AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Singh: ತೌಕ್ತೆ ಚಂಡಮಾರುತದಿಂದ ನೆಲಕ್ಕುರುಳಿದ ಮರದ ಮೇಲೆ ಫೋಟೋಶೂಟ್, ಡ್ಯಾನ್ಸ್​​​; ಟ್ರೋಲ್​ ಆದ ಕಿರುತೆರೆ ನಟಿ

Deepika Singh Photoshoot: ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ಥ್ರಿಲ್​ ಆಗಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಫಿದಾ ಆಗುತ್ತಾರೆ ಎಂಬುದು ದೀಪಿಕಾ ಅವರ ಆಲೋಚನೆ ಆಗಿತ್ತೇನೋ. ಆದರೆ, ಅಲ್ಲಿ ಆಗಿದ್ದೇ ಬೇರೆ.

Deepika Singh: ತೌಕ್ತೆ ಚಂಡಮಾರುತದಿಂದ ನೆಲಕ್ಕುರುಳಿದ ಮರದ ಮೇಲೆ ಫೋಟೋಶೂಟ್, ಡ್ಯಾನ್ಸ್​​​; ಟ್ರೋಲ್​ ಆದ ಕಿರುತೆರೆ ನಟಿ
ದೀಪಿಕಾ ಸಿಂಗ್​
ರಾಜೇಶ್ ದುಗ್ಗುಮನೆ
| Edited By: |

Updated on:May 22, 2021 | 9:48 AM

Share

ತೌಕ್ತೆ ಚಂಡಮಾರುತದ ಅಬ್ಬರ ಭಾರತದಲ್ಲಿ ಜೋರಾಗಿತ್ತು. ಈ ಚಂಡಮಾರುತದಿಂದ ಆದ ಅವಘಡಗಳು ಒಂದೆರಡಲ್ಲ. ಚಂಡಮಾರುತದ ಅಬ್ಬರಕ್ಕೆ ದೇಶದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಅನೇಕರು ಮೃತಪಟ್ಟಿದ್ದಾರೆ ಕೂಡ. ಮಹಾರಾಷ್ಟ್ರದಲ್ಲೂ ಈ ಚಂಡಮಾರುತದ ಅಬ್ಬರ ಜೋರಾಗಿಯೇ ಇತ್ತು. ಈ ವೇಳೆ, ಹಿಂದಿ ಕಿರುತೆರೆ ನಟಿ ದೀಪಿಕಾ ಸಿಂಗ್ ಡ್ಯಾನ್ಸ್​ ಮಾಡಿದ್ದಾರೆ. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ಮಹಾರಾಷ್ಟ್ರದಲ್ಲಿ ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಮರಗಳು ಮುರಿದು ಬಿದ್ದಿವೆ. ದೀಪಿಕಾ ಸಿಂಗ್​ ಮನೆಯ ಸಮೀಪವೂ ಮರವೊಂದು ಮುರಿದು ಬಿದ್ದಿತ್ತು. ಈ ವೇಳೆ ಅವರು ಅಲ್ಲಿಗೆ ತೆರಳಿ ಡ್ಯಾನ್ಸ್​ ಮಾಡಿದ್ದಾರೆ. ಅಷ್ಟೇ ಅಲ್ಲ, ಬಿದ್ದ ಮರದ ಎದುರು ನಿಂತು ಫೋಟೋಶೂಟ್​ ಮಾಡಿಸಿ ಸಂಭ್ರಮಿಸಿದ್ದಾರೆ.

ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ಥ್ರಿಲ್​ ಆಗಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಫಿದಾ ಆಗುತ್ತಾರೆ ಎಂಬುದು ದೀಪಿಕಾ ಅವರ ಆಲೋಚನೆ ಆಗಿತ್ತೇನೋ. ಆದರೆ, ಅಲ್ಲಿ ಆಗಿದ್ದೇ ಬೇರೆ. ನಟಿಗೆ ಎಲ್ಲರೂ ಬಾಯಿಗೆ ಬಂದಂತೆ ಬೈದಿದ್ದಾರೆ.

ಕೊವಿಡ್​ ಎರಡನೇ ಅಲೆ ಜೋರಾಗಿದೆ. ಇದರ ಜತೆಗೆ ತೌಕ್ತೆ ಚಂಡಮಾರುತದ ಎಫೆಕ್ಟ್​ ಜೋರಾಗಿದೆ. ಹೀಗಿರುವಾಗ ಬಿದ್ದ ಮರವನ್ನು ಹಿಡಿದುಕೊಂಡು ಪೋಸ್​​ ನೀಡೋದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ನನ್ನ ಜೊತೆ ಮಲಗಿದ್ರೆ ಏನು ಬೇಕಾದರೂ ಕೊಡುತ್ತೇನೆ; ಪ್ರಾಧ್ಯಾಪಕನಿಂದ ಬಂದ ಆಹ್ವಾನ ಕೇಳಿ ನಟಿ ಶಾಕ್​

Radhika Apte: ನಗ್ನ ವಿಡಿಯೋ ಲೀಕ್​; 4 ದಿನ ಮನೆಯಿಂದ ಹೊರಬಂದಿರಲಿಲ್ಲ ನಟಿ ರಾಧಿಕಾ ಆಪ್ಟೆ

Published On - 7:23 am, Sat, 22 May 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್