AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊನ್ನಿಯಿನ್ ಸೆಲ್ವನ್ ಸಕ್ಸಸ್ ಮೀಟ್​ಗೆ ಹಾಜರಾದ ಐಶ್ವರ್ಯಾ ರೈ

ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ದಾಟಿದ ‘ಪೊನ್ನಿಯನ್ ಸೆಲ್ವನ್' ಸಕ್ಸಸ್ ಪಾರ್ಟಿಯಲ್ಲಿ ಅಭಿಷೇಕ್ ಬಚ್ಚನ್ ಜೊತೆ ಐಶ್ವರ್ಯ ರೈ ಬಚ್ಚನ್ ಹಾಗೂ ಅವರ ಪುತ್ರಿ ಆರಾಧ್ಯ ಪಾಲ್ಗೊಂಡಿದ್ದಾರೆ.

ಪೊನ್ನಿಯಿನ್ ಸೆಲ್ವನ್ ಸಕ್ಸಸ್ ಮೀಟ್​ಗೆ ಹಾಜರಾದ ಐಶ್ವರ್ಯಾ ರೈ
ಐಶ್ವರ್ಯ ರೈImage Credit source: google
TV9 Web
| Edited By: |

Updated on: Nov 07, 2022 | 2:00 PM

Share

ಮಣಿರತ್ನಂ ನಿರ್ದೇಶನದ ಐತಿಹಾಸಿಕ ಸಿನಿಮಾ ‘ಪೊನ್ನಿಯನ್​ ಸೆಲ್ವನ್’​ ಈ ವರ್ಷದ ಅತಿದೊಡ್ಡ ತಮಿಳು ಬ್ಲಾಕ್ ಬಸ್ಟರ್ ಆಗಿ ಹೊರಹೊಮ್ಮಿದೆ. ಮತ್ತು ವಿಶ್ವದಾದ್ಯಂತ ಬಾಕ್ಸ್ ಆಫೀಸ್​ಲ್ಲಿ 500 ಕೋಟಿ ರೂಪಾಯಿ ದಾಟಿದೆ. ಕಾರ್ತಿ, ವಿಕ್ರಮ್, ಐಶ್ವರ್ಯ ರೈ ಬಚ್ಚನ್, ತ್ರಿಶಾ, ಜಯಂ ರವಿ ನಟಿಸಿರುವ ಈ ಚಿತ್ರವು ಒಂಭತ್ತನೇ ಚೋಳ ಸಾಮ್ರಾಜ್ಯದೊಳಗಿನ ಕಾಲ್ಪನಿಕ ಯುದ್ಧಗಳನ್ನು ವಿವರಿಸುತ್ತದೆ. ಇದರ ಜೊತೆಗೆ ಕಲ್ಕಿಯ ಕಥೆಗಳನ್ನು ಆಧರಿಸಿದ್ದು ಚಿತ್ರ ಅತ್ಯುತ್ತಮ ಪ್ರದರ್ಶನವನ್ನು ಕಂಡಿದೆ. ಇದರ ಯಶಸ್ಸಿನ ಗೌರವಾರ್ಥವಾಗಿ ಪಾರ್ಟಿಯನ್ನು ಹಮ್ಮಿಕೊಳ್ಳಲಾಗಿತ್ತು.

ನಿರ್ಮಾಪಕ ರಾಧಾಕೃಷ್ಣನ್ ಪಾರ್ಥಿಬನ್​ ರಜನಿಕಾಂತ್​ ಜೊತೆ ಸೆಲ್ಫಿ ತೆಗೆದುಕೊಂಡು ಸೋಶಿಯಲ್​ಮೀಡಿಯಾದಲ್ಲಿ ‘ಪೊನ್ನಿಯಿನ್​ ಸೆಲ್ವನ್ಸೂಪರ್​ ಸಕ್ಸಸ್ ಪಾರ್ಟಿ ಯಶಸ್ಸಿನ ಮಗನೊಂದಿಗೆ ಎಂದು ಬರೆದುಕೊಂಡು ​ಪೋಸ್ಟ್ ​ ಮಾಡಿದ್ದಾರೆ. ರಜನಿಕಾಂತ್​ ಮತ್ತು ಕಮಲ್​ ಹಾಸನ್​ ಚಿತ್ರದ ಪ್ರಚಾರದ ಸಮಯದಲ್ಲಿ ಬೆಂಬಲವನ್ನು ಸೂಚಿಸಿದ್ದರು. ಇನ್ನು ಬಿಡುಗಡೆಗೂ ಮುನ್ನ ನಡೆದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಪಾತ್ರಗಳಿಗೆ ಶ್ಲಾಘನೆ ವ್ಯಕ್ತಪಡಿಸಿದ್ದರು.

ದೊಡ್ಡ ಯಶಸ್ಸನ್ನು ಕಂಡಿರುವ ನಿರ್ದೇಶಕ ಮಣಿರತ್ನಂ ಮುಂದುವರೆದು ‘ಪೊನ್ನಿಯಿನ್ ಸೆಲ್ವನ್​-2′ ಚಿತ್ರವನ್ನು 2023 ರ ಎಪ್ರಿಲ್​ ತಿಂಗಳಿನಲ್ಲಿ ತೆರೆಯ ಮೇಲೆ ತರಲು ಇಚ್ಛಿಸಿದ್ದಾರೆ. ಇದು ಕೂಡ ಬಹುದೊಡ್ಡ ಯಶಸ್ಸು ಕಾಣುವ ನಿರೀಕ್ಷೆಯಿದೆ. ಮತ್ತು ಇದಾದ ಬಳಿಕ ಕಮಲ್​ ಹಾಸನ್​ ಅಭಿನಯದ ‘ಕೆಎಚ್234′ ಸಿನಿಮಾವನ್ನ ನಿರ್ದೇಶಿಸಲಿದ್ದಾರೆ.

ಮತ್ತಷ್ಟು ಮನರಂಜನಾ ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ