AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲ್ಯಾವೆಂಡರ್ ಗೌನ್ ತೊಟ್ಟು ಫುಲ್ ಮಿಂಚಿದ ನಟಿ ಹಿನಾ ಖಾನ್

ನಟಿ ಹಿನಾ ಖಾನ್ ಅವರು ಲ್ಯಾವೆಂಡರ್ ಗೌನ್ ತೊಟ್ಟು ಫುಲ್ ಮಿಂಚಿದ್ದಾರೆ. 75 ನೇ ಕ್ಯಾನೆಸ್ ಫಿಲ್ಮ್ ಫೆಸ್ಟಿವಲ್‌ಗಾಗಿ ಈ ಗೌನ್ ತೊಟ್ಟಿದ್ದಾರೆ.

TV9 Web
| Edited By: |

Updated on:May 20, 2022 | 7:54 PM

Share
75ನೇ ಕಾನ್ ಫಿಲ್ಮ್ ಫೆಸ್ಟಿವಲ್​ಗಾಗಿ ಹಿನಾ ಖಾನ್, ತಮ್ಮ ಬಹುಕಾಂತೀಯ ನೋಟದಿಂದ ಲ್ಯಾವೆಂಡರ್ ಗೌನ್ ತೊಟ್ಟು ಗಮನಸೆಳೆದರು.

Actress Hina Khan in sparkling lavender gown

1 / 5
ಲ್ಯಾವೆಂಡರ್ ಗೌನ್ ತೊಟ್ಟು ಪೋಸ್ ಕೊಟ್ಟು ತೆಗೆಸಿಕೊಂಡ ಫೋಟೋಗಳನ್ನು ಹಿನಾ ಖಾನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Actress Hina Khan in sparkling lavender gown

2 / 5
Actress Hina Khan in sparkling lavender gown

ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ 1987ರ ಅಕ್ಟೋಬರ್ 2ರಂದು ಜನಿಸಿದರು. ಅವರು ಎಂಬಿಎ ಪದವೀಧರರಾಗಿದ್ದಾರೆ.

3 / 5
Actress Hina Khan in sparkling lavender gown

2008ರಲ್ಲಿ ಸೋನಿ ಟಿವಿಯ ಸಿಂಗಿಂಗ್ ರಿಯಾಲಿಟಿ ಶೋ ಇಂಡಿಯನ್ ಐಡಲ್​ಗಾಗಿ ಆಡಿಷನ್ ಕೊಟ್ಟು ಅಗ್ರ 30ರಲ್ಲಿ ಸ್ಥಾನ ಪಡೆದಿದ್ದರು. ಹೀನಾ ಖಾನ್ ಸಿನಿಮಾಗಳಿಗಿಂತ ಹೆಚ್ಚು ಕಿರುತೆರೆಯಲ್ಲಿ ಮಿಂಚಿದವರು.

4 / 5
Actress Hina Khan in sparkling lavender gown

ಕಲರ್ಸ್ ಟಿವಿಯ ರಿಯಾಲಿಟಿ ಶೋ ಬಿಗ್​ಬಾಸ್ 11ರ ಸೀಸನ್ ಸ್ಪರ್ಧಿಯಾಗಿರುವ ಇವರು 15ವಾರಗಳ ಕಾಲ ಬಿಗ್​ಬಾಸ್ ಮನೆಯಲ್ಲಿದ್ದರು. 2018ರಲ್ಲಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದರು.

5 / 5

Published On - 7:21 pm, Fri, 20 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ