AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Singh: ತೌಕ್ತೆ ಚಂಡಮಾರುತದಿಂದ ನೆಲಕ್ಕುರುಳಿದ ಮರದ ಮೇಲೆ ಫೋಟೋಶೂಟ್, ಡ್ಯಾನ್ಸ್​​​; ಟ್ರೋಲ್​ ಆದ ಕಿರುತೆರೆ ನಟಿ

Deepika Singh Photoshoot: ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ಥ್ರಿಲ್​ ಆಗಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಫಿದಾ ಆಗುತ್ತಾರೆ ಎಂಬುದು ದೀಪಿಕಾ ಅವರ ಆಲೋಚನೆ ಆಗಿತ್ತೇನೋ. ಆದರೆ, ಅಲ್ಲಿ ಆಗಿದ್ದೇ ಬೇರೆ.

Deepika Singh: ತೌಕ್ತೆ ಚಂಡಮಾರುತದಿಂದ ನೆಲಕ್ಕುರುಳಿದ ಮರದ ಮೇಲೆ ಫೋಟೋಶೂಟ್, ಡ್ಯಾನ್ಸ್​​​; ಟ್ರೋಲ್​ ಆದ ಕಿರುತೆರೆ ನಟಿ
ದೀಪಿಕಾ ಸಿಂಗ್​
ರಾಜೇಶ್ ದುಗ್ಗುಮನೆ
| Edited By: |

Updated on:May 22, 2021 | 9:48 AM

Share

ತೌಕ್ತೆ ಚಂಡಮಾರುತದ ಅಬ್ಬರ ಭಾರತದಲ್ಲಿ ಜೋರಾಗಿತ್ತು. ಈ ಚಂಡಮಾರುತದಿಂದ ಆದ ಅವಘಡಗಳು ಒಂದೆರಡಲ್ಲ. ಚಂಡಮಾರುತದ ಅಬ್ಬರಕ್ಕೆ ದೇಶದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಅನೇಕರು ಮೃತಪಟ್ಟಿದ್ದಾರೆ ಕೂಡ. ಮಹಾರಾಷ್ಟ್ರದಲ್ಲೂ ಈ ಚಂಡಮಾರುತದ ಅಬ್ಬರ ಜೋರಾಗಿಯೇ ಇತ್ತು. ಈ ವೇಳೆ, ಹಿಂದಿ ಕಿರುತೆರೆ ನಟಿ ದೀಪಿಕಾ ಸಿಂಗ್ ಡ್ಯಾನ್ಸ್​ ಮಾಡಿದ್ದಾರೆ. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ಮಹಾರಾಷ್ಟ್ರದಲ್ಲಿ ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಮರಗಳು ಮುರಿದು ಬಿದ್ದಿವೆ. ದೀಪಿಕಾ ಸಿಂಗ್​ ಮನೆಯ ಸಮೀಪವೂ ಮರವೊಂದು ಮುರಿದು ಬಿದ್ದಿತ್ತು. ಈ ವೇಳೆ ಅವರು ಅಲ್ಲಿಗೆ ತೆರಳಿ ಡ್ಯಾನ್ಸ್​ ಮಾಡಿದ್ದಾರೆ. ಅಷ್ಟೇ ಅಲ್ಲ, ಬಿದ್ದ ಮರದ ಎದುರು ನಿಂತು ಫೋಟೋಶೂಟ್​ ಮಾಡಿಸಿ ಸಂಭ್ರಮಿಸಿದ್ದಾರೆ.

ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ಥ್ರಿಲ್​ ಆಗಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಫಿದಾ ಆಗುತ್ತಾರೆ ಎಂಬುದು ದೀಪಿಕಾ ಅವರ ಆಲೋಚನೆ ಆಗಿತ್ತೇನೋ. ಆದರೆ, ಅಲ್ಲಿ ಆಗಿದ್ದೇ ಬೇರೆ. ನಟಿಗೆ ಎಲ್ಲರೂ ಬಾಯಿಗೆ ಬಂದಂತೆ ಬೈದಿದ್ದಾರೆ.

ಕೊವಿಡ್​ ಎರಡನೇ ಅಲೆ ಜೋರಾಗಿದೆ. ಇದರ ಜತೆಗೆ ತೌಕ್ತೆ ಚಂಡಮಾರುತದ ಎಫೆಕ್ಟ್​ ಜೋರಾಗಿದೆ. ಹೀಗಿರುವಾಗ ಬಿದ್ದ ಮರವನ್ನು ಹಿಡಿದುಕೊಂಡು ಪೋಸ್​​ ನೀಡೋದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ನನ್ನ ಜೊತೆ ಮಲಗಿದ್ರೆ ಏನು ಬೇಕಾದರೂ ಕೊಡುತ್ತೇನೆ; ಪ್ರಾಧ್ಯಾಪಕನಿಂದ ಬಂದ ಆಹ್ವಾನ ಕೇಳಿ ನಟಿ ಶಾಕ್​

Radhika Apte: ನಗ್ನ ವಿಡಿಯೋ ಲೀಕ್​; 4 ದಿನ ಮನೆಯಿಂದ ಹೊರಬಂದಿರಲಿಲ್ಲ ನಟಿ ರಾಧಿಕಾ ಆಪ್ಟೆ

Published On - 7:23 am, Sat, 22 May 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ