AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಸಗಾರರು ಏಳಿಗೆಯಾಗಲ್ಲ ಎಂದು ​ಹೇಳಿದ್ದು ಯಾರಿಗೆ? ಸಿದ್ದಾರ್ಥ್ ಕೊಟ್ರು ಉತ್ತರ

ಶಾಲೆಯಲ್ಲಿ ಶಿಕ್ಷಕರಿಂದ ನಾನು ಕಲಿತ ಮೊದಲ ಪಾಠ, ‘ವಂಚಕರು ಎಂದಿಗೂ ಏಳಿಗೆಯಾಗಲ್ಲ’ ಎಂದು ಸಿದ್ದಾರ್ಥ್​ ಬರೆದುಕೊಂಡಿದ್ದರು. ಇದು ಸಮಂತಾ ಉದ್ದೇಶಿಸಿ ಮಾಡಿದ ಟ್ವೀಟ್​ ಎಂದು ಹೇಳಲಾಗಿತ್ತು.

ಮೋಸಗಾರರು ಏಳಿಗೆಯಾಗಲ್ಲ ಎಂದು ​ಹೇಳಿದ್ದು ಯಾರಿಗೆ? ಸಿದ್ದಾರ್ಥ್ ಕೊಟ್ರು ಉತ್ತರ
ಸಿದ್ದಾರ್ಥ್​-ಸಮಂತಾ
TV9 Web
| Edited By: |

Updated on: Oct 08, 2021 | 8:48 PM

Share

ಸಿದ್ದಾರ್ಥ್‌​ ಹಾಗೂ ಸಮಂತಾ ಅಕ್ಕಿನೇನಿ ಒಂದು ಕಾಲದಲ್ಲಿ ರಿಲೇಶನ್​ಶಿಪ್​ನಲ್ಲಿದ್ದರು. ಆದರೆ, ಕಾರಣಾಂತರಗಳಿಂದ ಇವರ ಸಂಬಂಧ ಮುರಿದು ಬಿದ್ದಿತ್ತು. ಆ ಬಗ್ಗೆ ಅನೇಕರಿಗೆ ಗೊತ್ತಿದೆ. ಈ ಕಹಿ ಘಟನೆಯಿಂದ ಅವರು ಹೊರ ಬಂದಿದ್ದಾರೆ. ಆ ನಂತರ ನಾಗ ಚೈತನ್ಯ ಅವರನ್ನು ಪ್ರೀತಿಸಿ ಸಮಂತಾ ಮದುವೆ ಆದರು. ಈಗ ನಾಲ್ಕು ವರ್ಷಗಳ ದಾಂಪತ್ಯ ಜೀವನವನ್ನು ಮುರಿದು ಇಬ್ಬರೂ ಬೇರೇ ಆಗುವ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬೆನ್ನಲ್ಲೇ ನಟ ಸಿದ್ದಾರ್ಥ್​ ಮಾಡಿದ್ದ ಟ್ವೀಟ್​ ಒಂದು ವೈರಲ್​ ಆಗಿತ್ತು. ಇದನ್ನು ಎಲ್ಲರೂ ಟೀಕೆ ಮಾಡಿದ್ದರು. ಈಗ ಇದಕ್ಕೆ ಸಿದ್ದಾರ್ಥ್​ ಸ್ಪಷ್ಟನೆ ನೀಡಿದ್ದಾರೆ.

ಶಾಲೆಯಲ್ಲಿ ಶಿಕ್ಷಕರಿಂದ ನಾನು ಕಲಿತ ಮೊದಲ ಪಾಠ, ‘ವಂಚಕರು ಎಂದಿಗೂ ಏಳಿಗೆಯಾಗಲ್ಲ’ ಎಂದು ಸಿದ್ದಾರ್ಥ್​ ಬರೆದುಕೊಂಡಿದ್ದರು. ಇದು ಸಮಂತಾ ಉದ್ದೇಶಿಸಿ ಮಾಡಿದ ಟ್ವೀಟ್​ ಎಂದು ಹೇಳಲಾಗಿತ್ತು. ಸಿದ್ದಾರ್ಥ್​ಗೆ ಎಲ್ಲರೂ ಕ್ಲಾಸ್​ ತೆಗೆದುಕೊಂಡಿದ್ದರು. ಈ ರೀತಿಯಲ್ಲಿ ಹೀನಾಯಾವಾಗಿ ಮಾತನಾಡೋಕೆ ಹೇಗೆ ಮನಸ್ಸು ಬರುತ್ತದೆ ಎಂದು ಕೆಲವರು ಪ್ರಶ್ನಿಸಿದ್ದರು. ಇದಕ್ಕೆ ಸಿದ್ದಾರ್ಥ್​ ಕಟುವಾಗಿಯೇ ಉತ್ತರ ನೀಡಿದ್ದಾರೆ.

ಈ ಬಗ್ಗೆ ಸಿದ್ದಾರ್ಥ್​ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ, ಅವರು ಮಾಡಿರುವ ಟ್ವೀಟ್​ನ ಹಿಂದೆ ಯಾವುದೇ ಕೆಟ್ಟ ಉದ್ದೇಶ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ‘ನಿತ್ಯವೂ ನನ್ನ ಮನಸ್ಸಿಗೆ ಏನು ಬರುತ್ತದೆಯೋ ಅದನ್ನು ಟ್ವೀಟ್​ ಮಾಡುತ್ತೇನೆ. ಬೀದಿ ನಾಯಿಗಳ ಬಗ್ಗೆ ಟ್ವೀಟ್​ ಮಾಡಿದಾಗ ಅದು ತನಗೇ ಹೇಳಿದ್ದು ಎಂದು ಜನರು ಭಾವಿಸಿದರೆ ಅದಕ್ಕೆ ನಾನು ಜವಾಬ್ದಾರನಲ್ಲ’ ಎಂದಿದ್ದಾರೆ ಸಿದ್ದಾರ್ಥ್​.  ಈ ಮೂಲಕ ತಮ್ಮ ಬಗ್ಗೆ ಟೀಕೆ ಮಾಡಿದವರ ಬಾಯಿ ಮುಚ್ಚಿಸಿದ್ದಾರೆ ಅವರು. ಇದನ್ನೂ ಹಲವರು ಟೀಕಿಸಿದ್ದಾರೆ.

ಇದನ್ನೂ ಓದಿ: ಮೋಸಗಾರರು ಏಳಿಗೆಯಾಗಲ್ಲ ಎಂದ ನಟ ಸಿದ್ದಾರ್ಥ್‌; ಸಮಂತಾರನ್ನು ನೆನಪು ಮಾಡಿಕೊಂಡ ನೆಟ್ಟಿಗರು

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!