AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀರೋ ಹಾಗೂ ನಟಿಯರ ವಯಸ್ಸಿನ ಅಂತರದಲ್ಲಿ ಅಜಗಜಾಂತರ; ಹುಟ್ಟಿದೆ ಚರ್ಚೆ

ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ನಟ ಮತ್ತು ನಟಿಯರ ವಯಸ್ಸಿನ ಅಂತರದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಕಮಲ್ ಹಾಸನ್, ಸೂರ್ಯ, ಚಿರಂಜೀವಿ ಮುಂತಾದ ನಟರ ಜೊತೆ ಯುವ ನಟಿಯರು ನಟಿಸುತ್ತಿರುವುದು ವಿವಾದಕ್ಕೆ ಕಾರಣವಾಗಿದೆ. ರಶ್ಮಿಕಾ ಮಂದಣ್ಣ ಮತ್ತು ಸಲ್ಮಾನ್ ಖಾನ್ ನಡುವಿನ ವಯಸ್ಸಿನ ಅಂತರವೂ ಟೀಕೆಗೆ ಗುರಿಯಾಗಿದೆ.

ಹೀರೋ ಹಾಗೂ ನಟಿಯರ ವಯಸ್ಸಿನ ಅಂತರದಲ್ಲಿ ಅಜಗಜಾಂತರ; ಹುಟ್ಟಿದೆ ಚರ್ಚೆ
ಹೀರೋ ಹಾಗೂ ನಟಿಯರ ವಯಸ್ಸಿನ ಅಂತರದಲ್ಲಿ ಅಜಗಜಾಂತರ; ಹುಟ್ಟಿದೆ ಚರ್ಚೆ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: May 28, 2025 | 8:05 AM

Share

ಹೀರೋ ಹಾಗೂ ಹೀರೋಯಿನ್ ವಯಸ್ಸಿನ ಅಂತರವು ಚಿತ್ರರಂಗದಲ್ಲಿ ಪ್ರಮುಖ ವಿಷಯ ಆಗಿರುತ್ತದೆ. ಹೀರೋಗೆ ವಯಸ್ಸಾದರೂ ಯಂಗ್ ಹೀರೋಯಿನ್​ಗಳ ಜೊತೆ ರೊಮ್ಯಾನ್ ಮಾಡಿದ ಸಾಕಷ್ಟು ಉದಾಹರಣೆ ಇದೆ. ಈ ರೀತಿ ಆದಾಗ ಕೆಲವೊಮ್ಮೆ ಸಾಕಷ್ಟು ಟೀಕೆಗಳು ಮೂಡಿದ ಉದಾಹರಣೆ ಇದೆ. ಈಗಲೂ ಹಾಗೆಯೇ ಆಗಿದೆ. ಟಾಲಿವುಡ್ (Tollywood) ಹಾಗೂ ಕಾಲಿವುಡ್​ನಲ್ಲಿ ವಯಸ್ಸಿನ ಅಂತರವು ಮತ್ತೊಮ್ಮೆ ಚರ್ಚೆಗೆ ಬಂದಿದೆ. ಆ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

ಕಮಲ್ ಹಾಸನ್, ಅಭಿರಾಮಿ ಹಾಗೂ ತ್ರಿಷಾ

ಕಮಲ್ ಹಾಸನ್ ಹಾಗೂ ಅಭಿರಾಮಿ, ತ್ರಿಷಾ ಕೃಷ್ಣನ್ ಅವರು ‘ಥಗ್ ಲೈಫ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಕಮಲ್ ಹಾಸನ್ ಹಾಗೂ ಅಭಿರಾಮಿ ಮಧ್ಯೆ ಕಿಸ್ಸಿಂಗ್ ದೃಶ್ಯ ಕೂಡ ವೈರಲ್ ಆಯ್ತು. ಇವರ ಮಧ್ಯೆ ಸುಮಾರು 29 ವರ್ಷ ವಯಸ್ಸಿನ ಅಂತರ ಇದೆ. ತ್ರಿಷಾ ಹಾಗೂ ಕಮಲ್ ನಡುವೆ 28 ವರ್ಷ ಗ್ಯಾಪ್ ಇದೆ. ಈ ವಿಚಾರ ಸೋಶಿಯ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ. ಇದನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ.

ಸೂರ್ಯ ಹಾಗೂ ಮಮಿತಾ ಬೈಜು

ಸೂರ್ಯ ಹಾಗೂ ಮಮಿತಾ ಬೈಜು ಅವರು ಇತ್ತೀಚೆಗೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಇವರಿಬ್ಬರೂ ಹೀರೋ-ಹೀರೋಯಿನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಇದನ್ನು ಅನೇಕರು ಟೀಕೆ ಮಾಡಿದ್ದರು. ಆದರೆ, ಮಮಿತಾ ಜೊತೆ ಸೂರ್ಯ ಅವರು ರೊಮ್ಯಾನ್ಸ್ ಮಾಡೋದಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ
Image
ನಟಿ ದೀಪಿಕಾಗೆ ಕ್ಯಾನ್ಸರ್; ಹೊಟ್ಟೆಯಲ್ಲಿದೆ ಟೆನಿಸ್ ಬಾಲ್ ಆಕಾರದ ಗಡ್ಡೆ
Image
RCB ಗೆಲುವಿನ ಖುಷಿಯಲ್ಲಿ ವಿರಾಟ್​ಗೆ ಮುತ್ತಿನ ಸುರಿಮಳೆ ಸುರಿಸಿದ ಅನುಷ್ಕಾ
Image
ಕಮಲ್ ಹಾಸನ್ ವಿವಾದ: ಕನ್ನಡಿಗರ ಕೆರಳಿಸಿದ ನಟನ​ ಚಿತ್ರಕ್ಕೆ ಸಂಕಷ್ಟ
Image
‘ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇನೆ’; ಅನುಶ್ರೀಗೆ ನೇರವಾಗಿ ಹೇಳಿದ ಮನೋಜ್

ಚಿರಂಜೀವಿ ಹಾಗೂ ಶ್ರೀಮುಖಿ

ಚಿರಂಜೀವಿ ಹಾಗೂ ಶ್ರೀಮುಖಿ ಅವರು ಈ ಮೊದಲು ‘ಭೊಲಾ ಶಂಕರ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿ ಟೀಕೆಗೆ ಒಳಗಾದರು. ಇದು ಸಾಕಷ್ಟು ದೊಡ್ಡ ಮಟ್ಟದಲ್ಲಿ ಚರ್ಚೆಯನ್ನು ಹುಟ್ಟುಹಾಕಿತ್ತು. ಆದರೆ, ಇದಕ್ಕೆ ತಂಡ ಹೆಚ್ಚು ತಲೆಕೆಡಸಿಕೊಂಡಿರಲಿಲ್ಲ.  ಇಬ್ಬರ ಮಧ್ಯೆ ಸಾಕಷ್ಟು ವಯಸ್ಸಿನ ಅಂತರ ಇದೆ.

ಇದನ್ನೂ ಓದಿ: ನಟಿ ಸಾಯಿ ಧನ್ಶಿಕಾ ಜೊತೆ ಮದುವೆಗೆ ಸಜ್ಜಾದ ಕಾಲಿವುಡ್ ನಟ ವಿಶಾಲ್

ರಶ್ಮಿಕಾ-ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಹಾಗೂ ರಶ್ಮಿಕಾ ಮಂದಣ್ಣ ಅವರು ಈ ಮೊದಲು ‘ಸಿಕಂದರ್’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇದನ್ನು ಅನೇಕರು ಟೀಕೆ ಮಾಡಿದ್ದರು. ಈ ಬಗ್ಗೆ ಸಲ್ಮಾನ್ ಖಾನ್ ಓಪನ್ ಆಗಿ ಮಾತನಾಡಿದ್ದರು. ‘ಅವರ ಅಪ್ಪನಿಗೇ ಇಲ್ಲದ ಸಮಸ್ಯೆ ನಿಮಗೇಕೆ’ ಎಂದು ಕೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು