Anna Rajan: ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!

Actress Anna Rajan: ಸೂಪರ್ ಡೂಪರ್ ಹಿಟ್ ಸಿನಿಮಾ ಅಂಗಮಾಲಿ ಡೈರೀಸ್ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅನ್ನಾ ರಾಜನ್, ಆ ಬಳಿಕ ಮೋಹನ್ ಲಾಲ್ ಅಭಿನಯದ ವೆಲ್ಲಿಪಡತ್ತಿಂಡೆ ಪುಸ್ತಕಂ, ಮಮ್ಮುಟಿಯ ನಟಿಸಿದ ಮಧುರ ರಾಜ, ಸೂಪರ್ ಹಿಟ್​ ಸಿನಿಮಾ ಅಯ್ಯಪ್ಪನುಂ ಕೊಶಿಯುಂ ಸೇರಿದಂತೆ ಅನೇಕ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Anna Rajan: ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!
anna rajan
Follow us
| Updated By: ಝಾಹಿರ್ ಯೂಸುಫ್

Updated on: Oct 08, 2022 | 9:35 AM

ಖ್ಯಾತ ಮಲಯಾಳಂ ನಟಿ ಅನ್ನಾ ರಾಜನ್ (Anna Rajan ) ಅವರನ್ನು ಖಾಸಗಿ ಟೆಲಿಕಾಂ ಕಂಪೆನಿಯ ಉದ್ಯೋಗಿಯೊಬ್ಬರು ಶೋ ರೂಮ್​ನಲ್ಲಿ ಕೂಡಿ ಹಾಕಿದ ಘಟನೆ ಕೇರಳದಲ್ಲಿ ನಡೆದಿದೆ. ಅಲುವಾದಲ್ಲಿರುವ ಟೆಲಿಕಾಂ ಶೋ ರೂಮ್​ಗೆ ಡೂಪ್ಲಿಕೇಟ್ ಸಿಮ್​ ಖರೀದಿಸಲು ತೆರಳಿದಾಗ ಈ ಘಟನೆ ನಡೆದಿದ್ದು, ಈ ಬಗ್ಗೆ ನಟಿ ದೂರು ದಾಖಲಿಸಿದ್ದಾರೆ. ನಕಲಿ ಸಿಮ್ ಖರೀದಿಸಲು ಶೋ ರೂಮ್​ಗೆ ಹೋಗಿದ್ದ ವೇಳೆ ಅಲ್ಲಿನ ಉದ್ಯೋಗಿಯೊಬ್ಬರು ನನ್ನ ಜೊತೆ ಅನುಚಿತವಾಗಿ ವರ್ತಿಸಿದ್ದರು. ಅಲ್ಲದೆ ಅವರು ಶೋ ರೂಮ್​ನ ಶಟರ್​ ಎಳೆದು ನನ್ನನ್ನು ಕೂಡಿ ಹಾಕಿದರು. ಈ ವೇಳೆ ನಾನು ಪ್ರಶ್ನಿಸಿದಾಗ ಬೆದರಿಕೆಯೊಡ್ಡಿದ್ದರು ಎಂದು ಅನ್ನಾ ರಾಜನ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ದೂರಿನ ಬಳಿಕ ಅಲುವಾ ಪೊಲೀಸ್ ಠಾಣೆಗೆ ಟೆಲಿಕಾಂ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದ್ದು, ಈ ವೇಳೆ ಆತ ನನ್ನನಲ್ಲಿ ಕ್ಷಮೆಯಾಚಿಸಿದ್ದಾನೆ. ಆತನ ಭವಿಷ್ಯವನ್ನು ಗಮನದಲ್ಲಿರಿಸಿ ನಾನು ಪ್ರಕರಣವನ್ನು ಕೈ ಬಿಟ್ಟಿದ್ದೇನೆ ಎಂದು ಅನ್ನಾ ತಿಳಿಸಿದ್ದಾರೆ. ಸದ್ಯ ಈ ಪ್ರಕರಣ ಇತ್ಯರ್ಥವಾದ ಬಳಿಕ ಬೆಳಕಿಗೆ ಬಂದಿದ್ದು, ಇದಾಗ್ಯೂ ಅನುಚಿತವಾಗಿ ಉದ್ಯೋಗಿಯ ಭವಿಷ್ಯದ ದೃಷ್ಟಿಯಲ್ಲಿ ಆತನ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಅನ್ನಾ ರಾಜನ್ ನಿರಾಕರಿಸಿದ್ದಾರೆ.

ಇದನ್ನೂ ಓದಿ
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?

ಮಾಲಿವುಡ್​ನ ಸೂಪರ್ ಡೂಪರ್ ಹಿಟ್ ಸಿನಿಮಾ ಅಂಗಮಾಲಿ ಡೈರೀಸ್ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅನ್ನಾ ರಾಜನ್, ಆ ಬಳಿಕ ಮೋಹನ್ ಲಾಲ್ ಅಭಿನಯದ ವೆಲ್ಲಿಪಡತ್ತಿಂಡೆ ಪುಸ್ತಕಂ, ಮಮ್ಮುಟಿಯ ನಟಿಸಿದ ಮಧುರ ರಾಜ, ಸೂಪರ್ ಹಿಟ್​ ಸಿನಿಮಾ ಅಯ್ಯಪ್ಪನುಂ ಕೊಶಿಯುಂ ಸೇರಿದಂತೆ ಅನೇಕ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಇಡುಕ್ಕಿ ಬ್ಲಾಸ್ಟರ್ಸ್ ಹಾಗೂ ತಲನಾರಿಝಾ ಚಿತ್ರಗಳಲ್ಲಿ ಅನ್ನಾ ರಾಜನ್ ಬಣ್ಣ ಹಚ್ಚುತ್ತಿದ್ದಾರೆ.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ