AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲ್ಯಾವೆಂಡರ್ ಗೌನ್ ತೊಟ್ಟು ಫುಲ್ ಮಿಂಚಿದ ನಟಿ ಹಿನಾ ಖಾನ್

ನಟಿ ಹಿನಾ ಖಾನ್ ಅವರು ಲ್ಯಾವೆಂಡರ್ ಗೌನ್ ತೊಟ್ಟು ಫುಲ್ ಮಿಂಚಿದ್ದಾರೆ. 75 ನೇ ಕ್ಯಾನೆಸ್ ಫಿಲ್ಮ್ ಫೆಸ್ಟಿವಲ್‌ಗಾಗಿ ಈ ಗೌನ್ ತೊಟ್ಟಿದ್ದಾರೆ.

TV9 Web
| Edited By: |

Updated on:May 20, 2022 | 7:54 PM

Share
75ನೇ ಕಾನ್ ಫಿಲ್ಮ್ ಫೆಸ್ಟಿವಲ್​ಗಾಗಿ ಹಿನಾ ಖಾನ್, ತಮ್ಮ ಬಹುಕಾಂತೀಯ ನೋಟದಿಂದ ಲ್ಯಾವೆಂಡರ್ ಗೌನ್ ತೊಟ್ಟು ಗಮನಸೆಳೆದರು.

Actress Hina Khan in sparkling lavender gown

1 / 5
ಲ್ಯಾವೆಂಡರ್ ಗೌನ್ ತೊಟ್ಟು ಪೋಸ್ ಕೊಟ್ಟು ತೆಗೆಸಿಕೊಂಡ ಫೋಟೋಗಳನ್ನು ಹಿನಾ ಖಾನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Actress Hina Khan in sparkling lavender gown

2 / 5
Actress Hina Khan in sparkling lavender gown

ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ 1987ರ ಅಕ್ಟೋಬರ್ 2ರಂದು ಜನಿಸಿದರು. ಅವರು ಎಂಬಿಎ ಪದವೀಧರರಾಗಿದ್ದಾರೆ.

3 / 5
Actress Hina Khan in sparkling lavender gown

2008ರಲ್ಲಿ ಸೋನಿ ಟಿವಿಯ ಸಿಂಗಿಂಗ್ ರಿಯಾಲಿಟಿ ಶೋ ಇಂಡಿಯನ್ ಐಡಲ್​ಗಾಗಿ ಆಡಿಷನ್ ಕೊಟ್ಟು ಅಗ್ರ 30ರಲ್ಲಿ ಸ್ಥಾನ ಪಡೆದಿದ್ದರು. ಹೀನಾ ಖಾನ್ ಸಿನಿಮಾಗಳಿಗಿಂತ ಹೆಚ್ಚು ಕಿರುತೆರೆಯಲ್ಲಿ ಮಿಂಚಿದವರು.

4 / 5
Actress Hina Khan in sparkling lavender gown

ಕಲರ್ಸ್ ಟಿವಿಯ ರಿಯಾಲಿಟಿ ಶೋ ಬಿಗ್​ಬಾಸ್ 11ರ ಸೀಸನ್ ಸ್ಪರ್ಧಿಯಾಗಿರುವ ಇವರು 15ವಾರಗಳ ಕಾಲ ಬಿಗ್​ಬಾಸ್ ಮನೆಯಲ್ಲಿದ್ದರು. 2018ರಲ್ಲಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದರು.

5 / 5

Published On - 7:21 pm, Fri, 20 May 22

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ