Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Singh: ತೌಕ್ತೆ ಚಂಡಮಾರುತದಿಂದ ನೆಲಕ್ಕುರುಳಿದ ಮರದ ಮೇಲೆ ಫೋಟೋಶೂಟ್, ಡ್ಯಾನ್ಸ್​​​; ಟ್ರೋಲ್​ ಆದ ಕಿರುತೆರೆ ನಟಿ

Deepika Singh Photoshoot: ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ಥ್ರಿಲ್​ ಆಗಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಫಿದಾ ಆಗುತ್ತಾರೆ ಎಂಬುದು ದೀಪಿಕಾ ಅವರ ಆಲೋಚನೆ ಆಗಿತ್ತೇನೋ. ಆದರೆ, ಅಲ್ಲಿ ಆಗಿದ್ದೇ ಬೇರೆ.

Deepika Singh: ತೌಕ್ತೆ ಚಂಡಮಾರುತದಿಂದ ನೆಲಕ್ಕುರುಳಿದ ಮರದ ಮೇಲೆ ಫೋಟೋಶೂಟ್, ಡ್ಯಾನ್ಸ್​​​; ಟ್ರೋಲ್​ ಆದ ಕಿರುತೆರೆ ನಟಿ
ದೀಪಿಕಾ ಸಿಂಗ್​
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:May 22, 2021 | 9:48 AM

ತೌಕ್ತೆ ಚಂಡಮಾರುತದ ಅಬ್ಬರ ಭಾರತದಲ್ಲಿ ಜೋರಾಗಿತ್ತು. ಈ ಚಂಡಮಾರುತದಿಂದ ಆದ ಅವಘಡಗಳು ಒಂದೆರಡಲ್ಲ. ಚಂಡಮಾರುತದ ಅಬ್ಬರಕ್ಕೆ ದೇಶದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಅನೇಕರು ಮೃತಪಟ್ಟಿದ್ದಾರೆ ಕೂಡ. ಮಹಾರಾಷ್ಟ್ರದಲ್ಲೂ ಈ ಚಂಡಮಾರುತದ ಅಬ್ಬರ ಜೋರಾಗಿಯೇ ಇತ್ತು. ಈ ವೇಳೆ, ಹಿಂದಿ ಕಿರುತೆರೆ ನಟಿ ದೀಪಿಕಾ ಸಿಂಗ್ ಡ್ಯಾನ್ಸ್​ ಮಾಡಿದ್ದಾರೆ. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ಮಹಾರಾಷ್ಟ್ರದಲ್ಲಿ ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಮರಗಳು ಮುರಿದು ಬಿದ್ದಿವೆ. ದೀಪಿಕಾ ಸಿಂಗ್​ ಮನೆಯ ಸಮೀಪವೂ ಮರವೊಂದು ಮುರಿದು ಬಿದ್ದಿತ್ತು. ಈ ವೇಳೆ ಅವರು ಅಲ್ಲಿಗೆ ತೆರಳಿ ಡ್ಯಾನ್ಸ್​ ಮಾಡಿದ್ದಾರೆ. ಅಷ್ಟೇ ಅಲ್ಲ, ಬಿದ್ದ ಮರದ ಎದುರು ನಿಂತು ಫೋಟೋಶೂಟ್​ ಮಾಡಿಸಿ ಸಂಭ್ರಮಿಸಿದ್ದಾರೆ.

ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ಥ್ರಿಲ್​ ಆಗಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಫಿದಾ ಆಗುತ್ತಾರೆ ಎಂಬುದು ದೀಪಿಕಾ ಅವರ ಆಲೋಚನೆ ಆಗಿತ್ತೇನೋ. ಆದರೆ, ಅಲ್ಲಿ ಆಗಿದ್ದೇ ಬೇರೆ. ನಟಿಗೆ ಎಲ್ಲರೂ ಬಾಯಿಗೆ ಬಂದಂತೆ ಬೈದಿದ್ದಾರೆ.

ಕೊವಿಡ್​ ಎರಡನೇ ಅಲೆ ಜೋರಾಗಿದೆ. ಇದರ ಜತೆಗೆ ತೌಕ್ತೆ ಚಂಡಮಾರುತದ ಎಫೆಕ್ಟ್​ ಜೋರಾಗಿದೆ. ಹೀಗಿರುವಾಗ ಬಿದ್ದ ಮರವನ್ನು ಹಿಡಿದುಕೊಂಡು ಪೋಸ್​​ ನೀಡೋದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ನನ್ನ ಜೊತೆ ಮಲಗಿದ್ರೆ ಏನು ಬೇಕಾದರೂ ಕೊಡುತ್ತೇನೆ; ಪ್ರಾಧ್ಯಾಪಕನಿಂದ ಬಂದ ಆಹ್ವಾನ ಕೇಳಿ ನಟಿ ಶಾಕ್​

Radhika Apte: ನಗ್ನ ವಿಡಿಯೋ ಲೀಕ್​; 4 ದಿನ ಮನೆಯಿಂದ ಹೊರಬಂದಿರಲಿಲ್ಲ ನಟಿ ರಾಧಿಕಾ ಆಪ್ಟೆ

Published On - 7:23 am, Sat, 22 May 21

ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ