AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತದ್ವಿರುದ್ದ’ ಸಿನಿಮಾ ಬಗ್ಗೆ ಸುಚೇಂದ್ರ ಪ್ರಸಾದ್ ಬಿಚ್ಚುಮಾತು: ವಿಡಿಯೋ

Suchendra Prasad: ‘ತದ್ವಿರುದ್ಧ’ ಸಿನಿಮಾನಲ್ಲಿ ಸುಚೇಂದ್ರ ಪ್ರಸಾದ್, ವಿಕ್ರಮ್ ರಾಮಯ್ಯ, ಸುಮನ್‌ ರಂಗನಾಥ್‌, ಐಶ್ವರ್ಯಾ ಶೆಟ್ಟಿ, ಪೂಜಾ ಗೌಡ ಇನ್ನೂ ಕೆಲವರು ನಟಿಸಿದ್ದಾರೆ. ಸಿನಿಮಾದ ಬಗ್ಗೆ ನಟ ಸುಚೇಂದ್ರ ಪ್ರಸಾದ್ ಟಿವಿ9 ಜೊತೆಗೆ ಮಾತನಾಡಿದ್ದಾರೆ. ಜೊತೆಗೆ ತಮ್ಮ ಪಾತ್ರದ ವಿಶೇಷತೆಯ ಬಗ್ಗೆ, ತಾವೇಕೆ ಗಾಲಿ ಕುರ್ಚಿಯಲ್ಲಿ ಕೂತು ನಟಿಸಿದ್ದು ಇನ್ನೂ ಕೆಲವು ವಿಷಯಗಳನ್ನು ಸುಚೇಂದ್ರ ಪ್ರಸಾದ್ ಮಾತನಾಡಿದ್ದಾರೆ. ವಿಡಿಯೋ ನೋಡಿ...

ಮಂಜುನಾಥ ಸಿ.
|

Updated on: Aug 05, 2026 | 6:58 PM

Share

ಖ್ಯಾತ ನಟ ಸುಚೇಂದ್ರ ಪ್ರಸಾದ್ (Suchendra Prasad) ಅವರು ‘ತದ್ವಿರುದ್ಧ’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದಾರೆ. ಇದೊಂದು ಭಿನ್ನ ಕತೆಯುಳ್ಳ ಥ್ರಿಲ್ಲರ್ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ಸುಚೇಂದ್ರ ಪ್ರಸಾದ್, ವಿಕ್ರಮ್ ರಾಮಯ್ಯ, ಸುಮನ್‌ ರಂಗನಾಥ್‌, ಐಶ್ವರ್ಯಾ ಶೆಟ್ಟಿ, ಪೂಜಾ ಗೌಡ ಇನ್ನೂ ಕೆಲವರು ನಟಿಸಿದ್ದಾರೆ. ಸಿನಿಮಾದ ಬಗ್ಗೆ ನಟ ಸುಚೇಂದ್ರ ಪ್ರಸಾದ್ ಟಿವಿ9 ಜೊತೆಗೆ ಮಾತನಾಡಿದ್ದಾರೆ. ಜೊತೆಗೆ ತಮ್ಮ ಪಾತ್ರದ ವಿಶೇಷತೆಯ ಬಗ್ಗೆ, ತಾವೇಕೆ ಗಾಲಿ ಕುರ್ಚಿಯಲ್ಲಿ ಕೂತು ನಟಿಸಿದ್ದು ಇನ್ನೂ ಕೆಲವು ವಿಷಯಗಳನ್ನು ಸುಚೇಂದ್ರ ಪ್ರಸಾದ್ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ