AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗನ್​ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದ ಹೀರೋ; ಹೇಗಿದೆ ನೋಡಿ ಈಗ ಅವರ ಪರಿಸ್ಥಿತಿ

‘ರತ್ನಂ’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಜಗನ್ ಅವರು ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂದಿದ್ದರು ವಿಶಾಲ್. ‘ಜಗನ್ ಅವರು ಸಾಕಷ್ಟು ವಿಷನ್ ಹೊಂದಿದ್ದಾರೆ. ಅವರಿಗೆ ಜನರ ನಾಡಿಮಿಡಿತ ಗೊತ್ತಿದೆ. ಅವರು ಸಾರ್ವಜನಿಕರ ಸೇವೆಯನ್ನು ಮಾಡಬಹುದು. ಅವರು ಸಿಎಂ ಆಗಿಯೇ ಆಗುತ್ತಾರೆ’ ಎಂದಿದ್ದರು ವಿಶಾಲ್.

ಜಗನ್​ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದ ಹೀರೋ; ಹೇಗಿದೆ ನೋಡಿ ಈಗ ಅವರ ಪರಿಸ್ಥಿತಿ
ವಿಶಾಲ್-ಜಗನ್
ರಾಜೇಶ್ ದುಗ್ಗುಮನೆ
|

Updated on: Jun 08, 2024 | 10:55 AM

Share

ಆಂಧ್ರ ಪ್ರದೇಶದಲ್ಲಿ ವೈಎಸ್​ ಜಗನ್ ರೆಡ್ಡಿ (YS Jagan Reddy) ಅವರು ಸೋತಿದ್ದಾರೆ. ಅವರ ಸೋಲು ಅನೇಕರಿಗೆ ಶಾಕಿಂಗ್ ಎನಿಸಿದೆ. ಪವನ್ ಕಲ್ಯಾಣ್ ಹಾಗೂ ಚಂದ್ರಬಾಬು ನಾಯ್ಡು ಮೈತ್ರಿ ಗೆಲುವು ಕಂಡಿದೆ. ಈಗ ಈ ಬಗ್ಗೆ ಚರ್ಚೆ ಹಾಗೂ ವಿರೋಧ ನಡೆಯುತ್ತಿದೆ. ಜಗನ್ ಮೋಹನ್ ರೆಡ್ಡಿ ಅವರು ಗೆಲುವು ಕಾಣುತ್ತಾರೆ ಎಂದು ವಿಶಾಲ್ ಭವಿಷ್ಯ ನುಡಿದಿದ್ದರು. ಆದರೆ, ಅದು ನಿಜವಾಗಿಲ್ಲ. ಈ ಕಾರಣಕ್ಕೆ ಅವರು ಸಖತ್ ಟ್ರೋಲ್ ಆಗುತ್ತಿದ್ದಾರೆ. ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಮಾಡಲಾಗುತ್ತಿದೆ.

‘ರತ್ನಂ’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಜಗನ್ ಅವರು ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂದಿದ್ದರು ವಿಶಾಲ್. ‘ಜಗನ್ ಅವರು ಸಾಕಷ್ಟು ವಿಷನ್ ಹೊಂದಿದ್ದಾರೆ. ಅವರಿಗೆ ಜನರ ನಾಡಿಮಿಡಿತ ಗೊತ್ತಿದೆ. ಅವರು ಸಾರ್ವಜನಿಕರ ಸೇವೆಯನ್ನು ಮಾಡಬಹುದು. ಅವರು ಸಿಎಂ ಆಗಿಯೇ ಆಗುತ್ತಾರೆ. ಜೂನ್​ 5ಕ್ಕೆ ನಾನು ಈ ಬಗ್ಗೆ ಮಾತನಾಡುತ್ತೇನೆ’ ಎಂದಿದ್ದರು ಜಗನ್. ಆದರೆ, ಆ ರೀತಿ ಆಗಲೇ ಇಲ್ಲ.

ಇದನ್ನೂ ಓದಿ: ಎರಡು ಭಾಗದಲ್ಲಿ ರಿಲೀಸ್ ಆಗಲಿದೆ ವೈಎಸ್​ ಜಗನ್ ಬಯೋಪಿಕ್; ಗಮನ ಸೆಳೆದ ಪೋಸ್ಟರ್

ವೈಎಸ್​ ಜಗನ್ ಅವರು ಹೀನಾಯ ಸೋಲು ಕಂಡಿದೆ. ಅವರು ಗೆದ್ದಿದ್ದು ಕೇವಲ 11 ಸ್ಥಾನಗಳನ್ನು ಮಾತ್ರ. ಜಗನ್ ಪಾರ್ಟಿಗೆ ಈ ಸೋಲು ಸಾಕಷ್ಟು ಬೇಸರ ತಂದಿದೆ. ಈಗ ವಿಶಾಲ್ ಅವರನ್ನು ಪವನ್ ಕಲ್ಯಾಣ್ ಫ್ಯಾನ್ಸ್ ಸಾಕಷ್ಟು ಟ್ರೋಲ್ ಮಾಡುತ್ತಿದ್ದಾರೆ. ಇದನ್ನು ಸ್ವೀಕರಿಸೋಕೆ ವಿಶಾಲ್ ಫ್ಯಾನ್ಸ್​ಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿಶಾಲ್ ಅವರು ಬಂದು ಸ್ಟೇಟ್​ಮೆಂಟ್ ನೀಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ವಿಶಾಲ್ ನಟನೆಯ ‘ರತ್ನಂ’ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿಲ್ಲ. ಇದು ಅವರಿಗೆ ಬೇಸರ ಮೂಡಿಸಿದೆ. ಅವರು ಶೀಘ್ರವೇ ರಾಜಕೀಯಕ್ಕೆ ಬರಲಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!