AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಶ್ರೀದೇವಿಗೆ ಹೋಲಿಕೆ ಮಾಡುತ್ತಿರುವುದು ಖುಷಿ ಇದೆ; ಕಿರುತೆರೆ ನಟಿ ರೂಪಾಲಿ ಸಂತಸ

ಅನುಪಮಾ ಧಾರಾವಾಹಿಯಲ್ಲಿ ರೂಪಾಲಿ ನಟಿಸುತ್ತಿದ್ದಾರೆ. 2020ರಲ್ಲಿ ಈ ಧಾರಾವಾಹಿಯ ಪ್ರಸಾರ ಆರಂಭವಾಗಿತ್ತು. ಅಂದಿನಿಂದ ಇತ್ತೀಚೆವರೆಗೂ ಈ ಧಾರಾವಾಹಿ ಒಂದನೇ ಸ್ಥಾನದಲ್ಲೇ ಇತ್ತು. ಈ ಬಗ್ಗೆಯೂ ಅವರು ಸಂತಸ ಹೊರ ಹಾಕಿದ್ದಾರೆ.  

ನನ್ನನ್ನು ಶ್ರೀದೇವಿಗೆ ಹೋಲಿಕೆ ಮಾಡುತ್ತಿರುವುದು ಖುಷಿ ಇದೆ; ಕಿರುತೆರೆ ನಟಿ ರೂಪಾಲಿ ಸಂತಸ
ಶ್ರೀದೇವಿ-ರೂಪಾ ಗಂಗೂಲಿ
ರಾಜೇಶ್ ದುಗ್ಗುಮನೆ
|

Updated on: May 19, 2021 | 6:16 PM

Share

ಕಿರುತೆರೆ ನಟಿ ರೂಪಾಲಿ ಗಂಗೂಲಿ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅವರ ನಟನೆಗೆ ಎಲ್ಲಾ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಹೀಗಿರುವಾಗಲೇ ಅನೇಕರು ರೂಪಾಲಿ ನಟನೆಯನ್ನು ಶ್ರೀದೇವಿಗೆ ಹೋಲಿಕೆ ಮಾಡಿದ್ದಾರೆ. ಇದಕ್ಕೆ ಅವರು ಸಾಕಷ್ಟು ಖುಷಿಯಾಗಿದ್ದಾರೆ. ಈ ಬಗ್ಗೆ ರೂಪಾಲಿ ಸಂತಸ ಹಂಚಿಕೊಂಡಿದ್ದಾರೆ.

ಆಂಗ್ಲ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ರೂಪಾಲಿ, ನನಗೆ ಶ್ರೀದೇವಿ ಮಾದರಿ. ಅವರ ಎಲ್ಲಾ ಚಲನಚಿತ್ರಗಳನ್ನು ನಾನು 25-30 ಬಾರಿ ನೋಡಿದ್ದೇನೆ. ಅನೇಕ ಚಿತ್ರಗಳನ್ನು ಥಿಯೇಟರ್‌ನಲ್ಲೇ ಕನಿಷ್ಠ 8-10 ಬಾರಿ ನೋಡಿದ್ದೇನೆ. ನಾನು ಶ್ರೀದೇವಿಯ ಬಗ್ಗೆ ತುಂಬಾ ಗೌರವ ಹೊಂದಿದ್ದೇನೆ ಎಂದಿದ್ದಾರೆ.

ನಾನು ಅವರ ಎಲ್ಲಾ ಚಲನಚಿತ್ರಗಳನ್ನು ನೋಡಿದ್ದೇನೆ. ಅವರ ಸಿನಿಮಾಗಳಲ್ಲಿನ ಪಾತ್ರಗಳು ತುಂಬಾನೇ ಇಷ್ಟವಾಗುತ್ತವೆ. ಅವರ ಪ್ರತಿ ಚಿತ್ರವೂ ನನಗೆ ಮಾದರಿ. ಹೀಗಿರುವಾಗ ನನ್ನ ನಟನೆಯನ್ನು ಶ್ರೀದೆವಿಗೆ ಹೋಲಿಕೆ ಮಾಡಿರೆ ಖಂಡಿತವಾಗಿಯೂ ಖುಷಿಯಾಗುತ್ತದೆ ಎಂದಿದ್ದಾರೆ ಅವರು.

ಅನುಪಮಾ ಧಾರಾವಾಹಿಯಲ್ಲಿ ರೂಪಾಲಿ ನಟಿಸುತ್ತಿದ್ದಾರೆ. 2020ರಲ್ಲಿ ಈ ಧಾರಾವಾಹಿಯ ಪ್ರಸಾರ ಆರಂಭವಾಗಿತ್ತು. ಅಂದಿನಿಂದ ಇತ್ತೀಚೆವರೆಗೂ ಈ ಧಾರಾವಾಹಿ ಒಂದನೇ ಸ್ಥಾನದಲ್ಲೇ ಇತ್ತು. ಈ ಬಗ್ಗೆಯೂ ಅವರು ಸಂತಸ ಹೊರ ಹಾಕಿದ್ದಾರೆ.

ರೂಪಾಲಿ Vs ಸಾರಾಭಾಯ್ ಎಂಬ ಕಾಮಿಕ್ ಸರಣಿಯಲ್ಲಿ ರೂಪಾಲಿ ತನ್ನ ಮೋನಿಷಾ ಪಾತ್ರದ ಮೂಲಕ ಹೆಚ್ಚು ಖ್ಯಾತಿ ಗಳಿಸಿಕೊಂಡರು. ಅವರು ಸಂಜೀವಿನಿ, ಕಹಾನಿ ಘರ್ ಘರ್ ಕಿ ಮೊದಲಾದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಇದಲ್ಲದೆ, ಬಿಗ್ ಬಾಸ್ (2006), ಜರಾ ನಾಚ್ಕೆ ದಿಖಾ (2008), ಫಿಯರ್ ಫ್ಯಾಕ್ಟರ್: ಖತ್ರೋನ್ ಕಿ ಖಿಲಾಡಿ 2 (2009) ಸೇರಿದಂತೆ ಹಲವಾರು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ್ದರು.

ಇದನ್ನೂ ಒದಿ: ಶ್ರೀದೇವಿ ಜೊತೆಗಿನ ಚಿತ್ರದ ಶೂಟಿಂಗ್​ಗೆ ಬರುವಾಗ ಐಷಾರಾಮಿ ಕಾರು ಬೇಡ ಎಂದಿದ್ದ ನಟ ಅಜಿತ್​

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು