AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Singh: ತೌಕ್ತೆ ಚಂಡಮಾರುತದಿಂದ ನೆಲಕ್ಕುರುಳಿದ ಮರದ ಮೇಲೆ ಫೋಟೋಶೂಟ್, ಡ್ಯಾನ್ಸ್​​​; ಟ್ರೋಲ್​ ಆದ ಕಿರುತೆರೆ ನಟಿ

Deepika Singh Photoshoot: ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ಥ್ರಿಲ್​ ಆಗಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಫಿದಾ ಆಗುತ್ತಾರೆ ಎಂಬುದು ದೀಪಿಕಾ ಅವರ ಆಲೋಚನೆ ಆಗಿತ್ತೇನೋ. ಆದರೆ, ಅಲ್ಲಿ ಆಗಿದ್ದೇ ಬೇರೆ.

Deepika Singh: ತೌಕ್ತೆ ಚಂಡಮಾರುತದಿಂದ ನೆಲಕ್ಕುರುಳಿದ ಮರದ ಮೇಲೆ ಫೋಟೋಶೂಟ್, ಡ್ಯಾನ್ಸ್​​​; ಟ್ರೋಲ್​ ಆದ ಕಿರುತೆರೆ ನಟಿ
ದೀಪಿಕಾ ಸಿಂಗ್​
ರಾಜೇಶ್ ದುಗ್ಗುಮನೆ
| Edited By: |

Updated on:May 22, 2021 | 9:48 AM

Share

ತೌಕ್ತೆ ಚಂಡಮಾರುತದ ಅಬ್ಬರ ಭಾರತದಲ್ಲಿ ಜೋರಾಗಿತ್ತು. ಈ ಚಂಡಮಾರುತದಿಂದ ಆದ ಅವಘಡಗಳು ಒಂದೆರಡಲ್ಲ. ಚಂಡಮಾರುತದ ಅಬ್ಬರಕ್ಕೆ ದೇಶದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಅನೇಕರು ಮೃತಪಟ್ಟಿದ್ದಾರೆ ಕೂಡ. ಮಹಾರಾಷ್ಟ್ರದಲ್ಲೂ ಈ ಚಂಡಮಾರುತದ ಅಬ್ಬರ ಜೋರಾಗಿಯೇ ಇತ್ತು. ಈ ವೇಳೆ, ಹಿಂದಿ ಕಿರುತೆರೆ ನಟಿ ದೀಪಿಕಾ ಸಿಂಗ್ ಡ್ಯಾನ್ಸ್​ ಮಾಡಿದ್ದಾರೆ. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ಮಹಾರಾಷ್ಟ್ರದಲ್ಲಿ ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಮರಗಳು ಮುರಿದು ಬಿದ್ದಿವೆ. ದೀಪಿಕಾ ಸಿಂಗ್​ ಮನೆಯ ಸಮೀಪವೂ ಮರವೊಂದು ಮುರಿದು ಬಿದ್ದಿತ್ತು. ಈ ವೇಳೆ ಅವರು ಅಲ್ಲಿಗೆ ತೆರಳಿ ಡ್ಯಾನ್ಸ್​ ಮಾಡಿದ್ದಾರೆ. ಅಷ್ಟೇ ಅಲ್ಲ, ಬಿದ್ದ ಮರದ ಎದುರು ನಿಂತು ಫೋಟೋಶೂಟ್​ ಮಾಡಿಸಿ ಸಂಭ್ರಮಿಸಿದ್ದಾರೆ.

ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ಥ್ರಿಲ್​ ಆಗಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಫಿದಾ ಆಗುತ್ತಾರೆ ಎಂಬುದು ದೀಪಿಕಾ ಅವರ ಆಲೋಚನೆ ಆಗಿತ್ತೇನೋ. ಆದರೆ, ಅಲ್ಲಿ ಆಗಿದ್ದೇ ಬೇರೆ. ನಟಿಗೆ ಎಲ್ಲರೂ ಬಾಯಿಗೆ ಬಂದಂತೆ ಬೈದಿದ್ದಾರೆ.

ಕೊವಿಡ್​ ಎರಡನೇ ಅಲೆ ಜೋರಾಗಿದೆ. ಇದರ ಜತೆಗೆ ತೌಕ್ತೆ ಚಂಡಮಾರುತದ ಎಫೆಕ್ಟ್​ ಜೋರಾಗಿದೆ. ಹೀಗಿರುವಾಗ ಬಿದ್ದ ಮರವನ್ನು ಹಿಡಿದುಕೊಂಡು ಪೋಸ್​​ ನೀಡೋದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ನನ್ನ ಜೊತೆ ಮಲಗಿದ್ರೆ ಏನು ಬೇಕಾದರೂ ಕೊಡುತ್ತೇನೆ; ಪ್ರಾಧ್ಯಾಪಕನಿಂದ ಬಂದ ಆಹ್ವಾನ ಕೇಳಿ ನಟಿ ಶಾಕ್​

Radhika Apte: ನಗ್ನ ವಿಡಿಯೋ ಲೀಕ್​; 4 ದಿನ ಮನೆಯಿಂದ ಹೊರಬಂದಿರಲಿಲ್ಲ ನಟಿ ರಾಧಿಕಾ ಆಪ್ಟೆ

Published On - 7:23 am, Sat, 22 May 21

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ