದ್ದಾರೆ.

ಶಾಲೆಯಲ್ಲಿ ಶಿಕ್ಷಕರಿಂದ ನಾನು ಕಲಿತ ಮೊದಲ ಪಾಠ, ‘ವಂಚಕರು ಎಂದಿಗೂ ಏಳಿಗೆಯಾಗಲ್ಲ’ ಎಂದು ಸಿದ್ದಾರ್ಥ್​ ಬರೆದುಕೊಂಡಿದ್ದರು. ಇದು ಸಮಂತಾ ಉದ್ದೇಶಿಸಿ ಮಾಡಿದ ಟ್ವೀಟ್​ ಎಂದು ಹೇಳಲಾಗಿತ್ತು. ಸಿದ್ದಾರ್ಥ್​ಗೆ ಎಲ್ಲರೂ ಕ್ಲಾಸ್​ ತೆಗೆದುಕೊಂಡಿದ್ದರು. ಈ ರೀತಿಯಲ್ಲಿ ಹೀನಾಯಾವಾಗಿ ಮಾತನಾಡೋಕೆ ಹೇಗೆ ಮನಸ್ಸು ಬರುತ್ತದೆ ಎಂದು ಕೆಲವರು ಪ್ರಶ್ನಿಸಿದ್ದರು. ಇದಕ್ಕೆ ಸಿದ್ದಾರ್ಥ್​ ಕಟುವಾಗಿಯೇ ಉತ್ತರ ನೀಡಿದ್ದಾರೆ.

ಈ ಬಗ್ಗೆ ಸಿದ್ದಾರ್ಥ್​ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ, ಅವರು ಮಾಡಿರುವ ಟ್ವೀಟ್​ನ ಹಿಂದೆ ಯಾವುದೇ ಕೆಟ್ಟ ಉದ್ದೇಶ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ‘ನಿತ್ಯವೂ ನನ್ನ ಮನಸ್ಸಿಗೆ ಏನು ಬರುತ್ತದೆಯೋ ಅದನ್ನು ಟ್ವೀಟ್​ ಮಾಡುತ್ತೇನೆ. ಬೀದಿ ನಾಯಿಗಳ ಬಗ್ಗೆ ಟ್ವೀಟ್​ ಮಾಡಿದಾಗ ಅದು ತನಗೇ ಹೇಳಿದ್ದು ಎಂದು ಜನರು ಭಾವಿಸಿದರೆ ಅದಕ್ಕೆ ನಾನು ಜವಾಬ್ದಾರನಲ್ಲ’ ಎಂದಿದ್ದಾರೆ ಸಿದ್ದಾರ್ಥ್​.  ಈ ಮೂಲಕ ತಮ್ಮ ಬಗ್ಗೆ ಟೀಕೆ ಮಾಡಿದವರ ಬಾಯಿ ಮುಚ್ಚಿಸಿದ್ದಾರೆ ಅವರು. ಇದನ್ನೂ ಹಲವರು ಟೀಕಿಸಿದ್ದಾರೆ.

ಇದನ್ನೂ ಓದಿ: ಮೋಸಗಾರರು ಏಳಿಗೆಯಾಗಲ್ಲ ಎಂದ ನಟ ಸಿದ್ದಾರ್ಥ್‌; ಸಮಂತಾರನ್ನು ನೆನಪು ಮಾಡಿಕೊಂಡ ನೆಟ್ಟಿಗರು

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್