ಜಗನ್​ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದ ಹೀರೋ; ಹೇಗಿದೆ ನೋಡಿ ಈಗ ಅವರ ಪರಿಸ್ಥಿತಿ

‘ರತ್ನಂ’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಜಗನ್ ಅವರು ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂದಿದ್ದರು ವಿಶಾಲ್. ‘ಜಗನ್ ಅವರು ಸಾಕಷ್ಟು ವಿಷನ್ ಹೊಂದಿದ್ದಾರೆ. ಅವರಿಗೆ ಜನರ ನಾಡಿಮಿಡಿತ ಗೊತ್ತಿದೆ. ಅವರು ಸಾರ್ವಜನಿಕರ ಸೇವೆಯನ್ನು ಮಾಡಬಹುದು. ಅವರು ಸಿಎಂ ಆಗಿಯೇ ಆಗುತ್ತಾರೆ’ ಎಂದಿದ್ದರು ವಿಶಾಲ್.

ಜಗನ್​ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದ ಹೀರೋ; ಹೇಗಿದೆ ನೋಡಿ ಈಗ ಅವರ ಪರಿಸ್ಥಿತಿ
ವಿಶಾಲ್-ಜಗನ್
Follow us
|

Updated on: Jun 08, 2024 | 10:55 AM

ಆಂಧ್ರ ಪ್ರದೇಶದಲ್ಲಿ ವೈಎಸ್​ ಜಗನ್ ರೆಡ್ಡಿ (YS Jagan Reddy) ಅವರು ಸೋತಿದ್ದಾರೆ. ಅವರ ಸೋಲು ಅನೇಕರಿಗೆ ಶಾಕಿಂಗ್ ಎನಿಸಿದೆ. ಪವನ್ ಕಲ್ಯಾಣ್ ಹಾಗೂ ಚಂದ್ರಬಾಬು ನಾಯ್ಡು ಮೈತ್ರಿ ಗೆಲುವು ಕಂಡಿದೆ. ಈಗ ಈ ಬಗ್ಗೆ ಚರ್ಚೆ ಹಾಗೂ ವಿರೋಧ ನಡೆಯುತ್ತಿದೆ. ಜಗನ್ ಮೋಹನ್ ರೆಡ್ಡಿ ಅವರು ಗೆಲುವು ಕಾಣುತ್ತಾರೆ ಎಂದು ವಿಶಾಲ್ ಭವಿಷ್ಯ ನುಡಿದಿದ್ದರು. ಆದರೆ, ಅದು ನಿಜವಾಗಿಲ್ಲ. ಈ ಕಾರಣಕ್ಕೆ ಅವರು ಸಖತ್ ಟ್ರೋಲ್ ಆಗುತ್ತಿದ್ದಾರೆ. ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಮಾಡಲಾಗುತ್ತಿದೆ.

‘ರತ್ನಂ’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಜಗನ್ ಅವರು ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂದಿದ್ದರು ವಿಶಾಲ್. ‘ಜಗನ್ ಅವರು ಸಾಕಷ್ಟು ವಿಷನ್ ಹೊಂದಿದ್ದಾರೆ. ಅವರಿಗೆ ಜನರ ನಾಡಿಮಿಡಿತ ಗೊತ್ತಿದೆ. ಅವರು ಸಾರ್ವಜನಿಕರ ಸೇವೆಯನ್ನು ಮಾಡಬಹುದು. ಅವರು ಸಿಎಂ ಆಗಿಯೇ ಆಗುತ್ತಾರೆ. ಜೂನ್​ 5ಕ್ಕೆ ನಾನು ಈ ಬಗ್ಗೆ ಮಾತನಾಡುತ್ತೇನೆ’ ಎಂದಿದ್ದರು ಜಗನ್. ಆದರೆ, ಆ ರೀತಿ ಆಗಲೇ ಇಲ್ಲ.

ಇದನ್ನೂ ಓದಿ: ಎರಡು ಭಾಗದಲ್ಲಿ ರಿಲೀಸ್ ಆಗಲಿದೆ ವೈಎಸ್​ ಜಗನ್ ಬಯೋಪಿಕ್; ಗಮನ ಸೆಳೆದ ಪೋಸ್ಟರ್

ವೈಎಸ್​ ಜಗನ್ ಅವರು ಹೀನಾಯ ಸೋಲು ಕಂಡಿದೆ. ಅವರು ಗೆದ್ದಿದ್ದು ಕೇವಲ 11 ಸ್ಥಾನಗಳನ್ನು ಮಾತ್ರ. ಜಗನ್ ಪಾರ್ಟಿಗೆ ಈ ಸೋಲು ಸಾಕಷ್ಟು ಬೇಸರ ತಂದಿದೆ. ಈಗ ವಿಶಾಲ್ ಅವರನ್ನು ಪವನ್ ಕಲ್ಯಾಣ್ ಫ್ಯಾನ್ಸ್ ಸಾಕಷ್ಟು ಟ್ರೋಲ್ ಮಾಡುತ್ತಿದ್ದಾರೆ. ಇದನ್ನು ಸ್ವೀಕರಿಸೋಕೆ ವಿಶಾಲ್ ಫ್ಯಾನ್ಸ್​ಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿಶಾಲ್ ಅವರು ಬಂದು ಸ್ಟೇಟ್​ಮೆಂಟ್ ನೀಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ವಿಶಾಲ್ ನಟನೆಯ ‘ರತ್ನಂ’ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿಲ್ಲ. ಇದು ಅವರಿಗೆ ಬೇಸರ ಮೂಡಿಸಿದೆ. ಅವರು ಶೀಘ್ರವೇ ರಾಜಕೀಯಕ್ಕೆ ಬರಲಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ